• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

AICC ಅಧ್ಯಕ್ಷರಿಗೇ ಕೌಂಟರ್‌ ಮಾಡಿದ್ರಾ ಡಿಸಿಎಂ ಡಿ.ಕೆ ಶಿವಕುಮಾರ್‌..?

ಕೃಷ್ಣ ಮಣಿ by ಕೃಷ್ಣ ಮಣಿ
February 14, 2025
in Uncategorized
0
AICC ಅಧ್ಯಕ್ಷರಿಗೇ ಕೌಂಟರ್‌ ಮಾಡಿದ್ರಾ ಡಿಸಿಎಂ ಡಿ.ಕೆ ಶಿವಕುಮಾರ್‌..?
Share on WhatsAppShare on FacebookShare on Telegram

AICC​ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರನ್ನ ಬದಲು ಮಾಡ್ತೇವೆ ಎಂದು ನೀಡಿದ್ದ ಹೇಳಿಕೆ ಭಾರೀ ಸದ್ದು ಮಾಡ್ತಿದೆ. ಒಡಿಸ್ಸಾದಲ್ಲಿ ಹಿಂದುಳಿದ ವರ್ಗದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಇನ್ನೂ ಹಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಹೇಳಿದ ಬೆನಲ್ಲೇ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲಿನ ಸಮರ ಬಿರುಸುಗೊಂಡಿದೆ. ದೆಹಲಿಗೆ ತೆರಳಿದ್ದ ಸಚಿವ ಸತೀಶ್​ ಜಾರಕಿಹೊಳಿ, ಕೆ.ಎನ್​ ರಾಜಣ್ಣ ವಾಪಸ್ಸಾಗಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬಹುದು.. ಆದರೆ ಮುಖ್ಯಮಂತ್ರಿ ಸ್ಥಾನ ಬದಲಾಗಲ್ಲ ಎಂದಿದ್ದಾರೆ.

ADVERTISEMENT
Satish Jarkiholi :  ಲಕ್ಷ್ಮಿ ಹೆಬ್ಬಾಳ್ಕರ್ ಪರ ಡಿಕೆಶಿ ಬ್ಯಾಟಿಂಗ್ ; ಜಾರಕಿಹೊಳಿ ಆಕ್ರೋಶ #pratidhvani

ಅರಸು ದಾಖಲೆ ಮುರಿತಾರೆ ಸಿದ್ದರಾಮಯ್ಯ ಎಂದಿರುವ ಸಚಿವ ಎಂಬಿ ಪಾಟೀಲ್‌, CM ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ​ ಎಲೆಕ್ಷನ್​​ ಎಂದಿದ್ದಾರೆ ಬೃಹತ್​ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್. ಇನ್ನು ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ನಮಗೆ ಹೇಳಿಲ್ಲ. ಸಿದ್ದರಾಮಯ್ಯ 5 ವರ್ಷ ಪೂರೈಸ್ತಾರೆ ಎಂದಿದ್ದಾರೆ ಗೃಹ ಸಚಿವ ಡಾ ಜಿ. ಪರಮೇಶ್ವರ್​. ಇನ್ನು ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ಕುರ್ಚಿಯಲ್ಲಿ ಕೂತಿದ್ದಾರೆ. ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದಿದ್ದಾರೆ ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ.

ದೇವರಾಜ ಅರಸು ಕರ್ನಾಟಕದ ಮುಖ್ಯಮಂತ್ರಿಯಾಗಿ 7 ವರ್ಷ 7 ತಿಂಗಳು ಪೂರೈಸಿದ್ದಾರೆ. ಸದ್ಯಕ್ಕೆ ಇದು ದಾಖಲೆ ಆಗಿದೆ. ಇದೀಗ ಸಿದ್ದರಾಮಯ್ಯ 6 ವರ್ಷ 9 ತಿಂಗಳು ಮುಖ್ಯಮಂತ್ರಿ ಆಗಿ ಪೂರ್ಣಗೊಳಿಸಿದ್ದಾರೆ. ಸಿಎಂ ಆಗಿ ಸಿದ್ದರಾಮಯ್ಯ 7 ವರ್ಷ 7 ತಿಂಗಳು ಪೂರೈಸಿ ಒಂದೇ ಒಂದು ಗಂಟೆ ಹೆಚ್ಚಿಗೆ ಸಿಎಂ ಆಗಿ ಮುಂದುವರಿದರೂ ಅದು ಕರ್ನಾಟಕದ ಇತಿಹಾಸದ ಪುಟ ಸೇರುತ್ತದೆ. ಅನೇಕ ರಾಜ್ಯಗಳ ಅಧ್ಯಕ್ಷ ಸ್ಥಾನ ಬದಲಾಗುತ್ತೆ ಅನ್ನೋ ಖರ್ಗೆಯವರ ಮಾತಿನ ಬಳಿಕ ಎಐಸಿಸಿ ಮಟ್ಟದಲ್ಲೇ ಪಕ್ಷದ ಸ್ಥಾನಮಾನಗಳು ಪುನಾರಚನೆ ಆಗುತ್ತದೆ ಎಂದು ಹೇಳಲಾಗ್ತಿದೆ.

ಈ ನಡುವೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬದಲಾವಣೆಗೂ ಸಿಎಂ ಸಿದ್ದರಾಮಯ್ಯ ಬಣ ಒತ್ತಡ ಹೇರಿದೆ ಎನ್ನಲಾಗ್ತಿದೆ. ಸತೀಶ್ ಜಾರಕಿಹೊಳಿ ಸೇರಿದಂತೆ ಸಾಕಷ್ಟು ನಾಯಕರು ದಿಲ್ಲಿ ಪರೇಡ್ ಮಾಡಿದ್ದು ಸುರ್ಜೇವಾಲ ಡಿ.ಕೆ ಶಿವಕುಮಾರ್ ಪರವಾಗಿ ಬ್ಯಾಟ್ ಮಾಡ್ತಾರೆ ಅನ್ನೋ ಕಾರಣಕ್ಕೆ ಬದಲಾವಣೆ ಮಾಡಲು ಒತ್ತಡ ಹೇರಲಾಗ್ತಿದೆ ಎನ್ನಬಹುದು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ಆಡಳಿತ ಪೂರ್ಣ ಮಾಡ್ತಾರೆ ಎನ್ನುವ ಮಾತುಗಳ ನಡುವೆ ಡಿಸಿಎಂ ಡಿ.ಕೆ ಶಿವಕುಮಾರ್​​​ X ಖಾತೆಯಲ್ಲಿ ಪರೋಕ್ಷವಾಗಿ ಟಾಂಟ್‌ ಮಾಡಿದ್ದು, ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದಿದ್ದಾರೆ. ಮೈಸೂರಿನ ತಿರುಮಕೂಡಲು ನರಸೀಪುರ ಕುಂಭಮೇಳದಲ್ಲಿ ಭಾಗಿಯಾದ ಬಳಿಕ ಈ ರೀತಿಯ ಪೋಸ್ಟ್​ ಹಾಕಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Tags: AICC presidentaicc president khargecongress leader dk shivakumarD K ShivakumarDCM DK ShivakumarDK Shivakumardk shivakumar congress next cmdk shivakumar kpcc presidentdk shivakumar latest newsdk shivakumar newsdk shivakumar press meet delhidk shivakumar statementKPCC presidentKPCC President DK Shivakumarkpcc president dksPresidentshivakumarshivakumar interviewsiddaramaiah dk shivakumar press meet delhi
Previous Post

ಕುಂಭಮೇಳದಲ್ಲೂ ಮೇಳೈಸಿದ “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಹಾಡು.‌ .

Next Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನೇರಪ್ರಸಾರ..!

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನೇರಪ್ರಸಾರ..!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada