• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Director Anurag Kashyap : ತಮಿಳಿನ ಸ್ಟಾರ್ ನಟನ ಬಗ್ಗೆ ನಿರ್ದೇಶಕ ಅನುರಾಗ ಕಶ್ಯಪ್ ಬೇಸರ..!

Any Mind by Any Mind
May 22, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Director Anurag Kashyap : ತಮಿಳಿನ ಸ್ಟಾರ್ ನಟನ ಬಗ್ಗೆ ನಿರ್ದೇಶಕ ಅನುರಾಗ ಕಶ್ಯಪ್ ಬೇಸರ..!
Share on WhatsAppShare on FacebookShare on Telegram

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಈಗ ಏನೇ ಮಾತನಾಡಿದರು ಸುದ್ದಿಯಲ್ಲಿ ಇರ್ತಾರೆ. ಸದ್ಯ ಈಗ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬ್ಯುಸಿಯಾಗಿರುವ ಅನುರಾಗ್ ಫ್ರಾನ್ಸ್‌ಲ್ಲಿದ್ದಾರೆ. ಇನ್ನು ಈ ಫಿಲಂ ಫೆಸ್ಟಿವಲ್‌ನಲ್ಲಿ ಅನುರಾಗ್ ಕಶ್ಯಪ್ ನಿರ್ದೇಶನದ ಕೆನಡಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಅನುರಾಗ ಕಶ್ಯಪ್ ಕಾಲಿವುಡ್ ಸ್ಟಾರ್ ನಟನ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದ್ದಾರೆ

ADVERTISEMENT

ಈ ಬಗ್ಗೆ ಮಾತನಾಡಿರುವ ಅವರು ಈ ಸಿನಿಮಾದ ಹೆಸರಿಗೂ ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ ಅವರಿಗೂ ಸಂಬಂಧವಿದೆ ಅಂತ ಹೇಳಿ ಎಲ್ಲರನ್ನ ಅಚ್ಚರಿಗೆ ದೂಡಿದ್ದಾರೆ. ಇದೇ ವೇಳೆ ವಿಕ್ರಮ್ ಅವರನ್ನ ಕೆನಡಿ ಅಂತ ಕರೆಯುತ್ತಾರೆ ಎಂದು ಅನುರಾಗ್ ತಿಳಿಸಿದ್ದಾರೆ.

ಇನ್ನು ಅನುರಾಗ್ ಕಶ್ಯಪ್ ಅವರ ನೇತೃತ್ವದಲ್ಲಿ ಮೂಡಿ ಬಂದಿರುವ ಕೆನಡಿ ಸಿನಿಮಾದಲ್ಲಿ ರಾಹುಲ್ ಭಟ್, ಸನ್ನಿ ಲಿಯೋನ್ ಮತ್ತು ಅಭಿಲಾಷ್ ಥಪ್ಲಿಯಾಲ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಿದ್ರಾಹೀನತೆಯ ಸಮಸ್ಯೆಯಲ್ಲಿ ಇರುವ ಮಾಜಿ ಪೋಲೀಸ್ ಸುತ್ತ ಸುತ್ತುವ ಕಥಾ ಹಂದರವನ್ನ ಈ ಸಿನಿಮಾ ಹೊಂದಿದೆ. ಈ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಅನುರಾಗ್ ಕಶ್ಯಪ್, ನಟ ರಾಹುಲ್ ಭಟ್ ಈ ಸಿನಿಮಾಗೆ ಮೊದಲ ಆಯ್ಕೆ ಆಗಿರಲಿಲ್ಲ ಎನ್ನುವ ವಿಚಾರವನ್ನ ಬಹಿರಂಗ ಪಡಿಸಿದ್ದಾರೆ. ‘ನಾನು ಈ ಸಿನಿಮಾಗೆ ಸ್ಟ್ರಿಪ್ಟ್ ಮಾಡುವಾಗ ಒಬ್ಬ ಪ್ರಮುಖ ಸ್ಟಾರ್ ನಟನನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೆ. ಅದಕ್ಕಾಗಿಯೇ ಈ ಚಿತ್ರಕ್ಕೆ ಕೆನಡಿ ಎಂದು ಟೈಟಲ್ ಇಟ್ಟಿದ್ದು’ ಅಂತ ತಿಳಿಸಿದ್ದಾರೆ.

ಯಾವ ನಟ ನಿಮ್ಮ ಮೊದಲ ಆಯ್ಕೆ ಆಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಅನುರಾಗ್ ಕಶ್ಯಪ್, ‘ಆ ಸ್ಟಾರ್ ನಟನ ನಿಕ್ ನೇಮ್ ಕೆನಡಿ. ಹಾಗಾಗಿ ಈ ಸಿನಿಮಾಗೆ ಕೆನಡಿ ಪ್ರಾಜೆಕ್ಟ್ ಅನ್ನೋ ಹೆಸರನ್ನ ಕೊಡಲಾಯಿತು. ಆ ಸ್ಟಾರ್ ನಟನ ಈಗಿನ ಹೆಸರು ಚಿಯಾನ್ ವಿಕ್ರಮ್. ಚಿಯಾನ್ ವಿಕ್ರಮ್ ಅವರ ನಿಜವಾದ ಹೆಸರು ಕೆನಡಿ. ಹೀಗಾಗಿ ಈ ಸಿನಿಮಾದ ಉದ್ದೇಶದಿಂದಾಗಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದೆ. ಅವರು ಯಾವತ್ತೂ ನನಗೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ. ಆಗ, ನಾನು ರಾಹುಲ್‌ರನ್ನು ಭೇಟಿ ಮಾಡಿದೆ. ನಾನು ಸ್ಟ್ರಿಪ್ಟ್ ಕೊಟ್ಟು ಓದಲು ಹೇಳಿದೆ. ಅವರ ಪ್ರತಿಕ್ರಿಯೆ ಉತ್ಸಾಹಭರಿತವಾಗಿತ್ತು. ಸ್ಕ್ರಿಪ್ಟ್ ಓದಿದ ಅವರು ಈ ಪಾತ್ರವನ್ನು ಯಾರು ಮಾಡುತ್ತಿದ್ದಾರೆ? ಎಂದು ಕೇಳಿದ್ರು, ಇದಕ್ಕೆ ನಾನು, ನೀವು ಅದನ್ನು ಮಾಡುತ್ತೀರಾ? ಎಂದು ಕೇಳಿದೆ, ನಾನಾ? ಎಂದು ಕೇಳಿದರು. ಹೌದು ಅಂತ ಹೇಳಿದೆ. ಹಾಗಾಗಿ ಈ ಸಿನಿಮಾ ಈಗ ಮೂಡಿ ಬಂದಿದೆ ಎಂದು ಹೇಳಿಕೆಯನ್ನ‌ ನೀಡಿದ್ದಾರೆ‌.

ಸದ್ಯದ ಮಟ್ಟಿಗೆ ಅನುರಾಗ ಕಶ್ಯಪ್ ಅವರ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಈ ಬಗ್ಗೆ ಭಿನ್ನ ವಿಭಿನ್ನವಾದ ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗ್ತಾ ಇವೆ.

Tags: actorBollywoodCannes Film FestivalChiyan VikramCongress PartyDirector Anurag KashyapKennedy movie directedKollywood star actorTamil star actorvikaramvikram
Previous Post

Director RGV : ಕೇರಳ ಸ್ಟೋರಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ಆರ್‌ಜಿವಿ

Next Post

Congress leader Skydived ; 70ರ ಹರೆಯದಲಿ ಸ್ಕೈ ಡೈವಿಂಗ್ ಮಾಡಿದ ಕಾಂಗ್ರೆಸ್ ನಾಯಕ..!

Related Posts

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

by ಪ್ರತಿಧ್ವನಿ
December 7, 2025
0

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR...

Read moreDetails
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
Next Post
Congress leader Skydived  ;  70ರ ಹರೆಯದಲಿ ಸ್ಕೈ ಡೈವಿಂಗ್ ಮಾಡಿದ ಕಾಂಗ್ರೆಸ್ ನಾಯಕ..!

Congress leader Skydived ; 70ರ ಹರೆಯದಲಿ ಸ್ಕೈ ಡೈವಿಂಗ್ ಮಾಡಿದ ಕಾಂಗ್ರೆಸ್ ನಾಯಕ..!

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada