• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮತ್ತೆ ಕೇಂದ್ರದ ವಿರುದ್ದ ದೀದಿ ಗರಂ: ಪ್ರಧಾನಿಗೆ ನೇರವಾಗಿ ಪತ್ರ ಬರೆದ ದೀದಿ

Any Mind by Any Mind
May 31, 2021
in Uncategorized
0
ಮತ್ತೆ ಕೇಂದ್ರದ ವಿರುದ್ದ ದೀದಿ ಗರಂ: ಪ್ರಧಾನಿಗೆ ನೇರವಾಗಿ ಪತ್ರ ಬರೆದ ದೀದಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಾಸು ಕರೆಯಿಸಿಕೊಳ್ಳುವ ಕೇಂದ್ರದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಸೆಡ್ಡು ಹೊಡೆದಿದ್ದಾರೆ.

ADVERTISEMENT


ಈ ಬಗ್ಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿರುವ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿರುವ ಅಲ್ಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರ ವಾಪಾಸು ಕರೆದಿರುವುದು ಅಚ್ಚರಿ ಮೂಡಿಸಿದೆ. ಆದರೆ, ರಾಜ್ಯದ ಕೋವಿಡ್ ವಿರುದ್ದದ ಹೋರಾಟದ ಸಂದರ್ಭದಲ್ಲಿ ಅವರನ್ನು ಇಲ್ಲಿಂದ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.


“ಪಶ್ಚಿಮ ಬಂಗಾಳ ಸರ್ಕಾರ ಅಲ್ಪನ್ ಅವರನ್ನು ಇಲ್ಲಿಂದ ಕಳುಹಿಸಿಕೊಡಲು ಆಗುವುದಿಲ್ಲ, ಕಳುಹಿಸಿ ಕೊಡುವುದೂ ಇಲ್ಲ. ರಾಜ್ಯದ ಜನರು ಎದುರಿಸುತ್ತಿರುವ ಸಂಕಷ್ಟಗಳು ಮತ್ತಷ್ಟು ಹೆಚ್ಚಾಗುವಂತೆ ನೀವು ಮಾಡುವುದಿಲ್ಲ ಎಂಬ ಭರವಸೆ ಇದೆ. ಕಾನೂನಾತ್ಮಕವಾಗಿ ಪಶ್ಚಿಮ ಬಂಗಾಳದಲ್ಲಿ ಅಲ್ಪನ್ ಅವರ ಸೇವೆ ಮೂರು ತಿಂಗಳು ವಿಸ್ತರಿಸಲಾಗಿದೆ,” ಎಂದು ಪತ್ರದಲ್ಲಿ ದೀದಿ ಬರೆದಿದ್ದಾರೆ.

ಪ್ರಧಾನಿ ಮೋದಿ ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತದಿಂದಾದ ಸಮಸ್ಯೆಗಳ ಕುರಿತು ಅವಲೋಕನ ನಡೆಸಲು ಬಂದಾಗ, ದೀದಿ ಕೆಲವೇ ಕೆಲವು ನಿಮಿಷಗಳ ಮಟ್ಟಿಗೆ ಪ್ರದಾನಿಯವರನ್ನು ಭೇಟಿಯಾಗಿದ್ದರು. ನಂತರ ಮತ್ತೊಂದು ಸಭೆಗಾಗಿ ಅಲ್ಲಿಂದ ತೆರಳಿದ್ದರು. ಇದು ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೆ ತಳ್ಳಿತ್ತು. ಇದರ ಪರಿಣಾಮವಾಗಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ಕೆಂಡಕಾರಿತ್ತು.

ನಂತರ ಐಎಎಸ್ ಅಧಿಕಾರಿಯಾಗಿರುವ ಅಲ್ಪನ್ ಅವರಿಗೆ ಕೇಂದ್ರ ಸರ್ಕಾರ ವಾಪಾಸ್ ಕೇಂದ್ರ ಸ್ಥಾನಕ್ಕೆ ಮರಳುವಂತೆ ಆದೇಶ ನೀಡಿತ್ತು. ಈ ಆದೇಶದ ವಿರುದ್ದ ಕಿಡಿಕಾರಿರುವ ದೀದಿ, ಇದು ಅಸಂವಿಧಾನಿಕ ಹಾಗೂ ಕಾನೂನಾತ್ಮಕವಾಗಿ ಲೋಪವುಳ್ಳಂತಹ ಆದೇಶ ಎಂದು ಹೇಳಿದ್ದರು.
ಈಗ ನೇರವಾಗಿ ಪ್ರಧಾನಿಯವರಿಗೆ ಪತ್ರವನ್ನು ಬರೆದು, ಅಲ್ಪನ್ ಬಂಡೋಪಾಧ್ಯಾಯರನ್ನು ರಾಜ್ಯದಿಂದ ಬಿಡುಗಡೆಗೊಳಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ,ಇದು ಇಷ್ಟಕ್ಕೇ ಮುಗಿಯುವ ವಿವಾದ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Previous Post

ಕರೋನಾ ಅಬ್ಬರದ ನಡುವೆಯೂ ರಾಜ್ಯದಲ್ಲಿ ವ್ಯಾಕ್ಸಿನ್ ರಾಜಕೀಯ..!

Next Post

ಸಹಕಾರ ಸಂಘ ಸಾಲ ಪಾವತಿ: ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಸಹಕಾರ ಸಂಘ ಸಾಲ ಪಾವತಿ: ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಸಹಕಾರ ಸಂಘ ಸಾಲ ಪಾವತಿ: ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

Please login to join discussion

Recent News

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada