• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

Any Mind by Any Mind
June 16, 2023
in ಕರ್ನಾಟಕ
0
ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ
Share on WhatsAppShare on FacebookShare on Telegram

ಬೆಂಗಳೂರು: ದಶಕಗಳ ಕಾಲ ಕರ್ನಾಟಕದ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ದೈತ್ಯ ಸಂಸ್ಥೆಯಾಗಿದ್ದ ಕಿಯೋನಿಕ್ಸ್ ಸಂಸ್ಥೆಯನ್ನು ಮತ್ತೊಮ್ಮೆ ಪ್ರಸ್ತುತತೆಗೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ವಿಸ್ತ್ರತವಾಗಿ ಚರ್ಚಿಸಲಾಯಿತು.ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ಕಿಯೋನಿಕ್ಸ್‌ ಸಂಸ್ಥೆಗೆ ಈ ಹಿಂದೆ ಇದ್ದ ಮಾನ್ಯತೆಯನ್ನು ಮರಳಿ ತರಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ವಿವರಿಸಿದರು.

ADVERTISEMENT


ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ನೂತನ ಅಭೇದ್ಯ ಸುರಕ್ಷತಾ ಕ್ರಮಗಳು ಹಾಗೂ ಪಾರದರ್ಶಕ ನೀತಿಯನ್ನು ಜಾರಿಗೊಳಿಸಲು ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.


ಕಿಯೋನಿಕ್ಸ್ ಸಂಸ್ಥೆಯ ವಹಿವಾಟಿನ ಅಧಿಕೃತ ಪಟ್ಟಿಯಲ್ಲಿರುವ ಎಲ್ಲಾ ಖಾಸಗಿ ಸರಬರಾಜುದಾರರು ಹಾಗೂ ಸೇವಾದಾರರ ಸಮಗ್ರ ಪರಿಷ್ಕರಣೆ ನಡೆಸಲು ಸಚಿವರು ನಿರ್ದೇಶನ ನೀಡಿದರು. ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಭವಿಷ್ಯದಲ್ಲಿ ಕಿಯೋನಿಕ್ಸ್ ಮಹತ್ತರ ವಹಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಸಜ್ಜುಗೊಳಿಸಲು ಕೈಗೊಳ್ಳಬಹುದಾದ ಕಾರ್ಯತಂತ್ರಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ ಸಚಿವರು ಐಟಿ ಶಿಕ್ಷಣ, ಐಟಿ ಪಾರ್ಕ್ ಕುರಿತು ವಿಶೇಷ ನೀಲನಕ್ಷೆ ತಯಾರಿಸಿ ಪ್ರಸ್ತುತಪಡಿಸುವಂತೆ ನಿರ್ದೇಶಿಸಿದರು.


Tags: BangaloreElectronics SectorKionicsMinister Priyank Kharge
Previous Post

ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

Next Post

ಸಿಬಿಐ ತನಿಖೆಯಲ್ಲೂ ಬಯಲಾಗಲಿಲ್ಲ ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿ..!!

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ

ಸಿಬಿಐ ತನಿಖೆಯಲ್ಲೂ ಬಯಲಾಗಲಿಲ್ಲ ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿ..!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada