• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜಾತಿ ಸಂಘರ್ಷ ಮಾಡಲು ಸರ್ಕಾರ ಪ್ಲ್ಯಾನ್​ ಮಾಡಿದ್ಯಾ..?

ಕೃಷ್ಣ ಮಣಿ by ಕೃಷ್ಣ ಮಣಿ
April 13, 2025
in ಕರ್ನಾಟಕ, ರಾಜಕೀಯ
0
ಜಾತಿ ಸಂಘರ್ಷ ಮಾಡಲು ಸರ್ಕಾರ ಪ್ಲ್ಯಾನ್​ ಮಾಡಿದ್ಯಾ..?
Share on WhatsAppShare on FacebookShare on Telegram

ADVERTISEMENT

ಜಾತಿ ಜಾತಿ ಮಧ್ಯ ಸಂಘರ್ಷ ಮಾಡಿ, ಸಿದ್ದರಾಮಯ್ಯ ರಾಜ್ಯವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಎಂದಿಗೂ ಜ್ಯಾತ್ಯಾತೀತ ಅಂತ ಹೇಳುತ್ತದೆ. ಆದ್ರೆ ರಾಜ್ಯದಲ್ಲಿ ಈಗ ನಡೆಯುತ್ತಿರೋದು ಏನು? ಜಾತಿ ಸಂಘರ್ಷಕ್ಕೆ ಏನೇನು ಬೇಕು ಅದಕ್ಕೆ ವೇದಿಕೆ ಸಿದ್ಧ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಇವರು ಬಂದು ಎರಡು ವರ್ಷ ಆಯ್ತು, ಆವಾಗಿನಿಂದ ಯಾಕೆ ವರದಿ ಜಾರಿ ಮಾಡಲಿಲ್ಲ..? ಚೇರ್ ಉಳಿಸಿಕೊಳ್ಳಬೇಕಂತ ಈ ಡ್ರಾಮಾ ಆರಂಭ ಮಾಡಿದ್ದಾರೆ ಎಂದಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ. ಒಬಿಸಿ ಮೀಸಲಾತಿ ಏರಿಕೆ ವಿಚಾರದ ಬಗ್ಗೆ ಮಾತನಾಡಿ, ಏನೇನು ಮಾಡುತ್ತಾರೆ ನೋಡೋಣ ಎಂದಿದ್ದಾರೆ ಕುಮಾರಸ್ವಾಮಿ.

CM Siddaramaiah : Jagadish Shettar​ ನಮ್ಮ ಪಾರ್ಟಿಗೆ ಬಂದು ಏನೇನ್​ ಹೇಳಿದ್ದಾರೆ ಗೊತ್ತಾ? #pratidhvani

ದುಡ್ಡಿನಿಂದ ಏನು ಬೇಕಾದರೂ ಗೆಲ್ಲಬಹುದು ಎಂದು ಕಾಂಗ್ರೆಸ್​ ಸರ್ಕಾರ ತಿಳಿದುಕೊಂಡಿದೆ. ಬೆಂಗಳೂರಿನಲ್ಲಿ ನಾಗರಿಕರ ಬದುಕನ್ನು ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದೀರಿ ಎಂದು ಪ್ರಶ್ನಿಸಿರುವ ಕೇಂದ್ರ ಸಚಿವರು, ಕಳೆದ ಎರಡು ವರ್ಷದಿಂದ ಬೆಂಗಳೂರಿನಲ್ಲಿ ಏನು ಅಭಿವೃದ್ಧಿ ಕೆಲಸ ಆಗಿದೆ..? ಬೆಂಗಳೂರಿನ ನಾಗರಿಕರ ಮೇಲೆ ತೆರಿಗೆ ಹೊರೆ ಹಾಕುತ್ತಿದ್ದೀರಿ. ಮನೆ ಆವರಣದಲ್ಲಿ ಕಾರ್ ಪಾರ್ಕಿಂಗ್ ತೆರಿಗೆ ಹಾಕ್ತಿದ್ದೀರಿ ಅಂದ್ರೆ ಇದಕ್ಕೆ ಅರ್ಥ ಇದೆಯಾ..? ಸರ್ಕಾರ ಬೆಲೆ ಏರಿಕೆ ಅಷ್ಟೇ ಅಲ್ಲ, ಸಂಪೂರ್ಣ ರಾಜ್ಯ ನಾಶ ಮಾಡ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಮೊನ್ನೆ ನಾನು ಹೇಳಿದ್ದೆ, ನನ್ನ ಬಳಿ ಟನ್ ಗಟ್ಟಲೆ ದಾಖಲೆ‌ ಇದೆ ಅಂತಾ. ಅದಕ್ಕೆ ಪ್ರತಿಭಟನೆ ಮಾಡ್ತಿದ್ದೀರಿ, ನಿಮಗೆ ಯೋಗ್ಯತೆ ಇದ್ದರೆ ಮರ್ಯಾದೆಯಿಂದ ಆಡಳಿತ ನಡೆಸಿ. ನಾನು ಸುಮ್ಮನೇ ಹೇಳಿಲ್ಲ, ದಾಖಲೆ ಇದೆ ಅಂತ. ಈ ಸರ್ಕಾರ ರಾಜ್ಯವನ್ನ ಲೂಟಿ ಹೊಡೆಯುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಿಬೇಕು ಅಂದ್ರೆ ಐದು ವರ್ಷದ ಅಧಿಕಾರ ನಮ್ಮ ಕೈಗೆ ಕೊಡಿ. ರಾಜ್ಯದಲ್ಲಿನ ಸಂಪತ್ತು ಸುಭದ್ರವಾಗಿದ್ದರೆ, ಕೇಂದ್ರದ ಬಳಿ ಭಿಕ್ಷೆ ಕೇಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್​ ಸರ್ಕಾರಕ್ಕೆ ಕುಟುಕಿದ್ದಾರೆ.

ಜಾತಿ ಗಣತಿ ವರದಿ ಮಂಡನೆ ವಿಚಾರದ ಬಗ್ಗೆ ಕಿಡಿಕಾರಿದ್ದು, ಜಾತಿ ಜನಗಣತಿಗೆ ಅರ್ಥ ಇಲ್ಲ, ಕಾಂತರಾಜು ವರದಿ ಸಿದ್ದ ಮಾಡಿ ಹತ್ತು ವರ್ಷ ಆಗಿದೆ. ಗ್ಯಾರಂಟಿ ಸ್ಕೀಮ್​ನಿಂದ ಬಡವರ ಆರ್ಥಿಕತೆ ಸ್ಥಿತಿ ವೃದ್ಧಿ ಮಾಡಿಲ್ಲವೇ ಎಂದು ವ್ಯಂಗವಾಡಿದ್ದಾರೆ ಕುಮಾರಸ್ವಾಮಿ. ಹೊಸದಾಗಿ ನೀವು ವರದಿ ಕೊಡಬೇಕಾಗುತ್ತದೆ. ಹತ್ತು ವರ್ಷದಲ್ಲಿ ಬಹಳ ಡೆವಲಪ್ಮೆಂಟ್ ಆಗಿದೆ ಎಂದು ಕಾಂಗ್ರೆಸ್​ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಾತಿಗಣತಿ ಅಧ್ಯಯನಕ್ಕೆ ಸಿಎಂ ಸೂಚನೆ.. ವರದಿ ಓದುತ್ತಿರೋ ಮಿನಿಸ್ಟರ್ಸ್​

Next Post

ನಮ್ಮ ಕರಗ ನಡೆಸೋಕೆ ಅಧಿಕಾರಿಗಳ ಅನುಮತಿ ಬೇಕಾ..? ದೇವಾಲಯಗಳ ಹಕ್ಕು ಹಿಂದೂಗಳ ಕೈಗೆ ಕೊಡಿ : ತೇಜಸ್ವಿ ಸೂರ್ಯ 

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ನಮ್ಮ ಕರಗ ನಡೆಸೋಕೆ ಅಧಿಕಾರಿಗಳ ಅನುಮತಿ ಬೇಕಾ..? ದೇವಾಲಯಗಳ ಹಕ್ಕು ಹಿಂದೂಗಳ ಕೈಗೆ ಕೊಡಿ : ತೇಜಸ್ವಿ ಸೂರ್ಯ 

ನಮ್ಮ ಕರಗ ನಡೆಸೋಕೆ ಅಧಿಕಾರಿಗಳ ಅನುಮತಿ ಬೇಕಾ..? ದೇವಾಲಯಗಳ ಹಕ್ಕು ಹಿಂದೂಗಳ ಕೈಗೆ ಕೊಡಿ : ತೇಜಸ್ವಿ ಸೂರ್ಯ 

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada