Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ

ಪ್ರತಿಧ್ವನಿ

ಪ್ರತಿಧ್ವನಿ

August 11, 2022
Share on FacebookShare on Twitter

ವಿಧಾನಸಭೆ / ಲೋಕಸಭೆ ಚುನಾವಣೆ ಸಂದರ್ಭ ವಿವಿಧ ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳ ಭರವಸೆ ಮತ್ತು ಅವುಗಳ ವಿತರಣೆ ಗಂಭಿರ ವಿಚಾರವಾಗಿದ್ದು ಇವುಗಳು ದೇಶವನ್ನ ಆರ್ಥಿಕ ಕೂಪಕ್ಕೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಹೆಚ್ಚು ಓದಿದ ಸ್ಟೋರಿಗಳು

ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಏನೆಲ್ಲಾ ಮಾತಾಡಿದ್ರೂ ಗೊತ್ತಾ..?

ಉಚಿತ ಕುಡುಗೆಗಳನ್ನು ನೀಡುವ ಬದಲಾಗಿ ಆ ಹಣವನ್ನ ಮೂಲಭೂತ ಸೌಕರ್ಯಗಳಿಗೆ ವ್ಯಯಿಸುವುದು ಉತ್ತಮ ಎಂದು ನ್ಯಾಯಾಲಯ ಹೇಳಿದೆ.

ಉಚಿತ ಕೊಡುಗೆಗಳ ಮೂಲಕ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸ್ಕತಿ ಅರ್ಜಿ ವಿಚಾರನೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ರಮಣ ಅವರಿದ್ದ ಪೀಠವು ಆರ್ಥಿಕತೆಯಿಂದಾಗಿ ಹಣದ ನಷ್ಟವಾಗುತ್ತಿದೆ ಅದನ್ನು ಜನರ ಕಲ್ಯಾಣಕ್ಕಾಗಿ ಸಮತೋಲನಗೊಳಿಸಬೇಕು ಎಂದು ಪೀಠ ಹೇಳಿದೆ.

ಇದು ಸಮಸ್ಯೆಯಲ್ಲ ಎಂದು ಯಾರು ಹೇಳುವುದಿಲ್ಲ ಇದು ಗಂಭೀರ ಸಮಸ್ಯೆಯಾಗಿದೆ ಉಚಿತ ಕೊಡುಗೆಗಳನ್ನು ಪಡೆಯುತ್ತಿರುವವರು ಅದನ್ನು ಬಯಸುತ್ತಾರೆ. ಉಚಿತ ಕೊಡುಗೆಗಳ ವಿಚಾರವಾಗಿ ಜನರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕೆಲವರು ಹೇಳುತ್ತಾರೆ.

ಆದರೆ, ಆ ತೆರಿಗೆ ಹಣವನ್ನು ಅಭಿವೃದ್ದಿ ಪ್ರಕ್ರಿಯೆಗೆ ಬಳಸಬೇಕು ಆದ್ದರಿಂದ ಚುನಾವಣೆಗಳ ಸಮಯದಲ್ಲಿ ಉಚಿತ ಕೊಡುಗೆಗಳ ಭರವಸೇ ಒಂದು ಗಂಭೀರ ಸಮಸ್ಯೆಯಾಗಿದೆ. ನಾವು ಎರಡು ಕಡೆಯವರ ವಾದವನ್ನ ಸುಧೀರ್ಘವಾಗಿ ಆಲಿಸಬೇಕು ಎಂದು ಹೇಳುತ್ತಾ ನ್ಯಾಯಮೂರ್ತಿ ಎನ್.ವಿ.ರಮಣ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5477
Next
»
loading
play
Lakshmi Hebbalkar | ಆತ್ಮ ವಿಶ್ವಾಸದಿಂದ ಪಕ್ಷ ಸಂಘಟಿಸೋಣ | Congress Leader | @PratidhvaniNews
play
D. K. Shivakumar | ಕಾಂಗ್ರೆಸ್ ನಲ್ಲಿ ಸಿಎಂ v/s ಡಿಸಿಎಂ ಶೀತಲ ಸಮರ ಬೀದಿಗೆ ಬರುತ್ತಾ..? | CM Siddaramaiah
«
Prev
1
/
5477
Next
»
loading

don't miss it !

ಗಣೇಶೋತ್ಸವ ಮೆರವಣಿಗೆ ವೇಳೆ ‘ಮೀಲಾದ್’ ಬ್ಯಾನರ್ ಹರಿದ ಕಿಡಿಗೇಡಿಗಳು
Uncategorized

ಗಣೇಶೋತ್ಸವ ಮೆರವಣಿಗೆ ವೇಳೆ ‘ಮೀಲಾದ್’ ಬ್ಯಾನರ್ ಹರಿದ ಕಿಡಿಗೇಡಿಗಳು

by ಪ್ರತಿಧ್ವನಿ
September 22, 2023
ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ
Uncategorized

ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

by ಪ್ರತಿಧ್ವನಿ
September 21, 2023
ನರೇಗ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ
Top Story

ನರೇಗ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

by ಪ್ರತಿಧ್ವನಿ
September 22, 2023
ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್
Top Story

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

by ಪ್ರತಿಧ್ವನಿ
September 20, 2023
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಯಾದ ಸಿಎಂ, ಡಿಸಿಎಂ
Top Story

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಯಾದ ಸಿಎಂ, ಡಿಸಿಎಂ

by ಪ್ರತಿಧ್ವನಿ
September 21, 2023
Next Post
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಎಸಿಬಿ ವಶಕ್ಕೆ

ಲೋಕಾಯುಕ್ತ ವ್ಯಾಪ್ತಿಗೆ ಎಸಿಬಿ: ಹೈಕೋರ್ಟ್‌ ಮಹತ್ವದ ಆದೇಶ

ಮಾಸ್ಕ್‌ ಧರಿಸುವ ವಿಷಯದಲ್ಲಿ ಉದಾಸೀನ ಬೇಡ: ಸಚಿವ ಸುಧಾಕರ್

ಮಾಸ್ಕ್‌ ಧರಿಸುವ ವಿಷಯದಲ್ಲಿ ಉದಾಸೀನ ಬೇಡ: ಸಚಿವ ಸುಧಾಕರ್

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ತೆರೆ; ಮೈದಾನ ಸರ್ಕಾರದ ಸ್ವತ್ತು ಎಂದು‌ ಘೋಷಣೆ

ಈದ್ಗಾ ಮೈದಾನದಲ್ಲಿ ರಾಜ್ಯ ಸರಕಾರದಿಂದಲೇ ಧ್ವಜಾರೋಹಣ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist