Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸಿದ್ದರಾಮಯ್ಯ ವರುಣ ಕ್ಷೇತ್ರದ ಕಾರ್ಯಕ್ರಮಕ್ಕೆ ತಟ್ಟಲಿದ್ಯಾ ನೀತಿ ಸಂಹಿತೆ ಬಿಸಿ..?

ಮಂಜುನಾಥ ಬಿ

ಮಂಜುನಾಥ ಬಿ

March 29, 2023
Share on FacebookShare on Twitter

ಮೈಸೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. 11:30ಕ್ಕೆ ಸರಿಯಾಗಿ ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದು ಇಂದೇ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಿದೆ. ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದಲ್ಲಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಯಾಗಲಿದೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

ಇಂದು ಮಧ್ಯಾಹ್ನ 1 ಗಂಟೆಗೆ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ವರುಣ ಕ್ಷೇತ್ರದ ಬಿಳಿಗುಲಿ ಗ್ರಾಮದಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಇಂದು ಭಾಗಿಯಾಗುವವರಿದ್ದಾರೆ. ಎಐಸಿಸಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯರನ್ನು ವರುಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಹೀಗಾಗಿ ವರುಣದಲ್ಲಿ ಸಿದ್ದರಾಮಯ್ಯಮತ್ತೆ ಆ್ಯಕ್ಟಿವ್​ ಆಗಿದ್ದಾರೆ.


ಇಂದೇ ಚುನಾವಣಾ ನೀತಿ ಸಂಹಿತೆ ಜಾರಿಯಾದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಮಾಡಬೇಕಾಗಿ ಬರಲಿದೆ. ಉದ್ಘಾಟನೆಯ ಬದಲು ಚುನಾವಣಾ ಪ್ರಚಾರ ಕಾರ್ಯಕ್ರಮದ ಅಖಾಡಕ್ಕೆ ಇಂದೇ ಸಿದ್ದರಾಮಯ್ಯ ಇಳಿಯುವ ಸಾಧ್ಯತೆಯಿದೆ ಎಂದು ಸಿದ್ದು ಆಪ್ತ ಮೂಲಗಳು ತಿಳಿಸಿವೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?
Top Story

Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?

by ಪ್ರತಿಧ್ವನಿ
May 28, 2023
ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ
ರಾಜಕೀಯ

ಸಭಾಧ್ಯಕ್ಷನ ಸ್ಥಾನದ ಜೊತೆಯಲ್ಲಿ ಕ್ಷೇತ್ರದ ಜನರ ಸೇವೆಯನ್ನೂ ಮಾಡುವೆ : ಯು.ಟಿ ಖಾದರ್​​

by Prathidhvani
May 25, 2023
ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!
Uncategorized

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

by ಪ್ರತಿಧ್ವನಿ
May 26, 2023
Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ   ಅರವಿಂದ್ ಕೇಜ್ರಿವಾಲ್
Top Story

Delhi CM Arvind Kejriwal : ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ಕೇಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

by ಪ್ರತಿಧ್ವನಿ
May 26, 2023
24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಂದಿದ್ದಾರೆ : ಬಿಜೆಪಿ ಶಾಸಕನ ಗಂಭೀರ ಆರೋಪ
ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

by Prathidhvani
May 25, 2023
Next Post
ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ

ಸಚಿವ ವಿ.ಸೋಮಣ್ಣ ಮೂಗಿಗೆ ತುಪ್ಪ ಸವರಿದ ಬಿಜೆಪಿ : ಬಿಜೆಪಿ ಜಿಲ್ಲಾ ಘಟಕದಲ್ಲಿ ಅರುಣ್​ ಸೋಮಣ್ಣಗೆ ಸ್ಥಾನ

DARSHAN : ನೀವೇ ನನ್ನ ತಂದೆ ತಾಯಿ..ಆಶೀರ್ವಾದ ಮಾಡಿ ಎಂದು ಬೇಡಿದ ಧ್ರುವ ಪುತ್ರ‌ ದರ್ಶನ್ | DHRUVA NARAYAN | SIDDU

DARSHAN : ನೀವೇ ನನ್ನ ತಂದೆ ತಾಯಿ..ಆಶೀರ್ವಾದ ಮಾಡಿ ಎಂದು ಬೇಡಿದ ಧ್ರುವ ಪುತ್ರ‌ ದರ್ಶನ್ | DHRUVA NARAYAN | SIDDU

SIDDARAMAIAH : ಆಪ್ತ ಸ್ನೇಹಿತ ಧ್ರುವ ನಾರಯಾಣ್‌ ಬಗ್ಗೆ ಸಿದ್ದು ಭಾವುಕ ನುಡಿ | DHRUVA NARAYAN | DARSHAN |

SIDDARAMAIAH : ಆಪ್ತ ಸ್ನೇಹಿತ ಧ್ರುವ ನಾರಯಾಣ್‌ ಬಗ್ಗೆ ಸಿದ್ದು ಭಾವುಕ ನುಡಿ | DHRUVA NARAYAN | DARSHAN |

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist