• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೇದಿಕೆ ಮೇಲೆ ಏಕನಾಥ್ ಶಿಂಧೆಗೆ ಅವಮಾನ ?! ಚರ್ಚೆಗೆ ಕಾರಣವಾದ ಬಿಜೆಪಿ ನಾಯಕರ ನಡೆ !

Chetan by Chetan
December 5, 2024
in Top Story, ಇದೀಗ, ದೇಶ, ರಾಜಕೀಯ
0
ವೇದಿಕೆ ಮೇಲೆ ಏಕನಾಥ್ ಶಿಂಧೆಗೆ ಅವಮಾನ ?! ಚರ್ಚೆಗೆ ಕಾರಣವಾದ ಬಿಜೆಪಿ ನಾಯಕರ ನಡೆ !

Screenshot

Share on WhatsAppShare on FacebookShare on Telegram

ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ (Maharashtra cm) ಆಗಿ ದೇವೇಂದ್ರ ಫಡ್ನ ವೀಸ್ (Devendra Fadnavis ) ಪ್ರಮಾಣವಚನ ಸ್ವೀಕರಿಸಿದ್ದಾರೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 230 ಕ್ಕೂ ಅಧಿಕ ಸ್ಥಾನಗಳಲ್ಲಿ ಗೆತ್ತ ನಂತರವೂ ಮಹಾ ಯುತಿಯಲ್ಲಿ ಸಿಎಂ ಗೊಂದಲ ಏರ್ಪಟ್ಟಿತ್ತು ಇಂದು ಆ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

ADVERTISEMENT

ಇಂದು ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath singh) ಉಳಿದ ಕೇಂದ್ರ ಬಿಜೆಪಿ ನಾಯಕರ ಸಮ್ಮುಖದಲ್ಲಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಇದೇ ವೇಳೆ ಮಹಾರಾಷ್ಟ್ರದ ಹಂಗಾಮಿ ಸಿಎಂ ಆಗಿದ್ದ ಏಕನಾಥ್ ಸಿಂಧೆಯವರನ್ನು (Eknath Shinde) ಇಂದು ಬಿಜೆಪಿ ನಾಯಕರು ನಡೆಸಿಕೊಂಡ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ.

Screenshot

ಸತ್ಯ ಸೋಶಿಯಲ್ ಮೀಡಿಯಾದಲ್ಲಿ (Social media) ವಿಡಿಯೋ ಒಂದು ಬೈರಲ್ ಆಗಿದ್ದು ಈ ವಿಡಿಯೋದಲ್ಲಿ ವೇದಿಕೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಹಾದು ಹೋಗಬೇಕಾದರೆ ಏಕನಾಥ್ ಶಿಂಧೆ ಅವರ ಬಳಿ ಮಾತನಾಡಲು ಪ್ರಯತ್ನಿಸಿದಾಗಲೂ ಮೋದಿ ಅವರನ್ನು ನಿರ್ಲಕ್ಷಿಸಿ ಮುನ್ನಡೆದ ಹಾಗೆ ಭಾಸವಾಗುತ್ತಿದೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಮಹತ್ವದ ಪಾತ್ರವಹಿಸಿದ ಮತ್ತು ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಏಕನಾಥ್ ಶಿಂದೆಯರನ್ನು ಬಿಜೆಪಿ ನಾಯಕರು ಈಗ ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದೆ.

Tags: ಏಕನಾಥ್ ಶಿಂಧೆದೇವೇಂದ್ರ ಫಡ್ನವೀಸ್ಪ್ರಧಾನಿ ನರೇಂದ್ರ ಮೋದಿಮಹಾರಾಷ್ಟ್ರ ಸಿಎಂ
Previous Post

ದೆಹಲಿಯಲ್ಲಿ ಜಾತಿ ಗಣತಿ ವರದಿ ಬಗ್ಗೆ ವಿಚಾರ ಮಂಡಿಸಿದ ಬಿ ಕೆ ಹರಿಪ್ರಸಾದ್

Next Post

ಪುಷ್ಪ-2 ಚಿತ್ರತಂಡಕ್ಕೆ ಬಿಗ್ ಶಾಕ್ ! ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು ! 

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಪುಷ್ಪ-2 ಚಿತ್ರತಂಡಕ್ಕೆ ಬಿಗ್ ಶಾಕ್ ! ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು ! 

ಪುಷ್ಪ-2 ಚಿತ್ರತಂಡಕ್ಕೆ ಬಿಗ್ ಶಾಕ್ ! ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada