• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪ್ರತಿಧ್ವನಿ by ಪ್ರತಿಧ್ವನಿ
September 20, 2023
in Top Story, ದೇಶ, ರಾಜಕೀಯ
0
ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on WhatsAppShare on FacebookShare on Telegram

ನವದೆಹಲಿ : I.N.D.I. A. ಮೈತ್ರಿ ಕೂಟ ಗಟ್ಟಿಗೊಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದ್ದು, ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದ ಹಿತ ಕಾಪಾಡಲು ನಾವು ಬದ್ಧರಾಗಿದ್ದೇವೆ. ಆದರೆ ರಾಜ್ಯ ಸರ್ಕಾರ ಮೊದಲು ನೀರು ಹರಿಸಿ ಈಗ ಬಂದು ಸಭೆ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮೈತ್ರಿಕೂಟ ಗಟ್ಟಿಗೊಳಿಸಲು ತಮಿಳುನಾಡಿಗೆ ನೀರು ಹರಿಸಿ, ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಇದು ಸರಿಯಲ್ಲ, ಹೀಗಾಗಬಾರದು ಎಂದು ನೇರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದ ಸಭೆಯಲ್ಲೇ ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ..? ಆಗ ನಿಮಗೆ ಸಂಸದರ ನೆನಪು ಆಗಲಿಲ್ವಾ‌? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ನೇರವಾಗಿ ಹೇಳಿದ್ದೇನೆ ಎಂದು ಪ್ರಲ್ಹಾದ ಜೋಶಿಯವರು ಹೇಳಿದರು.

ಕಾನೂನಾತ್ಮಕ ವಿಚಾರಗಳ ಬಗ್ಗೆಯೂ ಮಾತನಾಡಿದ ಅವರು, ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ನಮ್ಮಲ್ಲಿ ನೀರು ಇಲ್ಲ ಎಂದು ಅಫಿಡವಿಟ್ ಹಾಕ್ತಾರೆ. ಮತ್ತೆ ಅತ್ತ ಯಾವುದೋ ಒತ್ತಡದಲ್ಲಿ ತಮಿಳುನಾಡಿಗೆ ನೀರು ಹರಿಸ್ತಾರೆ. ತಮಿಳುನಾಡಿಗೆ ನೀರು ಹರಿಸುವ ಮೊದಲು ಮೀಟಿಂಗ್ ಮಾಡಬೇಕಿತ್ತು, ಚರ್ಚೆ ಮಾಡಬೇಕಿತ್ತು. ಕರ್ನಾಟಕದ ಹಿತ ಕಾಪಾಡಲು ನಾವು ಬದ್ಧರಾಗಿದ್ದೇವೆ. ನಿನ್ನೆ ಡಿಕೆಶಿ ನನ್ನನ್ನು ಭೇಟಿಯಾಗಿದ್ದಾರೆ.

Tags: Kaveri Waterprahald joshiTamilnadu
Previous Post

ಆಲ್ಕೋಹಾಲ್‌ ಚಾಲೆಂಜ್‌ : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!

Next Post

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada