• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

DJ ಹಳ್ಳಿ: ಹಿಂದೂ-ಮುಸ್ಲಿಂ ಗಲಭೆಯಲ್ಲ, ಎರಡು ನಾಯಕತ್ವಕ್ಕಾಗಿ ನಡೆದ ಗಲಭೆ- ನಳಿನ್ ಕುಮಾರ್ ಕಟಿಲ್

by
November 14, 2020
in ಕರ್ನಾಟಕ
0
DJ ಹಳ್ಳಿ: ಹಿಂದೂ-ಮುಸ್ಲಿಂ ಗಲಭೆಯಲ್ಲ
Share on WhatsAppShare on FacebookShare on Telegram

ಎರಡು ತಿಂಗಳ ಹಿಂದೆ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು ಗಲಭೆ ಕೋಮು ಗಲಭೆಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ನಳಿನ್‌ ಕುಮಾರ್‌, ಬೆಂಗಳೂರಿನ ದಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದಿರುವ ಗಲಭೆ ಹಿಂದೂ-ಮುಸ್ಲಿಂ ಗಲಭೆಯಲ್ಲ, ಬದಲಾಗಿ ಕಾಂಗ್ರೆಸ್‌ ಪಕ್ಷದೊಳಗಿನ ಎರಡು ನಾಯಕತ್ವದ ವಿಚಾರವಾಗಿ ನಡೆದ ಗಲಭೆ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದು, ಮೇಯರ್‌ ಸಂಪತ್‌ ರಾಜ್‌ ಡಿಕೆ ಶಿವಕುಮಾರ್‌ ಬೆಂಬಲಿಗರು. ಅಖಂಡ ಶ್ರೀನಿವಾಸ್‌ ಮೂರ್ತಿಯವರು ಸಿದ್ಧರಾಮಯ್ಯ ಜೊತೆಗೂಡುತ್ತಾರೆಂಬ ಕಾರಣದಿಂದ ಸಂಪತ್‌ ರಾಜ್‌ ಅಖಂಡ ಶ್ರೀನಿವಾಸ್‌ ಮನೆಗೆ ಬೆಂಕಿ ಹಾಕಿದ್ದಾರೆಂದು ನಳಿನ್‌ ಆರೋಪಿಸಿದ್ದಾರೆ.

Also Read: ಬೆಂಗಳೂರು ಗಲಭೆ ಮತ್ತು ಉತ್ತರವಿಲ್ಲದ ಸಾಲುಸಾಲು ಪ್ರಶ್ನೆಗಳು!

ಅಖಂಡ ಶ್ರೀನಿವಾಸ ಮೂರ್ತಿಯವರನ್ನು ಶಾಸಕ ಸ್ಥಾನದಿಂದ ಕೆಳಗಿಳಿಸಬೇಕೆಂಬ ಹುನ್ನಾರದಲ್ಲಿ ಕಾಂಗ್ರೆಸ್‌ ಒಳಗಿರುವ ಇನ್ನೊಂದು ಬಣವೇ ಅವರ ವಿರುದ್ಧ ದಂಗೆ ಏಳಿಸಿದೆ ಎಂದು ನಳಿನ್‌ ಹೇಳಿದ್ದಾರೆ.

ಇದು ನಾವು ಹೇಳುವುದಲ್ಲ, ಪೊಲೀಸ್‌ ವರದಿ ಹೇಳಿರುವುದು. ಸಂಪತ್‌ ರಾಜ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಅಖಂಡ ಶ್ರೀನಿವಾಸ್‌ ಮೂರ್ತಿಯೇ ದೂರು ನೀಡಿದ್ದಾರೆ. ಆದರೆ ಸಂಪತ್‌ ರಾಜ್‌ರನ್ನು ಕಾಂಗ್ರೆಸ್‌ ಅಧ್ಯಕ್ಷರು ಅಡಗಿಸಿಟ್ಟಿದ್ದಾರೆ ಎಂದು ನಳಿನ್‌ ಡಿಕೆ ಶಿವಕುಮಾರ್‌ ಮೇಲೆ ಆರೋಪ ಹೊರಿಸಿದ್ದಾರೆ.

Also Read: ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಪರಾರಿ -ಪೊಲೀಸ್

ಬಳಿಕ ಕಾಂಗ್ರೆಸ್‌ಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ, ನೀವು ಆದರ್ಶವಾದಿಗಳಾಗಿದ್ದರೆ, ಈ ದೇಶದ ಕಾನೂನಿಗೆ ಗೌರವ ಕೊಡುವುದಿದ್ದರೆ ಸಂಪತ್‌ ರಾಜ್‌ ಬಳಿ ಸರೆಂಡರ್‌ ಆಘಲು ಹೇಳಬೇಕಿತ್ತು. ಇವತ್ತು ಕಾಂಗ್ರೆಸ್‌ ಸಂಪತ್‌ ರಾಜ್‌ರನ್ನು ರಕ್ಷಿಸುತ್ತಿದೆ. ದಲಿತ ಶಾಸಕನಿಗೆ ರಕ್ಷಣೆ ಕೊಡಲಾಗದ ಕಾಂಗ್ರೆಸ್‌ ಆ ಶಾಸಕನ ಮನೆಗೆ ಬೆಂಕಿಯಿಟ್ಟವನಿಗೆ ರಕ್ಷಣೆ ಕೊಡುತ್ತಿದೆ. ಕಾಂಗ್ರೆಸ್‌ ನ ನೀತಿಯೇನು, ನಿಯಮವೇನು ಎಂದು ಇದರಲ್ಲಿ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೋಸ್ಕರ ಎಸ್‌ಡಿಪಿಐ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಆದರೂ ಕಾಂಗ್ರೆಸ್‌ ನಾಯಕರು ಎಸ್‌ಡಿಪಿಐ ಯನ್ನು ನಿಷೇಧ ಮಾಡಲು ಬಿಜೆಪಿ ಸರ್ಕಾರಕ್ಕೆ ಹೇಳುತ್ತಿದ್ದಾರೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಸತ್ಯಮೇವ ಜಯತೆ!

ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆಗೆ ಕಾರಣ ಹಿಂದೂ-ಮುಸ್ಲಿಂ ಹೋರಾಟ ಅಲ್ಲ : ನಳಿನ್ ಕುಮಾರ್@nalinkateel ಅವರೇ, ಗಲಭೆಯನ್ನು ಮುಸ್ಲಿಂ ಸಂಘಟನೆಯ ತಲೆಗೆ ಕಟ್ಟಿ, ಹಿಂದೂ-ಮುಸ್ಲಿಂ ಹೋರಾಟ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿದ ತಾವು ಮತ್ತು ತಮ್ಮ ಪಕ್ಷದವರು ಸಾರ್ವಜನಿಕವಾಗಿ ಕ್ಷಮೆ ಕೇಳುವರೇ?@BJP4Karnataka pic.twitter.com/nCdaek4Z1e

— Faizal Peraje (@Faizal_Peraje) November 14, 2020


ADVERTISEMENT

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕುರಿತಂತೆ ನಳಿನ್‌ ಕುಮಾರ್ ಕಟೀಲ್‌ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿದ್ದು, ಗಲಭೆಯನ್ನು ಮುಸ್ಲಿಮರ ತಲೆಗೆ ಕಟ್ಟಿ, ಹಿಂದೂ-ಮುಸ್ಲಿಂ ಗಲಭೆ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿದ ತಾವು ಮತ್ತು ತಮ್ಮ ಪಕ್ಷದವರು ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೀರೇ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಪ್ರಶ್ನಿಸಿದ್ದಾರೆ.

Tags: Bengaluru Riot
Previous Post

ವಿದ್ಯುತ್‌ ದರ ಏರಿಸಿ BSY ಸರ್ಕಾರ ಜನತೆಗೆ ಗಾಯದ ಮೇಲೆ ಬರೆ ಹಾಕುತ್ತಿದೆ: AAP

Next Post

ನೆರೆ ಪರಿಹಾರ ಕೊಡದ ಸರ್ಕಾರದ ವಿರುದ್ಧ ಕರವೇ ಆಕ್ರೋಶ: ಹೋರಾಟದ ಎಚ್ಚರಿಕೆ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ನೆರೆ ಪರಿಹಾರ ಕೊಡದ ಸರ್ಕಾರದ ವಿರುದ್ಧ ಕರವೇ ಆಕ್ರೋಶ: ಹೋರಾಟದ ಎಚ್ಚರಿಕೆ

ನೆರೆ ಪರಿಹಾರ ಕೊಡದ ಸರ್ಕಾರದ ವಿರುದ್ಧ ಕರವೇ ಆಕ್ರೋಶ: ಹೋರಾಟದ ಎಚ್ಚರಿಕೆ

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada