• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಒಕ್ಕಲಿಗ ಶಾಸಕರು, ಸಚಿವರ ಸಭೆ ಬಳಿಕ ಡಿಕೆಶಿ ಉಲ್ಟಾ ಹೊಡೆದ್ರಾ..?

ಪ್ರತಿಧ್ವನಿ by ಪ್ರತಿಧ್ವನಿ
April 16, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಮುಂದಾಗಿರುವ ಜಾತಿ ಜನಗಣತಿ ಬಗ್ಗೆ ಒಕ್ಕಲಿಗ ಸಮುದಾಯ ಕೆರಳಿ ಕೆಂಡವಾಗಿದೆ. ಆದರೆ ಡಿಸಿಎಂ ಡಿ.ಕೆ ಶಿವಕುಮಾರ್​ ಒಕ್ಕಲಿಗ ಶಾಸಕರು, ಸಚಿವರ ಜೊತೆ ತಡರಾತ್ರಿ ಸಭೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವರದಿ ಕೊಟ್ಟಿದೆ, ಆಯೋಗದ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆ ಆಗಿದೆ. ಎಲ್ಲಾ ಸಚಿವರಿಗೂ ವರದಿ ಕೊಡಲಾಗಿದ್ದು, ಚರ್ಚೆ ಆಗಲಿ, ಏಪ್ರಿಲ್​ 17ರಂದು ಕ್ಯಾಬಿನೆಟ್‌ನಲ್ಲೂ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ADVERTISEMENT

ಇನ್ನು ಮಾಧ್ಯಮಗಳಲ್ಲಿ ಜಾತಿ ಜನಗಣತಿ ಬಗ್ಗೆ ವರದಿ ಬರ್ತಿದೆ, ಕೆಲವರು ಅಭಿಪ್ರಾಯಗಳನ್ನೂ ಹೇಳ್ತಿದ್ದಾರೆ. ಜಾತಿ ಜನಗಣತಿ ವರದಿಯ ಸಾರಾಂಶದ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಡುವ ಕೆಲಸ ಆಗಿದೆ. ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಹಿರಿಯ ನಾಯಕ B.L ಶಂಕರ್ ಸಭೆಯಲ್ಲಿ ಮಾತನಾಡಿ ಮಾಹಿತಿ ನೀಡಿದ್ದಾರೆ. ಈ ಸರ್ವೇ ಆಗಬೇಕು ಅಂತ ನಾವೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇವೆ. ಶಾಸಕರು ಡೀಟೇಲ್ಸ್ ಮಾಹಿತಿ ಬೇಕು ಅಂತ ಕೇಳಿದ್ದಾರೆ ಕೊಡ್ತೇವೆ ಎಂದಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಬಂದಿದೆ. ಮುಸ್ಲಿಮರು ಹೆಚ್ಚು ಇದ್ದಾರೆ ಅನ್ನೋ ತರ ವರದಿ ಬಂದಿವೆ. ಆದರೆ ಅದರ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇವೆ. ಕ್ಯಾಬಿನೆಟ್​ ಸಭೆಯಲ್ಲಿ ಏನು ಅಭಿಪ್ರಾಯ ತಿಳಿಸಬೇಕು ಅಂತ ಚರ್ಚೆ ಮಾಡಿದ್ದೇವೆ. ಅದನ್ನ ಕ್ಯಾಬಿನೆಟ್​ನಲ್ಲೇ ನಾವು, ಸಚಿವರು ಹೇಳುತ್ತೇವೆ. ಶಾಸಕರು ತಮ್ಮ ಅಭಿಪ್ರಾಯವನ್ನು ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಲು ಹೇಳಿದ್ದಾರೆ. ಅದನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಶಾಸಕರ ಅಭಿಪ್ರಾಯ ಕ್ಯಾಬಿನೆಟ್​ನಲ್ಲಿ ಹೇಳುತ್ತೇವೆ ಎಂದಿದ್ದಾರೆ.

ನಮ್ಮ ಸಮುದಾಯದ ಬಗ್ಗೆ ನಾವು ಯೋಚನೆ ಮಾಡುತ್ತಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ, ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡಬೇಕು. ಸುಮ್ಮನೆ ಈ ವರದಿ ಮಾಡಿಲ್ಲ. ಲಕ್ಷಾಂತರ ಜನರು ಸರ್ವೆಯ ಭಾಗವಾಗಿ ಕೆಲಸ ಮಾಡಿದ್ದಾರೆ. ಹಿಂದೆ ಯಾರಿಗೂ ಮಾಹಿತಿ ಇರಲಿಲ್ಲ. ಈಗ ಮಾಹಿತಿ ಹೊರ ಬಂದಿದೆ ಎನ್ನುವ ಮೂಲಕ ನಾನು ಕೇವಲ ಒಕ್ಕಲಿಗ ನಾಯಕ ಅಲ್ಲ, ನನಗೆ ಎಲ್ಲಾ ಸಮುದಾಯಗಳು ಮುಖ್ಯ ಎನ್ನುವ ಮೂಲಕ ಮುಖ್ಯಮಂತ್ರಿ ಕುರ್ಚಿ ಕಡೆಗೆ ಕಣ್ಣು ಹೊರಳಿಸಿದಂತೆ ಕಾಣ್ತಿದೆ. ಆದರೆ ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಡಿ.ಕೆ ಶಿವಕುಮಾರ್​ ಸಮುದಾಯದ ಭಾವನೆಗಳ ವಿರುದ್ಧ ಮಾತನಾಡಿದ್ರಾ..? ಅನ್ನೋ ಪ್ರಶ್ನೆ ಎದುರಾಗಿದೆ.

Tags: congress vokkaliga ministerscongress vokkaliga ministers meetingDK Shivakumardk shivakumar holds meeting with congress ministersdk shivakumar latest newsdk shivakumar meeting with congress vokkaliga ministersdk shivakumar meeting with vokkaliga ministersdk shivakumar newsdk shivakumar vokkaliga meetingdk shivakumar vokkaligasVokkaligaVokkaliga Communityvokkaliga ministers congressvokkalinga ministers
Previous Post

ವೀರಶೈವ ಲಿಂಗಾಯತ, ಒಕ್ಕಲಿಗರನ್ನು ಕೆಣಕಿದ್ರೆ ಸರ್ಕಾರ ಇರುತ್ತಾ..?

Next Post

ಜಾತಿಗಣತಿ ಜಾರಿ ಮಾಡಿ ಖಳನಾಯಕ ಆಗಬೇಡಿ..! ಈ ವರದಿಯನ್ನು ತಿರಸ್ಕರಿಸಿ : ಸಿಎಂ ಗೆ ಸೋಮಣ್ಣ ಸಲಹೆ 

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಜಾತಿಗಣತಿ ಜಾರಿ ಮಾಡಿ ಖಳನಾಯಕ ಆಗಬೇಡಿ..! ಈ ವರದಿಯನ್ನು ತಿರಸ್ಕರಿಸಿ : ಸಿಎಂ ಗೆ ಸೋಮಣ್ಣ ಸಲಹೆ 

ಜಾತಿಗಣತಿ ಜಾರಿ ಮಾಡಿ ಖಳನಾಯಕ ಆಗಬೇಡಿ..! ಈ ವರದಿಯನ್ನು ತಿರಸ್ಕರಿಸಿ : ಸಿಎಂ ಗೆ ಸೋಮಣ್ಣ ಸಲಹೆ 

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada