• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

ಪ್ರತಿಧ್ವನಿ by ಪ್ರತಿಧ್ವನಿ
August 23, 2026
in Top Story, ಕರ್ನಾಟಕ, ಸಿನಿಮಾ
0
ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇನ್ನೂ ಕೆಲ ಆರೋಪಿಗಳು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.

ADVERTISEMENT
Gautam Adani Meets CM DKShivakumar : ಬಿಜೆಪಿಯವ್ರು ಗೂಂಡಾಗಿರಿಯಿಂದ, ನೋಟಿಸ್ ಕೊಡದೆ ಸದನ ಹಾಳು ಮಾಡ್ತಿದ್ದಾರೆ.!

ಈ ನಡುವೆ ಪೊಲೀಸರ ಸಂಪರ್ಕಕ್ಕೆ ಸಿಗದೆ ಇದ್ದ ಆರೋಪಿಗಳಲ್ಲಿ ಒಬ್ಬನಾದ ಗೌರವ್ ಶೆಟ್ಟಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾನೆ ಎನ್ನಲಾಗಿದೆ. ವಿಜಯಲಕ್ಷ್ಮಿ ಇತ್ತೀಚೆಗೆ ಮಂಗಳೂರಿಗೆ ತೆರಳಿ ದೈವಾರಾಧನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಗೌರವ್ ಶೆಟ್ಟಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಪುನೀತ್, ಸುಹಾಸ್ ಹಾಗೂ ವೇಣು ಎಂಬುವರನ್ನು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಕೂಡ ಆರೋಪಿಗಳಾಗಿದ್ದಾರೆ. ಪುನೀತ್ ಜೊತೆ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಸಂಪರ್ಕದಲ್ಲಿದ್ದ ವಿಚಾರ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಬಹಿರಂಗವಾಗಿತ್ತು ಎನ್ನಲಾಗಿದೆ. ಪುನೀತ್ ಬಂಧನದ ಬಳಿಕ ಇಬ್ಬರೂ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಪೊಲೀಸರ ಸಂಪರ್ಕಕ್ಕೆ ಸಿಗದೆ ಇದ್ದರು ಎನ್ನಲಾಗಿದೆ. ಇದೀಗ ಗೌರವ್ ಶೆಟ್ಟಿ ಮಂಗಳೂರಿನಲ್ಲಿ ವಿಜಯಲಕ್ಷ್ಮಿ ಅವರೊಂದಿಗೆ ಕಾಣಿಸಿಕೊಂಡಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ.

Rahul Gandhi Connects With Youth In Pune :ಮಹಿಳೆಯರಲ್ಲಿ ಯಾಕೆ ಭಯ ಹೆಚ್ಚಿರುತ್ತರದೆ..? ಯುವತಿ ಬಿಚ್ಚಿಟ್ಟ ಸತ್ಯ

 

Previous Post

ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

Next Post

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

Related Posts

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್
Top Story

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್

by ಪ್ರತಿಧ್ವನಿ
August 23, 2026
0

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡೆಯ ಮೂಲಕ ಕೊಂಚ ವಿರಾಮ ಹಾಗೂ ಮನರಂಜನೆ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಬಿ ಝೆಡ್ ಕಪ್ ಮೀಡಿಯಾ...

Read moreDetails
ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

August 23, 2026
ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

August 23, 2026
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

August 23, 2026
‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

August 23, 2026
Next Post
‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada