• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಸಿನಿಮಾ ನಟರನ್ನು ಸ್ಟಾರ್​ ಕ್ಯಾಂಪೇನರ್​ ಮಾಡಿ ಮತಗಿಟ್ಟಿಸುವ ರಾಜಕಾರಣಿಗಳ ಪ್ಲಾನ್​ ವಿಫಲವಾಯಿತೇ..?

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
June 17, 2023
in ಅಂಕಣ
0
ಸಿನಿಮಾ ನಟರನ್ನು ಸ್ಟಾರ್​ ಕ್ಯಾಂಪೇನರ್​ ಮಾಡಿ ಮತಗಿಟ್ಟಿಸುವ ರಾಜಕಾರಣಿಗಳ ಪ್ಲಾನ್​ ವಿಫಲವಾಯಿತೇ..?
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಸಿನಿಮ ನಟರನ್ನು ಬಳಸಿ ಚುನಾವಣೆ ಗೆಲ್ಲಬೇಕೆನ್ನುವ ಕಲ್ಪನೆ ತುಂಬಾ ಹಳೆಯದು. ಬಹು ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ವರನಟ ಡಾ. ರಾಜಕುಮಾರ ಅವರನ್ನು ಬಳಸಿ ಚುನಾವಣೆ ಗೆಲ್ಲುವ ಒಂದು ವಿಫಲ ಪ್ರಯತ್ನ ಮಾಡಿದ್ದರು. ಡಾ. ರಾಜಕುಮಾರ್ ಸ್ಪಷ್ಟವಾಗಿ ಇದನ್ನು ನಿರಾಕರಿಸಿದ್ದರು.

ADVERTISEMENT

ಏಕೆಂದರೆ ಡಾ. ರಾಜ್ ಅವರಿಗೆ ಕರ್ನಾಟಕದ ಜನರ ಪ್ರಭಬುದ್ಧತೆಯ ಕುರಿತು ಚನ್ನಾಗಿ ತಿಳಿದಿತ್ತು. ಕನ್ನಡಿಗರು ನಟರನ್ನು ಬೆಂಬಲಿಸಿದಂತೆ ನಟ-ರಾಜಕಾರಣಿಯನ್ನು ಯಾವ ಕಾರಣಕ್ಕೂ ಬೆಂಬಲಿಸುವುದಿಲ್ಲ ಎನ್ನುವ ಸತ್ಯ ಅವರು ಅರಿತಿದ್ದರು. ಇದಕ್ಕೆ ಅಪವಾದ ಎನ್ನುವಂತೆ ಹಳೆ ಮೈಸೂರು ಭಾಗದಲ್ಲಿ ನಟ ಅಂಬರೀಷ್ ಮುಂತಾದವರನ್ನು ರಾಜಕಾರಣಿಗಳಾಗಿ ಜನರು ಬೆಂಬಲಿಸಿದ್ದು ಮಾತ್ರ ಜಾತಿ ಕಾರಣಕ್ಕಾಗಿ ಎನ್ನುವ ಸಂಗತಿ ನಾವು ನೆನಪಿಡಬೇಕಿದೆ.

ಇಷ್ಟು ಹಳೆಯದಾದ ಹಾಗು ಸಂಪೂರ್ಣವಾಗಿ ವಿಫಲವಾಗಿರುವ ಸಂಗತಿಯನ್ನು ಬಿಜೆಪಿ ೫೦ ವರ್ಷಗಳ ನಂತರ ಮತ್ತೆ ಪ್ರಯತ್ನಿಸಿ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡಿತು. ಸುದೀಪ್​ ಎನ್ನುವ ವ್ಯವಹಾರ ಚತುರ ಹಾಗು ಸೆಲ್ಫ್ ಪ್ರಮೋಟಿಂಗ್ ನಟನೊಬ್ಬನ ಮೂಲಕ ಮರಳಿ ಅಧಿಕಾರ ಹಿಡಿಯಬೇಕೆಂಬ ಬಿಜೆಪಿಯ ಯತ್ನವನ್ನು ಕನ್ನಡಿಗರು ಯಾವ ಮುಲಾಜೂ ಇಲ್ಲದೆ ವಿಫಲಗೊಳಿಸಿದ್ದು ಕನ್ನಡಿಗರ ಮನಸ್ಥಿತಿ ಬದಲಾಗದ್ದಕ್ಕೆ ಸಾಕ್ಷಿಯಾಗಿದೆ.

~ಡಾ. ಜೆ ಎಸ್ ಪಾಟೀಲ.

Tags: BJPDr. Raj KumarIndira Gandhistar campaignersudeep
Previous Post

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ

Next Post

ಮುಸ್ಲಿಮರ ವಿರುದ್ಧ ತನ್ನ ರಕ್ತಗತ ವಿಷ ಕಾರಿಕೊಂಡ ಸಾವರಕರ್ ಅವರ ಮೊಮ್ಮಗ

Related Posts

Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
0

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ....

Read moreDetails

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

June 11, 2025
ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

June 9, 2025
Next Post
ಮುಸ್ಲಿಮರ ವಿರುದ್ಧ ತನ್ನ ರಕ್ತಗತ ವಿಷ ಕಾರಿಕೊಂಡ ಸಾವರಕರ್ ಅವರ ಮೊಮ್ಮಗ

ಮುಸ್ಲಿಮರ ವಿರುದ್ಧ ತನ್ನ ರಕ್ತಗತ ವಿಷ ಕಾರಿಕೊಂಡ ಸಾವರಕರ್ ಅವರ ಮೊಮ್ಮಗ

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada