• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ದೀದಿ ಇದೇನ್ರೀ..? ಬಂಗಾಳದಲ್ಲಿ ಏನು ನಡೆಯುತ್ತಿದೆ?
Share on WhatsAppShare on FacebookShare on Telegram

ಕಲ್ಕತ್ತಾ: ದೀದಿ ಮಮತಾ ಬ್ಯಾನರ್ಜಿ ನಾಡಿನಲ್ಲಿ ನಿರಂತರ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗೆ ಟಿಎಂಸಿ ನಾಯಕನೋರ್ವ ನಡು ರಸ್ತೆಯಲ್ಲಿ ಯುವತಿಯನ್ನು ಥಳಿಸಿದ ಕುಕೃತ್ಯಮಾಸುವ ಮುನ್ನವೇ ಮತ್ತೊಂದು ಹಿಂಸಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಕಮರ್ ಹಟಿಯಲ್ಲಿ ಎಂಎಲ್ ಎ ಮದನ್ ಲಾಲ್ ಆಪ್ತ ತಲ್ತಲಾ ಕ್ಲಬ್ ನಲ್ಲಿ ಯುವತಿಯೊಬ್ಬಳಿಗೆ ಮನಸೋ ಇಚ್ಛೆ ದೊಣ್ಣೆಯಿಂದ ಥಳಿಸಿದ್ದಾನೆ. ಯುವತಿ ನೋವಿನಿಂದ ಚೀರುತ್ತಿದ್ದರೂ ಆತ ಬಿಡದೇ ಹೊಡೆದು ಹೊಡೆದು ಸಹಚರರ ಜತೆ ನಗುತ್ತಾ ವಿಕೃತ ಸಂತೋಷ ಪಟ್ಟಿದ್ದಾನೆ. ಎಂಎಲ್‌ಎ ಆಪ್ತನೆಂದು ಹೇಳಲಾಗುತ್ತಿರುವ ಜಯಂತ್‌ ಸಿಂಘ್‌ನ ಈ ಕೃತ್ಯದ ವಿಡಿಯೋ ವೈರಲ್‌ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಪಶ್ಚಿಮ ಬಂಗಾಳ‌ ಕೂಡ ಈ ವೀಡಿಯೋ ಹಂಚಿಕೆ ಮಾಡಿಕೊಂಡು ಆಕ್ರೋಶ ವ್ಯಕ್ತಪಡಿಸಿದೆ. ಮಹಿಳೆಯರ ಹಕ್ಕುಗಳನ್ನು ಪ್ರತಿಪಾದನೆ ಮಾಡುವ ಮಮತಾ ಸರ್ಕಾರದ ಅಡಿಯಲ್ಲಿ ಈ ಅಮಾನುಷ ಕೃತ್ಯ ನಡೆದಿದ್ದು, ಮಾನವ ಸಮಾಜಕ್ಕೇ ಕಳಂಕವಾಗಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

Tags: BangalaBJPCongress PartyKolkattaMamatha banargyನರೇಂದ್ರ ಮೋದಿ
Previous Post

ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್..

Next Post

ರೈತ ಭವನ ದುರಸ್ಥಿ ಮಾಡಿಸಿ: ಶಾಸಕ ಸಿದ್ದಲಿಂಗಪ್ಪ ಪಾಟೀಲಗೆ ಮನವಿ..

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post

ರೈತ ಭವನ ದುರಸ್ಥಿ ಮಾಡಿಸಿ: ಶಾಸಕ ಸಿದ್ದಲಿಂಗಪ್ಪ ಪಾಟೀಲಗೆ ಮನವಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada