Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗೌರವ ಕಡಿಮೆಯಾಗುತ್ತಿದೆ : ಸಿಜೆಐ ರಮಣ

ಪ್ರತಿಧ್ವನಿ

ಪ್ರತಿಧ್ವನಿ

July 16, 2022
Share on FacebookShare on Twitter

ರಾಜಕೀಯ ವಿರೋದವು ಹಗೆತನವಾಗಿ ಪರಿವರ್ತನೆಯಾಗುತ್ತಿದೆ ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ರಮಣ ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಸರ್ದಾರ್ ಪಟೇಲ್ vs ಸಾವರ್ಕರ್: ಏನು ಹೇಳುತ್ತೆ ಇತಿಹಾಸ?

ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ

ರಾಜಕೀಯ ಪಕ್ಷಗಳು ನೀಡುವ ಭರವಸೆಗಳನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಈ ಹಿಂದೆ ಆಡಳಿಯ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಇದ್ದ ಗೌರವ ಇಂದಿನ ಜಾಯಮಾನದಲ್ಲಿ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.

ನಾವುಗಳು ಇತ್ತೀಚಿನ ದಿನಗಳಲ್ಲಿ ರಾಜಕೀಯ ಹಗೆತನವನ್ನಕ್ಕೆ ಸಾಕ್ಷಿಯಾಗುತ್ತಿದ್ದೇವೆ ಎಂದು ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್(CPA) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ದುರಾದೃಷ್ಟವಷಾತ್ ಈ ಹಿಂದೆ ಗೌರವವಿದ್ದ ಸ್ಥಾನದಲ್ಲಿ ಈಗ ವಿರೋಧ ಹೆಚ್ಚಾಗಿ ಕಾಣುತ್ತಿದೆ ಹಾಗೂ ಕಾರ್ಯಕ್ಷಮತೆ ಬಗ್ಗೆಯೂ ಸಹ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಯಾವುದೇ ವಿವರವಾದ ಚರ್ಚೆ ಅಥವಾ ಪರಿಶೀಲನೆಗಳಿಲ್ಲದೆ ಮಸೂದೆಗಳನ್ನು ಅಂಗೀಕರಿಸಲಾಗುತ್ತಿದೆ ಎಂದು ಬೇಸರಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ವಂದೇ ಮಾತರಂ ಹಾಡನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ದೇಶ

ವಂದೇ ಮಾತರಂ ಹಾಡನ್ನು ಶ್ಲಾಘಿಸಿದ ಪ್ರಧಾನಿ ಮೋದಿ

by ಪ್ರತಿಧ್ವನಿ
August 16, 2022
9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!
ಕರ್ನಾಟಕ

9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!

by ಪ್ರತಿಧ್ವನಿ
August 14, 2022
ಪ್ರಧಾನ ಮಂತ್ರಿಗೆ ಭದ್ರತೆ ನೀಡುವ SPGಗೆ ಮುಧೋಳ ಶ್ವಾನ ಸೇರ್ಪಡೆ
ದೇಶ

ಪ್ರಧಾನ ಮಂತ್ರಿಗೆ ಭದ್ರತೆ ನೀಡುವ SPGಗೆ ಮುಧೋಳ ಶ್ವಾನ ಸೇರ್ಪಡೆ

by ಪ್ರತಿಧ್ವನಿ
August 17, 2022
75 ಹೆಜ್ಜೆಗಳ ನಂತರ ನವ ಭಾರತ ಎತ್ತ ಸಾಗಲಿದೆ ?
ಅಭಿಮತ

75 ಹೆಜ್ಜೆಗಳ ನಂತರ ನವ ಭಾರತ ಎತ್ತ ಸಾಗಲಿದೆ ?

by ನಾ ದಿವಾಕರ
August 14, 2022
ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ
ಕರ್ನಾಟಕ

ಸಿದ್ದರಾಮಯ್ಯ ಓರ್ವ ಹಿಂದೂ ವಿರೋಧಿ, ರಾಷ್ಟ್ರ ವಿರೋಧಿಗಳ ಪೋಷಕ : ಪ್ರತಾಪ್ ಸಿಂಹ

by ಪ್ರತಿಧ್ವನಿ
August 14, 2022
Next Post
ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಮುಂದುವರೆಯಲಿ : ಸರ್ಕಾರಕ್ಕೆ ಒತ್ತಾಯ

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಮುಂದುವರೆಯಲಿ : ಸರ್ಕಾರಕ್ಕೆ ಒತ್ತಾಯ

ಮಾಯಾಭ್ರಾಂತಿಯ ಗೀತಜ್ಞ ಪ್ರವಚನಕಾರರು

ಮಾಯಾಭ್ರಾಂತಿಯ ಗೀತಜ್ಞ ಪ್ರವಚನಕಾರರು

ಆರೋಗ್ಯ ಕ್ಷೇತ್ರದಲ್ಲಿನ‌ ಮಹಿಳೆಯರು ಪುರುಷರಿಗಿಂತ 24% ರಷ್ಟು ಕಡಿಮೆ ಕೆಲಸ ವೇತನ‌ಪಡೆಯುತ್ತಾರೆ : ILO ವರದಿ

ಆರೋಗ್ಯ ಕ್ಷೇತ್ರದಲ್ಲಿನ‌ ಮಹಿಳೆಯರು ಪುರುಷರಿಗಿಂತ 24% ರಷ್ಟು ಕಡಿಮೆ ಕೆಲಸ ವೇತನ‌ಪಡೆಯುತ್ತಾರೆ : ILO ವರದಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist