• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ರಾಯಚೂರು | ಕೆಒಎಫ್‌ ಪರೀಕ್ಷೆಯಲ್ಲಿ ಅಕ್ರಮ ಆರೋಪ ; ಅಭ್ಯೃಥಿಗಳ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ಕರ್ನಾಟಕ
0
ರಾಯಚೂರು
Share on WhatsAppShare on FacebookShare on Telegram

ರಾಯಚೂರು ಜಿಲ್ಲೆಯಲ್ಲಿ ಶನಿವಾರ (ಆಗಸ್ಟ್‌ 12) ನಡೆದ ಕರ್ನಾಟಕ ಸಹಕಾರಿ ಎಣ್ಣೆಬೀಜಗಳ ಬೆಳೆಗಾರರ ಒಕ್ಕೂಟದ (ಕೆಒಎಫ್) ಅಕ್ರಮ ಎಸಗಲಾಗಿದೆ ಎಂದು ಪರೀಕ್ಷೆ ಬರೆದ ಅಭ್ಯರ್ಥಿಗಳು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ನಗರದ ವೇದಾಂತ ಕಾಲೇಜಿನಲ್ಲಿ ಶನಿವಾರ ಕೆಒಎಫ್‌ ಅರ್ಹತಾ ಪರೀಕ್ಷೆ ಆಯೋಜಿಸಲಾಗಿತ್ತು. ರಾಯಚೂರು ವಿಶ್ವವಿದ್ಯಾಲಯಕ್ಕೆ ಪರೀಕ್ಷೆಯ ಹೊಣೆಗಾರಿಕೆಯನ್ನು ನೀಡಲಾಗಿತ್ತು. ಈ ಪರೀಕ್ಷೆಯಲ್ಲಿ ಹಲವು ಅಭ್ಯರ್ಥಿಗಳು ಹಾಜರಾಗಿದ್ದರು. ಆದರೆ ಕೆಲ ವಿದ್ಯಾರ್ಥಿಗಳು ಕೊನೆಯ 15 ನಿಮಿಷ ಇದ್ದಾಗ ಪರೀಕ್ಷಾ ಕೊಠಡಿಗೆ ಬಂದಿದ್ದಾರೆ. ಅವರನ್ನು ಬೇರೆ ಕೋಣೆಯಲ್ಲಿ ಕೂರಿಸಿ ಪರೀಕ್ಷೆಯನ್ನು ಬರಿಸಲಾಗಿದೆ ಎಂದು ಉಳಿದ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನಿಯಮ ಪ್ರಕಾರ ಪರೀಕ್ಷೆ ಆರಂಭಕ್ಕೂ 15 ನಿಮಿಷ ಮುಂಚಿತವಾಗಿ ಕೋಣೆಗೆ ಬರಬೇಕು ಆದರೆ ರಾಯಚೂರು ಜಿಲ್ಲೆಯಲ್ಲಿ ನಡೆದ ಕೆಒಎಫ್‌ ಪರೀಕ್ಷೆಯಲ್ಲಿ ಪರೀಕ್ಷೆ ವೇಳೆ ಐದು ಜನ ಅಭ್ಯರ್ಥಿಗಳು ಕೊನೆಯ 15 ನಿಮಿಷಗಳಿದ್ದಾಗ ಬಂದಿದ್ದಾರೆ. ಇದು ಅಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬೆಂಕಿ ದುರಂತ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಘಟನೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಅಲ್ಲಿಗೆ ಆಗಮಿಸಿದಂತಹ ಪರೀಕ್ಷೆ ನಡೆಸುವ ಅಧಿಕಾರಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಐದು ಜನ ಅಭ್ಯರ್ಥಿಗಳು ಕೂಡ ಅಲ್ಲಿಂದ ಕಾಣೆಯಾಗಿದ್ದಾರೆ. ಇದರಿಂದ ಅಸಮಾಧಾನಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಂದೆ ಸಾಮೂಹಿಕವಾಗಿ ಜಮಾಯಿಸಿ ರಾಯಚೂರು ವಿದ್ಯಾಲಯದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಪರೀಕ್ಷೆ ಅಕ್ರಮ ಸಂಬಂಧ ಅಸಮಾಧಾನಿತ ಅಭ್ಯರ್ಥಿಗಳು ಕರ್ನಾಟಕ ಎಣ್ಣೆಬೀಜಗಳ ಒಕ್ಕೂಟದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಅತನೂರು ಅವರಿಗೆ ದೂರಿದ್ದಾರೆ. ಆದರೆ ಅವರು ಪರೀಕ್ಷೆ ನಡೆಸುವ ಬಗ್ಗೆ ತಮಗೆ ಯಾವುದೇ ರೀತಿೈ ಸಂಬಂಧ ಇರುವುದಿಲ್ಲ. ಪರೀಕ್ಷೆ ನಡೆಸಲು ಒಂದು ವಿಶ್ವವಿದ್ಯಾಲಯಕ್ಕೆ ಏಜೆನ್ಸಿ ರೂಪದಲ್ಲಿ ನೀಡಿರುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. .

Tags: Karnataka Co-operative Oilseeds Growers FederationKOF ExamKOF Exam fraudRaichurಕರ್ನಾಟಕ ಸಹಕಾರಿ ಎಣ್ಣೆಬೀಜಗಳ ಬೆಳೆಗಾರರ ಒಕ್ಕೂಟಕೆಒಎಫ್‌ ಪರೀಕ್ಷಾ ಅಕ್ರಮಕೆಒಎಫ್‌ ಪರೀಕ್ಷೆರಾಯಚೂರು
Previous Post

ನಮ್ಮೂರ ತಿಂಡಿ ಹೋಟೆಲ್‌ ಸ್ಟೀಮರ್‌ನಲ್ಲಿ ಸ್ಫೋಟ ; ಮೂವರಿಗೆ ಗಾಯ, ಆಸ್ಪತ್ರೆಗೆ ರವಾನೆ

Next Post

ಬಿಜೆಪಿ ಹಾಗೂ SDPI ಚಡ್ಡಿ ದೋಸ್ತಿ ತುಂಬಾ ಹಿಂದಿನದಂತೆ, ಕಾಂಗ್ರೆಸ್‌ ಆರೋಪ..!

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
Next Post
ಬಿಜೆಪಿ ಹಾಗೂ SDPI  ಚಡ್ಡಿ ದೋಸ್ತಿ ತುಂಬಾ ಹಿಂದಿನದಂತೆ, ಕಾಂಗ್ರೆಸ್‌ ಆರೋಪ..!

ಬಿಜೆಪಿ ಹಾಗೂ SDPI ಚಡ್ಡಿ ದೋಸ್ತಿ ತುಂಬಾ ಹಿಂದಿನದಂತೆ, ಕಾಂಗ್ರೆಸ್‌ ಆರೋಪ..!

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada