• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ:ಎಲ್ಲ ಮಾಡಿದ್ದು ಮನುಸ್ಮೃತಿ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ(Implementation of the Constitution 75th Anniversary(ಕಾರ್ಯಕ್ರಮದಲ್ಲಿ ಮಾತನಾಡಿದರು. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ವ್ಯಂಗ್ಯವಾಡಿದರು.ಮನುಷ್ಯರನ್ನು ಜಾತಿ-ಧರ್ಮದ (caste-religion)ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ ಎಂದು ಸಿಎಂ (CM)ತಿಳಿಸಿದರು.

ADVERTISEMENT

RSS ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ. ಪೇಜಾವರ ಶ್ರೀಗಳು ಸಂವಿಧಾನ ಬಗ್ಗೆ ಆಡಿದ ಮಾತನ್ನು ಪ್ರಸ್ತಾಪಿಸಿದ ಸಿಎಂ, ಆ ರೀತಿ ಹೇಳುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.

ಇಡೀ ದೇಶದ ಪಾಲಿಗೆ ಇಂದು ಸಂವಿಧಾನ ದಿನ:

ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ, ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದು ವ್ಯಂಗ್ಯವಾಡಿದರು.

ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು.

ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆ ನೀಡಿದ್ದರು.

Tags: 75th anniversary of ConstitutionbengaluruBritish periodCM Siddaramaiahheld at KPCC office.RSS
Previous Post

ಲಿಂಗಾಯತ ಮೀಸಲಾತಿ ಹೋರಾಟದಲ್ಲಿ ಬಿರುಕು.. ಏನಾಯ್ತು..?

Next Post

ದರ್ಶನ್ ಬೇಲ್‌ ಅರ್ಜಿ.. ಹೈಕೋರ್ಟ್‌ನಲ್ಲಿ ಏನೆಲ್ಲಾ ಆಯ್ತು ಗೊತ್ತಾ..?

Related Posts

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ
Top Story

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

by ಪ್ರತಿಧ್ವನಿ
August 5, 2026
0

ಆಗಸ್ಟ್‌ 3ರಂದು ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು ಹಾಗೂ ಜನಪ್ರತಿನಿಧಿಗಳಿಗೆ ವಿಧಾನಸೌಧ ಮತ್ತು ಶಾಸಕರ ವಸತಿಗೃಹದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ....

Read moreDetails
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

August 4, 2026
Next Post
ದರ್ಶನ್ ಬೇಲ್‌ ಅರ್ಜಿ.. ಹೈಕೋರ್ಟ್‌ನಲ್ಲಿ ಏನೆಲ್ಲಾ ಆಯ್ತು ಗೊತ್ತಾ..?

ದರ್ಶನ್ ಬೇಲ್‌ ಅರ್ಜಿ.. ಹೈಕೋರ್ಟ್‌ನಲ್ಲಿ ಏನೆಲ್ಲಾ ಆಯ್ತು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada