• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಕೇರಳ ಗಡಿಯಲ್ಲಿ ಕಡ್ಡಾಯ ತಪಾಸಣೆ ಇಲ್ಲ, ಆರೋಗ್ಯ ಸಿಬ್ಬಂದಿ ಮಾಹಿತಿ ಕೊಡ್ತಾರೆ’ : ದ.ಕ DHO ಡಾ.ಎಚ್.ಆರ್.ತಿಮ್ಮಯ್ಯ

Any Mind by Any Mind
December 20, 2023
in ಕರ್ನಾಟಕ
0
‘ಕೇರಳ ಗಡಿಯಲ್ಲಿ ಕಡ್ಡಾಯ ತಪಾಸಣೆ ಇಲ್ಲ, ಆರೋಗ್ಯ ಸಿಬ್ಬಂದಿ ಮಾಹಿತಿ ಕೊಡ್ತಾರೆ’ : ದ.ಕ DHO ಡಾ.ಎಚ್.ಆರ್.ತಿಮ್ಮಯ್ಯ
Share on WhatsAppShare on FacebookShare on Telegram

ಮಂಗಳೂರು ಗಡಿಭಾಗ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಗಡಿಭಾಗವಾದ ಕಾರಣ ಕೇರಳದಿಂದ ಹಲವರು ಮಂಗಳೂರಿಗೆ ಬರ್ತಾರೆ ಹೀಗಾಗಿ ನಮಗೆ ಸರ್ಕಾರದಿಂದ ಕೆಲ ಮಾರ್ಗಸೂಚಿ ಬಂದಿದೆ ಅದರಂತೆ ದ.ಕ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಯಾರೂ ಕೂಡ ಆತಂಕ ಮತ್ತು ಅನಗತ್ಯ ಗೊಂದಲ ಬೇಡ ಗಡಿ ಜಿಲ್ಲೆ ಕೇರಳದ ಕಾಸರಗೋಡಿನಲ್ಲಿ ನಿತ್ಯ ಒಂದೆರಡು ಪ್ರಕರಣ ಪತ್ತೆಯಾಗ್ತಿದೆ ಆದರೆ ನಮ್ಮ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಪ್ರಕರಣಗಳು ಇಲ್ಲ

ADVERTISEMENT

ಇನ್ನು ಸದ್ಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ಕೊಡಲಾಗಿದೆ ಆಕ್ಸಿಜನ್ ಬೆಡ್ ಗಳು, ಐಸಿಯು, ವೆಂಟಿಲೇಟರ್ ಸಿದ್ದವಾಗಿಡಲು ಸೂಚಿಸಲಾಗಿದೆ ಇದರ ಜೊತೆಗೆ ಗಡಿಭಾಗದ ಸ್ವರ್ಗ, ಸಾರಡ್ಕ, ಜಲ್ಸೂರು, ತಲಪಾಡಿ, ಈಶ್ವರಮಂಗಲದಲ್ಲಿ ಅಲರ್ಟ್ ಗೆ ಸೂಚಿಸಲಾಗಿದೆ.ಕೇರಳದ ಗಡಿಭಾಗವಾಗ ಈ ಐದು ಕಡೆ ಯಾವುದೇ ನಿರ್ಬಂಧ ಇರಲ್ಲ ಆದರೆ ಅಲ್ಲಿಂದ ಬರೋರಿಗೆ ನಮ್ಮ ಸಿಬ್ಬಂದಿ ಮೈಕ್ ಮೂಲಕ ಮಾಹಿತಿ ಕೊಡ್ತಾರೆ ನಾವು ಯಾವುದೇ ಕಡ್ಡಾಯ ತಪಾಸಣೆ ಮಾಡಲು ಸೂಚನೆ ಬಂದಿಲ್ಲ ಆದರೆ ಮಾಹಿತಿ ಕೊಡ್ತೇವೆ, ಅಗತ್ಯ ಬಿದ್ದರೆ ತಪಾಸಣೆ ಮಾಡ್ತೇವೆ ಸಾರಿ ಪ್ರಕರಣಗಳ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸ್ತೇವೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ತಾ ಇದೀವಿ.

ಮಂಗಳೂರಿನ ತಲಪಾಡಿ, ಸುಳ್ಯದ ಜಾಲ್ಸೂರು, ಪುತ್ತೂರಿನ ಸ್ವರ್ಗ, ಬಂಟ್ವಾಳದ ಸಾರಡ್ಕ ಗಡಿಯಲ್ಲಿ ಅಲರ್ಟ್ ಮಾಡಿದ್ದೇವೆ. ಆದರೆ ಕಡ್ಡಾಯ ತಪಾಸಣೆ ಇರಲ್ಲ, ಕೇವಲ ಮಾಹಿತಿ ಕೊಡ್ತೇವೆ 10,986 ಬೆಡ್ ಇದೆ, 1376 ಆಕ್ಸಿಜನ್ ಸಪೋರ್ಟ್ ಐಸಿಯು 728, ವೆಂಟಿಲೇಟರ್ 336 ಸದ್ಯ ನಮ್ಮಲ್ಲಿ ಸರ್ಕಾರಿ ಮತ್ತು ಖಾಸಗಿ ಸೇರಿ ಇದೆ ಶಬರಿಮಲೆಗೆ ಹೋಗಿ ಬಂದವರಿಗೆ ರೋಗ ಲಕ್ಷಣ ಇದ್ರೆ ಪರೀಕ್ಷೆಗೆ ಒಳಪಡಿಸ್ತೇವೆ ಸದ್ಯ ನಮಗೆ ನಿತ್ಯ 321 ಜನರನ್ನು ಪರೀಕ್ಷೆ ಮಾಡೋ ಗುರಿ ಇದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ!

Next Post

ಮಂಡ್ಯ, ಚಿಕ್ಕಮಗಳೂರಲ್ಲಿ ಸೋಂಕು.. ಬೆಂಗಳೂರಲ್ಲಿ ಸಾವು.. ಅಲರ್ಟ್‌.. ಅಲರ್ಟ್‌..

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಮಂಡ್ಯ, ಚಿಕ್ಕಮಗಳೂರಲ್ಲಿ ಸೋಂಕು.. ಬೆಂಗಳೂರಲ್ಲಿ ಸಾವು.. ಅಲರ್ಟ್‌.. ಅಲರ್ಟ್‌..

ಮಂಡ್ಯ, ಚಿಕ್ಕಮಗಳೂರಲ್ಲಿ ಸೋಂಕು.. ಬೆಂಗಳೂರಲ್ಲಿ ಸಾವು.. ಅಲರ್ಟ್‌.. ಅಲರ್ಟ್‌..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada