• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ, ಪಕ್ಷ ತೊರೆಯುತ್ತಿರುವ ಪ್ರಮುಖ ಬಿಜೆಪಿ ನಾಯಕರು..!

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ, ಪಕ್ಷ ತೊರೆಯುತ್ತಿರುವ ಪ್ರಮುಖ ಬಿಜೆಪಿ ನಾಯಕರು..!
Share on WhatsAppShare on FacebookShare on Telegram

ಬಿಜೆಪಿ ಒಂದಲ್ಲ‌ ಒಂದು ರೀತಿಯ ಎಡವಟ್ಟುಗಳನ್ನ ಕರ್ನಾಟಕದಲ್ಲಿ ಈ ಹಿಂದಿನಿಂದ ಮಾಡುತ್ತಲೇ ಬರುತ್ತಿತ್ತು ಇದರ ಪರಿಣಾಮವಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾದ ಸೋಲನ್ನ ಅನುಭವಿಸಿತ್ತು..

ADVERTISEMENT

ಆದರೆ ಈ ಸೋಲಿನಿಂದ ಬುದ್ದಿ ಕಲಿಯದ ಬಿಜೆಪಿ ಹೈಕಮಾಂಡ್ ಮಧ್ಯಪ್ರದೇಶದಲ್ಲೂ ಇಂತಹದ್ದೇ ಎಡವಟ್ಟುಗಳನ್ನ ಮಾಡುತ್ತಿದೆ‌. ಇದರ ಪರಿಣಾಮವಾಗಿ ದಶಕಗಳಂದ ಮಧ್ಯಪ್ರದೇಶದ ಬಿಜೆಪಿಗೆ ನಿಷ್ಠರಾಗಿದ್ದ ಹಲವು ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ.

ಹೌದು… ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ದಶಕಗಳಿಂದ ಬಿಜೆಪಿಗೆ ನಿಷ್ಠರಾಗಿರುವ ಕುಟುಂಬಗಳು ಕೇಸರಿ ಪಕ್ಷದಿಂದ ನಿರಾಶೆಗೊಂಡಿರುವ ಅಂಶ ಸ್ಪಷ್ಟವಾಗಿ ಗೋಚರಿಸುತ್ತಿದೆ. ಮಾಜಿ ಶಾಸಕ ಗಿರಿಜಾ ಶಂಕರ್ ಶರ್ಮಾ ಶುಕ್ರವಾರ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.

ಅಂಕಿ ಅಂಶಗಳ ಪ್ರಕಾರ ಕಳೆದ ಐದು ತಿಂಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ತೊರೆದಿರುವ ನಾಲ್ಕನೇ ಬಿಜೆಪಿ ನಾಯಕ ಇವರಾಗಿದ್ದು, ನರ್ಮದಾಪುರಂ ಜಿಲ್ಲೆಯ ಪ್ರಬಲ ಬ್ರಾಹ್ಮಣ ಶರ್ಮಾ ಕುಟುಂಬದ ಇಬ್ಬರು ನಾಯಕರು ಸತತ ಏಳು ಬಾರಿ ಅಂದ್ರೆ 1990, 1993, 1998, 2013 ಮತ್ತು 2018ರ ನಡುವೆ ಹೊಶಂಗಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ದಿಗ್ವಿಜಯವನ್ನ ಸಾಧಿಸಿದ್ದು ಮಾತ್ರವಲ್ಲದೆ 33 ವರ್ಷಗಳ ಕಾಲ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಬಾವುಟವನ್ನು ಹಾರಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಾಲಿ ಶಾಸಕ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಡಾ. ಸೀತಾಸರಣ್ ಶರ್ಮಾ ಅವರು ಕೂಡ ಐದು ಬಾರಿ ಅಂದ್ರೆ, 1990, 1993, 1998, 2013 ಮತ್ತು 2018ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ

ಕೇವಲ ಇವರು ಮಾತ್ರವಲ್ಲದೇ ಇನ್ನೂ ಹಲವು ಹಿರಿಯ ನಾಯಕರುಗಳು ಬಿಜೆಪಿಯನ್ನು ತೊರೆಯುವ ಸಾಧ್ಯತೆಗಳು ಇದೀಗ ಮಧ್ಯಪ್ರದೇಶ ಬಿಜೆಪಿಯಲ್ಲಿ ದಟ್ಟವಾಗಿ ಕಾಣಿಸುತ್ತಿದೆ.

ಇದರ ನಡುವೆ ರಾಜ್ಯದಲ್ಲಿ ಎದ್ದಿರುವ ಬಿಜೆಪಿ ಆಡಳಿತ ವಿರೋಧಿ ಅಲೆ ಇದೀಗ ಮಧ್ಯಪ್ರದೇಶ ಬಿಜೆಪಿಯನ್ನು ಹಲವು ರೀತಿಯಾದ ಸಂಕಷ್ಟಕ್ಕೆ ಸಿಲುಕಿಸಿದೆ…

Tags: Amit ShahBJPMadhya PradeshModiShivaraj Singh Chauhan
Previous Post

ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

Next Post

ಆದಿತ್ಯ-ಎಲ್1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ | ಯಶಸ್ಸಿಗಾಗಿ ಎಲ್ಲೆಡೆ ಪೂಜೆ, ಪ್ರಾರ್ಥನೆ ಸಲ್ಲಿಕೆ

Related Posts

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!
ಇದೀಗ

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

by ಪ್ರತಿಧ್ವನಿ
January 20, 2026
0

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿಂದು ನಡೆದ ಮಹಾಸಭಾದ ಕಾರ್ಯಕಾರಿಣಿ ಸಭೆಯಲ್ಲಿ...

Read moreDetails

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Next Post
ಆದಿತ್ಯ-ಎಲ್‌1

ಆದಿತ್ಯ-ಎಲ್1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ | ಯಶಸ್ಸಿಗಾಗಿ ಎಲ್ಲೆಡೆ ಪೂಜೆ, ಪ್ರಾರ್ಥನೆ ಸಲ್ಲಿಕೆ

Please login to join discussion

Recent News

Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada