• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾರ್ಯಕ್ರಮಕ್ಕೆ ತಟ್ಟಲಿದ್ಯಾ ನೀತಿ ಸಂಹಿತೆ ಬಿಸಿ..?

ಪ್ರತಿಧ್ವನಿ by ಪ್ರತಿಧ್ವನಿ
March 29, 2023
in ಇದೀಗ, ರಾಜಕೀಯ
0
ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾರ್ಯಕ್ರಮಕ್ಕೆ ತಟ್ಟಲಿದ್ಯಾ ನೀತಿ ಸಂಹಿತೆ ಬಿಸಿ..?
Share on WhatsAppShare on FacebookShare on Telegram

ಮೈಸೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. 11:30ಕ್ಕೆ ಸರಿಯಾಗಿ ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದು ಇಂದೇ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಿದೆ. ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದಲ್ಲಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಯಾಗಲಿದೆ.

ADVERTISEMENT

ಇಂದು ಮಧ್ಯಾಹ್ನ 1 ಗಂಟೆಗೆ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ವರುಣ ಕ್ಷೇತ್ರದ ಬಿಳಿಗುಲಿ ಗ್ರಾಮದಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಇಂದು ಭಾಗಿಯಾಗುವವರಿದ್ದಾರೆ. ಎಐಸಿಸಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯರನ್ನು ವರುಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಹೀಗಾಗಿ ವರುಣದಲ್ಲಿ ಸಿದ್ದರಾಮಯ್ಯಮತ್ತೆ ಆ್ಯಕ್ಟಿವ್​ ಆಗಿದ್ದಾರೆ.


ಇಂದೇ ಚುನಾವಣಾ ನೀತಿ ಸಂಹಿತೆ ಜಾರಿಯಾದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಮಾಡಬೇಕಾಗಿ ಬರಲಿದೆ. ಉದ್ಘಾಟನೆಯ ಬದಲು ಚುನಾವಣಾ ಪ್ರಚಾರ ಕಾರ್ಯಕ್ರಮದ ಅಖಾಡಕ್ಕೆ ಇಂದೇ ಸಿದ್ದರಾಮಯ್ಯ ಇಳಿಯುವ ಸಾಧ್ಯತೆಯಿದೆ ಎಂದು ಸಿದ್ದು ಆಪ್ತ ಮೂಲಗಳು ತಿಳಿಸಿವೆ.

Tags: Code of ConductsiddaramaiahState assembly electionsVaruna Constituency
Previous Post

ನಮ್ಮ ತಂದೆಯಂತೆ ನನ್ನ ಮೇಲೂ ನಂಬಿಕೆಯಿಡಿ ಉಳಿಸಿಕೊಳ್ಳುತ್ತೇನೆ: ದರ್ಶನ್‌ ಧ್ರುವನಾರಾಯಣ

Next Post

ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ

ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada