• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಮಹಿಳೆಯರನ್ನು ಸಾವಿನ ದವಡೆಗೆ ದೂಡಬಲ್ಲ ಅನಿಯಮಿತ ನಿದ್ರೆ

by
April 24, 2021
in ಅಭಿಮತ
0
ಮಹಿಳೆಯರನ್ನು ಸಾವಿನ ದವಡೆಗೆ ದೂಡಬಲ್ಲ ಅನಿಯಮಿತ ನಿದ್ರೆ
Share on WhatsAppShare on FacebookShare on Telegram

ಹೊಸ ಅಧ್ಯಯನವೊಂದು ರಾತ್ರಿಯ ನಿದ್ರೆಯ ಸಮಯದ ಅರೆಸುಪ್ತಾವಸ್ಥೆ ಮತ್ತು ಹೃದಯ ಹಾಗೂ ರಕ್ತನಾಳಗಳ ಕಾಯಿಲೆಗಳಿಂದ ಸಾಯುವ ಅಪಾಯದ ನಡುವಿನ ಸ್ಪಷ್ಟ ಸಂಬಂಧವನ್ನು ತೋರಿಸಿದೆ.‌ ವಿಶೇಷವಾಗಿ ಮಹಿಳೆಯರ‌ ಆರೋಗ್ಯದ ಮೇಲೆ ಈ ಅರೆ ಸುಪ್ತಾವಸ್ಥೆ ಬೀರುವ ಪರಿಣಾಮಗಳ ಬಗ್ಗೆ ಈ ಅಧ್ಯಯನ ಬೆಳಕು ಚೆಲ್ಲಿದೆ. ಅಧ್ಯಯನದ ಆವಿಷ್ಕಾರಗಳನ್ನು ‘ಯುರೋಪಿಯನ್ ಹಾರ್ಟ್ ಜರ್ನಲ್‌’ನಲ್ಲಿ ಪ್ರಕಟಿಸಲಾಗಿದೆ.

ADVERTISEMENT

8001 ಪುರುಷರು ಮತ್ತು ಮಹಿಳೆಯರನ್ನೊಳಗೊಂಡ ಈ ಅಧ್ಯಯನವು ಅರೆಸುಪ್ತಾವಸ್ಥೆಯನ್ನು ದೀರ್ಘಕಾಲದವರೆಗೆ ಅನುಭವಿಸುವ ವಯಸ್ಕ ಮಹಿಳೆಯರು ಹೆಚ್ಚಾಗಿ ಹೃದಯರಕ್ತನಾಳದ ಕಾಯಿಲೆಯಿಂದ ಸಾಯುವ ಅಪಾಯವನ್ನು ಎದುರಿಸುತ್ತಾರೆ ಎಂದಿದೆ. ಸ್ತ್ರೀಯರ ಜನಸಂಖ್ಯೆಗೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು ಅಪಾಯಕಾರಿ ಇದು ಎಂದು ಅಧ್ಯಯನ ಅಭಿಪ್ರಾಯ ಪಟ್ಟಿದೆ.

ಪುರುಷರಲ್ಲಿ ಈ ಸಂಖ್ಯೆಯು ಇಷ್ಟು ಸ್ಪಷ್ಟವಾಗಿಲ್ಲ ಮತ್ತು ಪುರುಷ ಜನಸಂಖ್ಯೆಗೆ ಹೋಲಿಸಿದರೆ ಅವರ ಹೃದಯ ರಕ್ತನಾಳ ಕಾಯಿಲೆಯಿಂದ ಸಾಯುವ ಅಪಾಯವು ಕೇವಲ ಕಾಲು ಭಾಗದಷ್ಟು ಮಾತ್ರ ಎನ್ನುತ್ತದೆ.

ಅರೆ ಸುಪ್ತಾವಸ್ಥೆಯು ನಿದ್ರೆಯ ಒಂದು ಸಾಮಾನ್ಯ ಭಾಗ. ಇದು ಶಬ್ದ ಅಥವಾ ಉಸಿರಾಟದ ಅಡಚಣೆಯಂಥಹ ಅಪಾಯಕಾರಿ ಸಂದರ್ಭಗಳಿಗೆ ಪ್ರತಿಕ್ರಿಯಿಸುವ ದೇಹದ ಒಂದು ವಿಶಿಷ್ಟ ಸಾಮರ್ಥ್ಯವಾಗಿದೆ. ನೋಬಿ, ಅಂಗ ಚಲನೆಗಳು, ಆಘಾತ, ತಾಪಮಾನ ಮತ್ತು ಬೆಳಕಿನಂತಹ ಪ್ರಚೋದನೆಗಳಿಗೆ ದೇಹವು ಅರೆ ನಿದ್ರೆಯಲ್ಲಿ‌ ಪ್ರತಿಕ್ರಿಯಿಸುವುದೂ ಇದೇ ಸಾಮರ್ಥ್ಯದ ಭಾಗವಾಗಿ.

ಈ ಹಿಂದಿನ ಸಂಶೋಧನೆಗಳು ನಿದ್ರೆಯ ಅವಧಿಯು ತುಂಬಾ ಚಿಕ್ಕದಾದಾಗ ಅಥವಾ ತುಂಬಾ ಉದ್ದವಾದಾಗ‌ ಅದು ಹೃದಯರಕ್ತನಾಳ‌ ಅಥವಾ‌ ಇತರ ಕಾರಣಗಳಿಂದಾಗಿ ಸಾವಿನ‌‌ ಅಪಾಯ ಹೆಚ್ಚು ಎಂದು ಸಾಬೀತು ಪಡಿಸಿದ್ದವು. ಹೀಗಿದ್ದೂ ರಾತ್ರಿ ನಿದ್ರೆಯ ಸಮಯದಲ್ಲಿನ ಪ್ರಚೋದನೆಗಳು (ಪ್ರಚೋದನೆಗಳ ಸಂಖ್ಯೆ ಮತ್ತು ಅವುಗಳ ಅವಧಿಯ ಸಂಯೋಜನೆ) ಮತ್ತು ಸಾವಿನ ಸಂಭವನೀಯತೆಯ ನಡುವೆ ಸಂಬಂಧವಿದೆಯೇ ಎಂಬುವುದು ಸ್ಪಷ್ಟವಾಗಿಲ್ಲ.

ಈ ಸಂಶೋಧನೆಗಳು ಕೇವಲ ಹಿರಿಯ ನಾಗರಿಕರನ್ನು ಮತ್ತು ಬಿಳಿಯರನ್ನು ಮಾತ್ರ ಒಳಗೊಂಡಿದೆ. ಆದುದರರಿಂದ ಇತರ ವರ್ಣ, ಸಮುದಾಯ ಮತ್ತು ಯುವ ಜನಾಂಗಕ್ಕೆ ಈ ಸಂಶೋಧನೆಯ ಫಲಿತಾಂಶಗಳನ್ನು ಅನ್ವಯಿಸಲಾಗದು. ಸಂಶೋಧಕರು ಧ್ಯಾನ, ಯೋಗ ಮತ್ತು ಇತರ ಸಂಗತಿಗಳು ನಿದ್ರೆಯ ಮತ್ತು ಆರೋಗ್ಯದ ಮೇಲೆ ಬೀರಬಹುದಾಗಿರುವ ಸಂಭಾವ್ಯ ಪ್ರಭಾವವನ್ನು ಅಭ್ಯಸಿಸಿಲ್ಲ.

ನಿದ್ರೆ ಮತ್ತು ಸಿವಿಡಿ (ಹೃದಯರಕ್ತನಾಳದ ಕಾಯಿಲೆ) ನಡುವಿನ ಸಂಬಂಧದ ಕುರಿತು ಅನೇಕ ಜ್ಞಾನ ಶಾಖೆಗಳನ್ನು ಮುಂಬರುವ ವರ್ಷಗಳಲ್ಲಿ ಅಧ್ಯಯನ ಮಾಡಬೇಕಾಗಿದ್ದರೂ, ಈ ಅಧ್ಯಯನವು ಹೃದಯದ ಉತ್ತಮ ಆರೋಗ್ಯಕ್ಕಾಗಿ ಗುಣಮಟ್ಟದ ನಿದ್ರೆಯ ಮಹತ್ವ ಎಷ್ಟಿದೆ ಎಂಬುವುದಕ್ಕೆ ಸಾಕ್ಷ್ಯ ಒದಗಿಸುತ್ತದೆ.

Previous Post

ಕೊಡಗಿನಲ್ಲಿ covid ಸಾಂಕ್ರಮಿಕದ ನಡುವೆಯೇ ಸದ್ದಿಲ್ಲದೆ ನಡೆಯುತ್ತಿದೆ ಬೆಟ್ಟ ಅಗೆಯುವ ಅವೈಜ್ಞಾನಿಕ ಕಾಮಗಾರಿ

Next Post

ಮಡಿಕೇರಿ: ಒಂದು ಬೆಡ್‌ ನಲ್ಲಿ ನಾಲ್ಕು ರೋಗಿಗಳು: ಸಚಿವರಿಗೇ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಂಚನೆ ಬಯಲು

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post

ಮಡಿಕೇರಿ: ಒಂದು ಬೆಡ್‌ ನಲ್ಲಿ ನಾಲ್ಕು ರೋಗಿಗಳು: ಸಚಿವರಿಗೇ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಂಚನೆ ಬಯಲು

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada