• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಡಿಕೆ ಬ್ರದರ್ಸ್ ಭದ್ರ ಕೋಟೆಗೆ ಬಿಜೆಪಿ ಚಾಣಕ್ಯನ ಅಮಿತ್ ಶಾ ಎಂಟ್ರಿ !

ಪ್ರತಿಧ್ವನಿ by ಪ್ರತಿಧ್ವನಿ
March 31, 2024
in Uncategorized
0
ಡಿಕೆ ಬ್ರದರ್ಸ್ ಭದ್ರ ಕೋಟೆಗೆ ಬಿಜೆಪಿ ಚಾಣಕ್ಯನ ಅಮಿತ್ ಶಾ ಎಂಟ್ರಿ !
Share on WhatsAppShare on FacebookShare on Telegram

ಬೆಂಗಳೂರು ಗ್ರಾಮಾಂತರ (Bangalore rural) ಅಂದ್ರೆ ಡಿಕೆ ಬ್ರದರ್ಸ್ (DK brothers) ಭದ್ರಕೋಟೆ. 2019ರಲ್ಲಿ ಇಡೀ ಕರ್ನಾಟಕದಲ್ಲೇ ಕಾಂಗ್ರೆಸ್ (congress) ಮಕಾಡೆ ಮಲಗಿದ್ರೆ ಅಲ್ಲೊಬ್ಬ ಸಂಸದ ಮಾತ್ರ ಗೆದ್ದು ಬೀಗಿದ್ದು ಇತಿಹಾಸ.. ಇದೀಗ 2024ರಲ್ಲೂ ಬೆಂಗಳೂರು ಗ್ರಾಮಾಂತರದಲ್ಲಿ ದೋಸ್ತಿಯ ರಣತಂತ್ರವನ್ನೇ ಭೇಧಿಸಲು ಡಿಕೆ ಬ್ರದರ್ಸ್ ಸಜ್ಜಾಗ್ತಿದ್ದಾರೆ.. ಇವರ ಅರ್ಭಟಕ್ಕೆ ಬ್ರೇಕ್ ಹಾಕೋಕೆ ಬಿಜೆಪಿಯ ಚಾಣಕ್ಯ ಎಂಟ್ರಿ ಕೊಡ್ತಿದ್ದಾರೆ.

ADVERTISEMENT

ಲೋಕಸಮರದಲ್ಲಿ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಡಿ.ಕೆ. ಸುರೇಶ್ (DK suresh) ಅಖಾಡದಲ್ಲಿ ಅಬ್ಬರಿಸ್ತಿದ್ದಾರೆ.. ಇತ್ತ ಕಾಂಗ್ರೆಸ್ ವಿರುದ್ಧ ಡಾ.ಸಿ.ಎನ್.ಮಂಜುನಾಥ್ (Dr.manjunath) ಎಂಬ ಮೈತ್ರಿ ಅಭ್ಯರ್ಥಿಯನ್ನ ಕಣಕ್ಕಿಳಿಸಿ ಜೆಡಿಎಸ್-ಬಿಜೆಪಿ (Ids-Bjp) ಚೆಕ್‌ಮೇಟ್ ಇಟ್ಟಿದೆ.. ಇದೀಗ ಮಂಜುನಾಥ್ ಪ್ರಚಾರಕ್ಕೆ ಮತ್ತಷ್ಟು ಬಲ ತರಲು ಗೃಹ ಸಚಿವ ಅಮತ್ ಶಾ (Amit sha) ರಾಜ್ಯಕ್ಕೆ ಬರ್ತಿದ್ದಾರೆ.. ಏ.2ರಂದು ಡಿಕೆ ಬ್ರದರ್ಸ್ ಕೋಟೆಗೆ ಬಿಜೆಪಿ ಚಾಣಕ್ಯ ಲಗ್ಗೆ ಇಡಲಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ರಣಕಹಳೆಯನ್ನ ಮೊಳಗಿಸಲು ಮುಂದಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಪರ ಏ.2ರಂದು ಬೆಂ.ಗ್ರಾಮಾಂತರ ವ್ಯಾಪ್ತಿಯ ಚನ್ನಪಟ್ಟಣದಲ್ಲಿ (Chennapattana) ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.. ಈ ಮೂಲಕ ಡಿ.ಕೆ.ಬ್ರದರ್ಸ್ ಭದ್ರಕೋಟೆ ಬೇಧಿಸುವ ಪ್ಲಾನ್ ಮಾಡಿದ್ದಾರೆ. ಮಂಡ್ಯದಿಂದ (Mandya) ಸ್ಪರ್ಧೆ ಮಾಡ್ತಿರೋ ಹೆಚ್‌ಡಿಕೆ (Hdk) ಸದ್ಯ ಚನ್ನಪಟ್ಟಣ ಶಾಸಕ. ಹೀಗಾಗಿ ಹೆಚ್‌ಡಿಕೆ ಸ್ಪರ್ಧೆಯಿಂದ ಇಲ್ಲಿರೋ ಬಿಜೆಪಿ ಅಲೆ ಮಂಡ್ಯಕ್ಕೂ ತಲುಪಬೇಕು ಅನ್ನೋದು ಅಮಿತ್ ಶಾರ ತಂತ್ರ.

Tags: Amit Shaamith Sha road showBangalore RuralBJPcangressDK Shivakumardk sureshJDSkumaraswamyMandya
Previous Post

Intel Core i7-7700K ‘Kaby Lake’ review

Next Post

ಸಿದ್ದರಾಮಯ್ಯನ ಅಧಿಕಾರದ ಅಹಂ ಇಳಿಸುತ್ತೇನೆ – ಅಬ್ಬರಿಸಿದ ದೇವೇಗೌಡ್ರು !

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post
ಸಿದ್ದರಾಮಯ್ಯನ ಅಧಿಕಾರದ ಅಹಂ ಇಳಿಸುತ್ತೇನೆ – ಅಬ್ಬರಿಸಿದ ದೇವೇಗೌಡ್ರು !

ಸಿದ್ದರಾಮಯ್ಯನ ಅಧಿಕಾರದ ಅಹಂ ಇಳಿಸುತ್ತೇನೆ - ಅಬ್ಬರಿಸಿದ ದೇವೇಗೌಡ್ರು !

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada