• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ನಿರ್ದೇಶನಕ್ಕಿಳಿದ ಇಳಯದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಸಿನಿಮಾ
0
ಜೇಸನ್‌ ಸಂಜಯ್‌

ಜೇಸನ್‌ ಸಂಜಯ್‌

Share on WhatsAppShare on FacebookShare on Telegram

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಕನ್ನಡಕ್ಕೂ ಪದಾರ್ಪಣೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾವನ್ನು ನಿರ್ಮಿಸ್ತಿರುವ ಈ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಮೆಗಾ ಅನೌನ್ಸ್ ಮೆಂಟ್ ಮಾಡಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಇಳಯದಳಪತಿ ವಿಜಯ್ ಸುಪುತ್ರ ನಿರ್ದೇಶನದ ಚೊಚ್ಚಲ ಸಿನಿಮಾಗೆ ಲೈಕಾ ಹಣ ಹಾಕುತ್ತಿದೆ. ಸ್ಟಾರ್ ಸಿನಿಮಾ ಮೇಕರ್ಸ್ ಜೊತೆಗೆ ಯುವ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸುತ್ತಿರುವ ಲೈಕಾ ಸೃರ್ಷಿಕರ್ತ ಸುಭಾಷ್ ಕರಣ್ ಈಗ ವಿಜಯ್ ಪುತ್ರ ಜೇಸನ್ ಸಂಜಯ್ ವಿಜಯ್ ಹೊಸ ಹೆಜ್ಜೆಗೆ ಸಾಥ್ ಕೊಟ್ಟಿದ್ದಾರೆ.

ADVERTISEMENT

ಜೇಸನ್ ಸಂಜಯ್ ವಿಜಯ್ ಜೊತೆ ಕೈ ಜೋಡಿಸಿರುವ ಸುಭಾಸ್ ಕರಣ್ ಮಾತನಾಡಿ, ಲೈಕಾ ಪ್ರೊಡಕ್ಷನ್ ಹೌಸ್ ಸದಾ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಾಣ ಮಾಡಿಕೊಡ್ತಿದೆ. ನಮ್ಮ ಮುಂದಿನ ಪ್ರಾಜೆಕ್ಟ್ ಜೇಸನ್ ಸಂಜಯ್ ವಿಜಯ್ ಅನ್ನೋದನ್ನು ಘೋಷಿಸಲು ಖುಷಿಯಾಗುತ್ತಿದೆ. ಜೇಸನ್ ಲಂಡನ್‌ನಲ್ಲಿ ಬಿಎ ಚಿತ್ರಕಥೆಯಲ್ಲಿ ಪರಿಪೂರ್ಣ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ ನಂತರ ಟೊರೊಂಟೊ ಫಿಲ್ಮ್ ಸ್ಕೂಲ್‌ನಲ್ಲಿ ಫಿಲ್ಮ್ ಪ್ರೊಡಕ್ಷನ್ ಡಿಪ್ಲೊಮಾವನ್ನು ಹೊಂದಿದ್ದಾರೆ. ಅವರು ಸ್ಕ್ರಿಪ್ಟ್ ಅನ್ನು ವಿವರಿಸಿದಾಗ, ಅದು ನಮಗೆ ಸಿನಿಮೀಯ ಅನುಭವವನ್ನು ನೀಡಿದ್ದರಿಂದ ನಾವು ಚಿತ್ರ ನಿರ್ಮಾಣ ಮಾಡಲು ಮುಂದೆ ಬಂದೆವು. ಅವರು ಚಿತ್ರಕಥೆ ಮತ್ತು ನಿರ್ದೇಶನದಲ್ಲಿ ಪರಿಣತಿ ಹೊಂದಿದ್ದಾರೆ. ಜೇಸನ್ ಸಂಜಯ್ ವಿಜಯ್ ಅವರೊಂದಿಗೆ ಕೆಲಸ ಮಾಡುವ ಅದ್ಭುತ ಅನುಭವಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಉದಯೋನ್ಮುಖ ತಾರೆಗಳು ಚಿತ್ರದಲ್ಲಿ ನಟಿಸಲಿದ್ದಾರೆ ಎಂದರು.

ನಿರ್ದೇಶಕ ಜೇಸನ್ ಸಂಜಯ್ ವಿಜಯ್ ಮಾತನಾಡಿ, “ಲೈಕಾ ಪ್ರೊಡಕ್ಷನ್ಸ್‌ನಂತಹ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಡಿ ನನ್ನ ಮೊದಲ ಚಿತ್ರವನ್ನು ನಿರ್ದೇಶಿಸುವ ಅವಕಾಶ ಸಿಕ್ಕಿರುವುದು ಗೌರವದ ಸಂಗತಿಯಾಗಿದೆ. ಇದು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೇಂದ್ರವಾಗಿದೆ. ಈ ಅವಕಾಶಕ್ಕಾಗಿ ನಾನು ಸುಭಾಸ್ಕರನ್ ಸರ್ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ನಿರ್ದೇಶಕನಾಗುವ ನನ್ನ ಕನಸುಗಳನ್ನು ಈಡೇರಿಸಲು ಉತ್ತಮ ಬೆಂಬಲವನ್ನು ನೀಡಿದ ತಮಿಳು ಕುಮಾರನ್ ಅವರಿಗೆ ಧನ್ಯವಾದ. ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದರು.

Tags: Ilayadalapati VijayJeson SanjayLaikaVijay Sonಇಳಯದಳಪತಿ ವಿಜಯ್‌ಜೇಸನ್‌ ಸಂಜಯ್‌ಲೈಕಾವಿಜಯ್‌ ಸೇತುಪತಿ
Previous Post

ಕುಮಾರಸ್ವಾಮಿ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭವಲ್ಲ: ಎಚ್.ಡಿ.ದೇವೇಗೌಡ

Next Post

ಡಾ. ದೇಬ್ಜಾನಿ ಹಾಲ್ಡರ್ ಅವರಿಗೆ 69ನೇ ಭಾರತೀಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ..!

Related Posts

Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
0

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ...

Read moreDetails

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025
Next Post
ಡಾ. ದೇಬ್ಜಾನಿ ಹಾಲ್ಡರ್ ಅವರಿಗೆ 69ನೇ ಭಾರತೀಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ..!

ಡಾ. ದೇಬ್ಜಾನಿ ಹಾಲ್ಡರ್ ಅವರಿಗೆ 69ನೇ ಭಾರತೀಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ..!

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada