• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮತ್ತೆ ಕೇಂದ್ರದ ವಿರುದ್ದ ದೀದಿ ಗರಂ: ಪ್ರಧಾನಿಗೆ ನೇರವಾಗಿ ಪತ್ರ ಬರೆದ ದೀದಿ

Any Mind by Any Mind
May 31, 2021
in Uncategorized
0
ಮತ್ತೆ ಕೇಂದ್ರದ ವಿರುದ್ದ ದೀದಿ ಗರಂ: ಪ್ರಧಾನಿಗೆ ನೇರವಾಗಿ ಪತ್ರ ಬರೆದ ದೀದಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಾಸು ಕರೆಯಿಸಿಕೊಳ್ಳುವ ಕೇಂದ್ರದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಸೆಡ್ಡು ಹೊಡೆದಿದ್ದಾರೆ.

ADVERTISEMENT


ಈ ಬಗ್ಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿರುವ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿರುವ ಅಲ್ಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರ ವಾಪಾಸು ಕರೆದಿರುವುದು ಅಚ್ಚರಿ ಮೂಡಿಸಿದೆ. ಆದರೆ, ರಾಜ್ಯದ ಕೋವಿಡ್ ವಿರುದ್ದದ ಹೋರಾಟದ ಸಂದರ್ಭದಲ್ಲಿ ಅವರನ್ನು ಇಲ್ಲಿಂದ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.


“ಪಶ್ಚಿಮ ಬಂಗಾಳ ಸರ್ಕಾರ ಅಲ್ಪನ್ ಅವರನ್ನು ಇಲ್ಲಿಂದ ಕಳುಹಿಸಿಕೊಡಲು ಆಗುವುದಿಲ್ಲ, ಕಳುಹಿಸಿ ಕೊಡುವುದೂ ಇಲ್ಲ. ರಾಜ್ಯದ ಜನರು ಎದುರಿಸುತ್ತಿರುವ ಸಂಕಷ್ಟಗಳು ಮತ್ತಷ್ಟು ಹೆಚ್ಚಾಗುವಂತೆ ನೀವು ಮಾಡುವುದಿಲ್ಲ ಎಂಬ ಭರವಸೆ ಇದೆ. ಕಾನೂನಾತ್ಮಕವಾಗಿ ಪಶ್ಚಿಮ ಬಂಗಾಳದಲ್ಲಿ ಅಲ್ಪನ್ ಅವರ ಸೇವೆ ಮೂರು ತಿಂಗಳು ವಿಸ್ತರಿಸಲಾಗಿದೆ,” ಎಂದು ಪತ್ರದಲ್ಲಿ ದೀದಿ ಬರೆದಿದ್ದಾರೆ.

ಪ್ರಧಾನಿ ಮೋದಿ ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತದಿಂದಾದ ಸಮಸ್ಯೆಗಳ ಕುರಿತು ಅವಲೋಕನ ನಡೆಸಲು ಬಂದಾಗ, ದೀದಿ ಕೆಲವೇ ಕೆಲವು ನಿಮಿಷಗಳ ಮಟ್ಟಿಗೆ ಪ್ರದಾನಿಯವರನ್ನು ಭೇಟಿಯಾಗಿದ್ದರು. ನಂತರ ಮತ್ತೊಂದು ಸಭೆಗಾಗಿ ಅಲ್ಲಿಂದ ತೆರಳಿದ್ದರು. ಇದು ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೆ ತಳ್ಳಿತ್ತು. ಇದರ ಪರಿಣಾಮವಾಗಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ಕೆಂಡಕಾರಿತ್ತು.

ನಂತರ ಐಎಎಸ್ ಅಧಿಕಾರಿಯಾಗಿರುವ ಅಲ್ಪನ್ ಅವರಿಗೆ ಕೇಂದ್ರ ಸರ್ಕಾರ ವಾಪಾಸ್ ಕೇಂದ್ರ ಸ್ಥಾನಕ್ಕೆ ಮರಳುವಂತೆ ಆದೇಶ ನೀಡಿತ್ತು. ಈ ಆದೇಶದ ವಿರುದ್ದ ಕಿಡಿಕಾರಿರುವ ದೀದಿ, ಇದು ಅಸಂವಿಧಾನಿಕ ಹಾಗೂ ಕಾನೂನಾತ್ಮಕವಾಗಿ ಲೋಪವುಳ್ಳಂತಹ ಆದೇಶ ಎಂದು ಹೇಳಿದ್ದರು.
ಈಗ ನೇರವಾಗಿ ಪ್ರಧಾನಿಯವರಿಗೆ ಪತ್ರವನ್ನು ಬರೆದು, ಅಲ್ಪನ್ ಬಂಡೋಪಾಧ್ಯಾಯರನ್ನು ರಾಜ್ಯದಿಂದ ಬಿಡುಗಡೆಗೊಳಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ,ಇದು ಇಷ್ಟಕ್ಕೇ ಮುಗಿಯುವ ವಿವಾದ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Previous Post

ಕರೋನಾ ಅಬ್ಬರದ ನಡುವೆಯೂ ರಾಜ್ಯದಲ್ಲಿ ವ್ಯಾಕ್ಸಿನ್ ರಾಜಕೀಯ..!

Next Post

ಸಹಕಾರ ಸಂಘ ಸಾಲ ಪಾವತಿ: ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post
ಸಹಕಾರ ಸಂಘ ಸಾಲ ಪಾವತಿ: ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಸಹಕಾರ ಸಂಘ ಸಾಲ ಪಾವತಿ: ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada