• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಿಂಗಾಲೇಶ್ವರ ಸ್ವಾಮೀಜಿ ಮುನಿಸಿಗೆ ಮದ್ದೆರೆದ ಯಡಿಯೂರಪ್ಪ ?! ಮುನಿಸು ಮರೆತು ತಣ್ಣಗಾದ್ರಾ ಶ್ರೀಗಳು ?! 

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ದಿಂಗಾಲೇಶ್ವರ ಸ್ವಾಮೀಜಿ ಮುನಿಸಿಗೆ ಮದ್ದೆರೆದ ಯಡಿಯೂರಪ್ಪ ?! ಮುನಿಸು ಮರೆತು ತಣ್ಣಗಾದ್ರಾ ಶ್ರೀಗಳು ?! 
Share on WhatsAppShare on FacebookShare on Telegram

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ(prahlad joshi)  ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ (Dingaleshwara swamiji) ಅಸಮಾಧಾನ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS yediyurappa) ದಿಂಗಾಲೇಶ್ವರ ಸ್ವಾಮೀಜಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪ್ರಹ್ಲಾದ್ ಜೋಶಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಶ್ರೀಗಳಿಗೆ ಬಿಎಸ್‌ವೈ ಕರೆ ಮಾಡಿ, ನಿಮ್ಮ ಸಹಕಾರ ನಮಗೆ ಅತ್ಯಗತ್ಯವಿದೆ, ಪ್ರಹ್ಲಾದ್ ಜೋಶಿ ಅವರಾಗಲಿ, ಬೆಂಬಲಿಗರಾಗಲಿ ನಿಮ್ಮ ಮನಸ್ಸು ನೋಯಿಸುವ ಕೆಲಸ ಮಾಡಿಲ್ಲ, ಆ ರೀತಿ ಬಾವಿಸುವುದು ಬೇಡ, ನಿಮ್ಮ ಜೊತೆಗೆ ನಾವಿದ್ದೇವೆ, ಲಿಂಗಾಯತ ಸಮುದಾಯದ ಪರ ನಾವೆಲ್ಲರೂ ಇದ್ದೇವೆ, ನಿಮ್ಮ ಸಹಕಾರ ನಮಗೆ ಮತ್ತು ಪಕ್ಷಕ್ಕೆ ಅತ್ಯಗತ್ಯ ದಯವಿಟ್ಟು ಸಹಕಾರ ನೀಡುವಂತೆ ದೂರವಾಣಿ (Phone call ) ಮೂಲಕ ಮನವಿ ಮಾಡಿದ್ದಾರೆ.

ADVERTISEMENT

ಕೇಂದ್ರ ಸಚಿವ (central minister) ಪ್ರಹ್ಲಾದ್ ಜೋಶಿ (prahalad joshi) ವಿರುದ್ಧ ಫಕೀರೇಶ್ವರ ಮಠದ ಪೀಠಾಧ್ಯಕ್ಷ ದಿಂಗಾಲೇಶ್ವರ ಶ್ರೀಗಳು (dingaleshwara sri) ವಾಗ್ದಾಳಿ ನಡೆಸಿದ್ದರು. ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಟಿ ವೇಳೆ ಮಾತನಾಡಿದ್ದ ಅವರು, ಜೋಶಿ ಅವರನ್ನು ಮಟ್ಟ ಹಾಕಲು ನಾನೊಬ್ಬನೇ ಸಾಕು. ನಮ್ಮ ವಿರುದ್ದ ಅವ್ರು ಎಲ್ಲಾ ರೀತಿಯ ಶಸ್ತ್ರ ಪ್ರಯೋಗ ಮಾಡ್ತಿದ್ದಾರೆ. ನಾವು ಅವರ ಎಲ್ಲಾ ಶಸ್ತ್ರ ವಿದ್ಯೆಗಳನ್ನು ಎದುರಿಸಲು ಸಮರ್ಥರಿದ್ದೇವೆ. ರಾಜ್ಯದ ಎಷ್ಟು ಸ್ವಾಮೀಜಿಗಳನ್ನು ಬದಲಾವಣೆ ಮಾಡ್ತೀರಿ, ನಿಮಗೆ ಬುದ್ದಿ ಕಲಿಸಲು ನಾನು ಒಬ್ಬನೇ ಸಾಕು. ರಾಜ್ಯದ ಎಲ್ಲಾ ಸಮಾಜದವರು ಜೋಶಿಯವರಿಂದ ನೊಂದಿದ್ದಾರೆ ಅಂತ ಹರಿಹಾಯ್ದಿದ್ದರು.

ಈ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ ಎಂದು ಭಾವಿಸುತ್ತೇನೆ. ನಾನು ಯಾರಿಗೂ ಬೆದರಿಕೆ ಹಾಕಿಲ್ಲ, ನಾನಾಗಲಿ ನಮ್ಮ ಪಕ್ಷದವರಾಗಲಿ (Bjp) ಯಾರೂ ಅವೊಂದಿಗೆ ಮಾತನಾಡಿಲ್ಲ, ಮಾತಾಡೀ ಪ್ರಶ್ನಿಸಿಲ್ಲ. ಹೀಗಿದ್ದ ಮೇಲೆ ಅವರ ಹೇಳಿಕೆ ಆಶೀರ್ವಾದ ಇದ್ದಂತೆ ಅಂತ ಸಮಾಧಾನವಾಗಿಯೇ ಉತ್ತರಿಸಿ ಸುಮ್ಮನಾಗಿದ್ದರು. ಇದೀಗ ಸ್ವಾಮಿನಿಯವರ ಮನವೊಲಿಕೆಗೆ ಸ್ವತಃ ಬಿ.ಎಸ್.ವೈ ಮುಂದಾಗಿದ್ದಾರೆ.

Tags: BJPದಿಂಗಾಲೇಶ್ವರ ಸ್ವಾಮೀಜಿಪ್ರಹಲಾದ್ ಜೋಶಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೈಸೂರಿನಲ್ಲಿ 3 ದಿನ ಸಿಎಂ ಠಿಕಾಣಿ ! ದೇವೇಗೌಡರ ಹೇಳಿಕೆ ಸಿದ್ದು ನಿದ್ದೆ ಕೆಡಿಸಿದ್ಯಾ ?! 

Next Post

ಇಂದು ನಡೆದಾಡುವ ದೇವರ 117ನೇ ಜಯಂತ್ಯೋತ್ಸವ ! ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ !

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಇಂದು ನಡೆದಾಡುವ ದೇವರ 117ನೇ ಜಯಂತ್ಯೋತ್ಸವ ! ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ !

ಇಂದು ನಡೆದಾಡುವ ದೇವರ 117ನೇ ಜಯಂತ್ಯೋತ್ಸವ ! ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ !

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada