• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಪ್ರತಿಭಟನೆ, ರಾಜೀನಾಮೆ, ಆತ್ಮಹತ್ಯೆ ಯತ್ನದಿಂದ ಸಂಚಲನ

ಪ್ರತಿಧ್ವನಿ by ಪ್ರತಿಧ್ವನಿ
August 3, 2026
in ಕರ್ನಾಟಕ
0
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಪ್ರತಿಭಟನೆ, ರಾಜೀನಾಮೆ, ಆತ್ಮಹತ್ಯೆ ಯತ್ನದಿಂದ ಸಂಚಲನ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಜೋರಾಗಿದೆ. ನೂತನ ಸಚಿವರ ಪಟ್ಟಿಯಲ್ಲಿ ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರಿಗೆ ಅವಕಾಶ ದೊರೆಯದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ.ಇಂದು ಸಂಜೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವ ವೇಳೆ, ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ಪ್ರತಿಭಟನೆಗೆ ಇಳಿದಿದ್ದಾರೆ.

ADVERTISEMENT
ಪಕ್ಷ ವಿರೋಧಿಗಳಿಗೆ ಸಚಿವ ಸ್ಥಾನ, ನಿಷ್ಠಾವಂತರಿಗೆ ನಿರಾಸೆ; ತನ್ವೀರ್ ಸೇಠ್ ಬೇಸರ..! | pratidhvani

 

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೈಸೂರಿನ ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ಆಕ್ರೋಶಗೊಂಡಿದ್ದ ಒಬ್ಬ ಬೆಂಬಲಿಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಕಾರ್ಯಕರ್ತರ ಅಸಮಾಧಾನದ ತೀವ್ರತೆಯನ್ನು ಬಿಂಬಿಸಿದೆ.

Karnataka Cabinet Expansion: ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್&ಬಾಲಕೃಷ್ಣ #pratidhvani

ಇನ್ನೊಂದೆಡೆ, ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ತಮ್ಮನ್ನು ಸಂಪುಟದಲ್ಲಿ ಪರಿಗಣಿಸದಿರುವುದನ್ನು ವಿರೋಧಿಸಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Tanveer Sait Fans : ಡಿಕೆಶಿ ಸಂಪುಟಕ್ಕೆ ಅಚ್ಚರಿ ಹೆಸರುಗಳ ಸೇರ್ಪಡೆ..! #pratidhvani

ಸಚಿವ ಸಂಪುಟ ವಿಸ್ತರಣೆಯ ನಂತರ ಉಂಟಾಗಿರುವ ಅಸಮಾಧಾನ, ಪ್ರತಿಭಟನೆ ಹಾಗೂ ರಾಜೀನಾಮೆಯ ಬೆಳವಣಿಗೆಗಳು ಆಡಳಿತಾರೂಢ ಪಕ್ಷದ ಹೈಕಮಾಂಡ್‌ಗೆ ಹೊಸ ಸವಾಲಾಗಿ ಪರಿಣಮಿಸಿವೆ. ಅಸಮಾಧಾನಗೊಂಡ ನಾಯಕರನ್ನು ಮನವೊಲಿಸುವ ಪ್ರಯತ್ನಗಳು ಮುಂದುವರಿಯುವ ಸಾಧ್ಯತೆ ಇದೆ.

 

Tags: cabinet reshuffleCongress High Commandcongress karnatakaDK ShivakumarKarnataka cabinetKarnataka Cabinet expansionkarnataka newsKarnataka PoliticsMinisterial BerthMysuru Protestpolitical newsRaj Bhavantanveer saitTanveer Sait SupportersYashavantharay Gowda Patil
Previous Post

‘ಬಿಗ್ ಬಾಸ್ ಕನ್ನಡ 13’ ಹೊಸ ಟ್ವಿಸ್ಟ್; ಸಾಮಾನ್ಯರ ಆಯ್ಕೆಗೆ ಯಾರು ಜಡ್ಜ್‌ಗಳಾಗಲಿದ್ದಾರೆ?

Next Post

ಡಿಕೆ ಶಿವಕುಮಾರ್ ಸಂಪುಟದ ಜಾತಿ-ಜಿಲ್ಲಾ ಸಮೀಕರಣ ಹೇಗಿದೆ?

Related Posts

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ
ಕರ್ನಾಟಕ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

by ಪ್ರತಿಧ್ವನಿ
August 4, 2026
0

ಧಾರವಾಡ: ಅಪಾಯ ಅಥವಾ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ಹಾಗೂ ತಕ್ಷಣದ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ...

Read moreDetails
ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

August 4, 2026
ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

August 4, 2026
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿ.ಕೆ ಶಿವಕುಮಾರ್ ಸಂಪುಟ:ಯಾರಿಗೆ ಯಾವ ಖಾತೆ? ಇಲ್ಲಿದೆ ಎಕ್ಸ್‌ಕ್ಲೂಸಿವ್‌ ಮಾಹಿತಿ..!

August 4, 2026
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

August 4, 2026
Next Post
ಡಿಕೆ ಶಿವಕುಮಾರ್ ಸಂಪುಟದ ಜಾತಿ-ಜಿಲ್ಲಾ ಸಮೀಕರಣ ಹೇಗಿದೆ?

ಡಿಕೆ ಶಿವಕುಮಾರ್ ಸಂಪುಟದ ಜಾತಿ-ಜಿಲ್ಲಾ ಸಮೀಕರಣ ಹೇಗಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada