• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅನ್ನದಾತರಿಗೆ ಹೂಮಳೆ ಸುರಿಸಿ ಮಕ್ಕರ್‌ ಮಾಡಿದ್ರಾ ಪೊಲೀಸ್ರು..?

ಪ್ರತಿಧ್ವನಿ by ಪ್ರತಿಧ್ವನಿ
December 9, 2024
in Top Story, ಇತರೆ / Others
0
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿ ದೆಹಲಿಯ ಶಂಭು ಗಡಿಯಲ್ಲಿ ಅನ್ನದಾತರ ಆಕ್ರೋಶ ಜೋರಾಗಿದೆ. ಕೈಯಲ್ಲಿ ಬಾವುಟಗಳನ್ನ ಹಿಡಿದು ರೈತರು ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ನಮ್ಮನ್ನ ದೆಹಲಿಗೆ ಹೋಗಲು ಬಿಡಿ ಅಂತ ಪೊಲೀಸರು ಹಾಗು ಸೈನಿಕರ ಜೊತೆ ವಾಗ್ವಾದಕ್ಕೆ ಇಳಿದು, ಆಕ್ರೋಶ ಹೊರ ಹಾಕಿದ್ದಾರೆ. ಏನಾಗುತ್ತೋ ನೋಡೇ ಬಿಡೋಣ.. ನಮ್ಮ ಬೇಡಿಕೆ ಈಡೇರುವ ತನಕ ನಾವು ಹಿಂದೆ ಹೋಗಲ್ಲ. ನಮ್ಮನ್ನೇ ತಡಿತೀರಾ..? ಅಂತ ಹೆದ್ದಾರಿಗೆ ಅಡ್ಡಲಾಗಿ ಹಾಕಿರುವ ಬ್ಯಾರಿಕೇಡ್‌ ಹಾಗು ಮುಳ್ಳುತಂತಿ ಬೇಲಿಗಳನ್ನ ಕಿತ್ತು ಎಸೆದಿದ್ದಾರೆ.

ADVERTISEMENT

ನಮ್ಮನ್ನ ನೀವು ಎಷ್ಟೇ ತಡೆದ್ರೂ ನಮ್ಮ ಹೋರಾಟ ನಿಲ್ಲಲ್ಲ.. ದೆಹಲಿಗೆ ಹೋಗಲು ನಮ್ಮನ್ನ ಬಿಡಿ ಅಂತ ಪೊಲೀಸರ ಜೊತೆ ವಾಗ್ವಾದ ಮಾಡಿದ್ದಾರೆ. ಪ್ಲೀಸ್‌‌, ಪ್ರತಿಭಟನೆ ಕೈಬಿಡಿ.. ಊರುಗಳಿಗೆ ವಾಪಸ್‌‌ ಹೋಗಿ ಅಂತ ಪೊಲೀಸರು ಹೇಳಿದ್ರು ಕೇಳದೆ ಪರಿಸ್ಥಿತಿ ಕೈಮೀರಿದ ಕೂಡಲೇ ಟಿಯರ್‌ ಗ್ಯಾಸ್‌‌ಗಳನ್ನ ರೈತರತ್ತ ಎಸೆದಿದ್ದಾರೆ.

ಪಂಜಾಬ್-ಹರಿಯಾಣದ ಶಂಭು ಗಡಿಯಲ್ಲಿ ಕಳೆದ 10 ತಿಂಗಳಿಂದ ಪ್ರತಿಭಟನೆ ಮಾಡ್ತಿರೋ ರೈತರಲ್ಲಿ 101 ರೈತರು ದೆಹಲಿಗೆ ಪಾದಯಾತ್ರೆ ತೆರಳಲು ಮುಂದಾಗಿದ್ದ ವೇಳೆ ಪೊಲೀಸರು ಹಾಗು ಸೇನೆ ಮೂಲಕ ತಡೆಯುವ ಕೆಲಸ ಆಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ಮಾಡ್ತಿದ್ದು, ದೆಹಲಿ ಚಲೋ ನಡೆಯಬೇಕಿತ್ತು. ಪಂಜಾಬ್, ಹರಿಯಾಣ ರೈತರು ಚಳಿಗಾಲದ ಅಧಿವೇಶನದ ಸಮಯದಲ್ಲಿ ಸಂಸತ್‌ಗೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದರು. ಸಂಯುಕ್ತ ಕಿಸಾನ್ ಮೋರ್ಚಾ, ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ಸಾವಿರಾರು ರೈತರು ದೆಹಲಿ ಕಡೆಗೆ ನುಗ್ಗಲು ಸಜ್ಜಾಗಿದ್ದರು.

ಪಂಜಾಬ್, ಹರಿಯಾಣ ಸೇರಿ ಹಲವೆಡೆಯಿಂದ ಬಂದಿದ್ದ ರೈತರನ್ನ ಶಂಭು ಗಡಿಯಲ್ಲೇ ತಡೆದಿದ್ದ ಪೊಲೀಸರು, ತಡಗೋಡೆ ನಿರ್ಮಿಸಿ, ರಸ್ತೆಗೆ ಬ್ಯಾರಿಕೇಡ್‌‌ ಹಾಕಿ.. ಮುಳ್ಳಿನ ತಂತಿಬೇಲಿ ಹಾಕಿ ತಡೆಯುತ್ತಿದ್ದಾರೆ.. ಟಿಯರ್‌ ಗ್ಯಾಸ್‌ ಪ್ರಯೋಗಿಸಿ ಪ್ರತಿಭಟನಾಕಾರರನ್ನ ಚದುರಿಸುವ ಪ್ರಯತ್ನ ನಡಿತು.. ಟಿಯರ್‌ ಗ್ಯಾಸ್‌ ಹೊಗೆಯಿಂದ ವಿಪರೀತ ಕೆಮ್ಮು, ಕಣ್ಣು ಉರಿ ಉಂಟಾಗಿ ರೈತರು ಉಸಿರುಗಟ್ಟಿ ಅಸ್ವಸ್ಥರಾದ್ರು. ಸಂಘರ್ಷದಲ್ಲಿ ಕೆಲ ರೈತರು ಗಾಯಗೊಂಡಿದ್ದಾರೆ. ಹೀಗಾಗಿ ಜಾಥಾವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಮಾತನಾಡಿ, ನಮ್ಮ ಮೇಲೆ ಪುಷ್ಪವೃಷ್ಟಿ ಮಾಡಿದ್ರು. ಆ ಬಳಿಕ ರಬ್ಬರ್ ಗುಂಡು ಹಾರಿಸಿದರು, ನಮ್ಮ ಮೇಲೆ ಎರಚಿದ ಹೂವಿನಲ್ಲಿ ರಾಸಾಯನಿಕ ಅಂಶಗಳಿದ್ದವು.. ಹಲವು ರೈತರು ಗಾಯಗೊಂಡಿದ್ದಾರೆ.. ನಾಳೆ 2 ವೇದಿಕೆಗಳು ಸಭೆ ನಡೆಸಲಿವೆ. ಆ ಬಳಿಕ ಮುಂದಿನ ಕಾರ್ಯತಂತ್ರವನ್ನು ರೂಪಿಸುತ್ತೇವೆ ಎಂದಿದ್ದಾರೆ. ಅಂದರೆ ಪೊಲೀಸರು ಹೂಗಳನ್ನು ರಾಸಾಯನಿಕ ಬೆರೆಸಿ ಎರಚಿದ್ರಾ..? ಅನ್ನೋ ಅನುಮಾನ ಮೂಡಿದೆ.

Tags: delhi chaloFarmer leader Sarwan Singh Pandherfarmers Protestingfarmers were injured..Hit By Tear GasKisan Mazdoor MorchaPunjab and HaryanaSamyukta Kisan Morcha
Previous Post

ಮಂಡ್ಯದಲ್ಲಿ ಕೃಷಿ ಸಚಿವರಿಗೆ ಕೌಂಟರ್‌ ಕೊಟ್ಟ ಮಾಜಿ ಮಿನಿಸ್ಟರ್‌..

Next Post

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನಿಂದ ಶಿಗ್ಗಾವಿಯಲ್ಲಿ ಯಶಸ್ಸು: ಡಿ.ಕೆ. ಶಿವಕುಮಾರ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನಿಂದ ಶಿಗ್ಗಾವಿಯಲ್ಲಿ ಯಶಸ್ಸು: ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನಿಂದ ಶಿಗ್ಗಾವಿಯಲ್ಲಿ ಯಶಸ್ಸು: ಡಿ.ಕೆ. ಶಿವಕುಮಾರ್

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada