• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಗೆ ಮುಡಾ ಚಿಂತೆ – ಡಿಸಿಎಂ ಗೆ ಬೇರೆಯದ್ದೇ ಚಿಂತೆ ?!

ಪ್ರತಿಧ್ವನಿ by ಪ್ರತಿಧ್ವನಿ
October 1, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಗೆ ಮುಡಾ ಚಿಂತೆ – ಡಿಸಿಎಂ ಗೆ ಬೇರೆಯದ್ದೇ ಚಿಂತೆ ?!
Share on WhatsAppShare on FacebookShare on Telegram

ಒಂದಡೇ ಸಿಎಂ ಸಿದ್ದರಾಮಯ್ಯಗೆ (Cm siddaramaiah) ಮುಡಾ ಟೆನ್ಸನ್ ಹೆಚ್ಚಾದ್ರೆ, ಮತ್ತೊಂಡೇ ಡಿಸಿಎಂ ಡಿಕೆ ಶಿವಕುಮಾರ್‌ಗೆ (Dcm Dk shivakumar) ಚನ್ನಪಟ್ಟಣದ್ದೆ ಚಿಂತೆ ಶುರುವಾಗಿದೆ. ಚನ್ನಪಟ್ಟಣ ಉಪಚುನಾವಣಾ ಕದನದ Channapattana bi election) ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆಶಿ ಚನ್ನಪಟ್ಟಣಕ್ಕೆ ಭೇಟಿ ಮತ್ತೆ ಕೊಟ್ಟಿದ್ದಾರೆ.

ADVERTISEMENT

ಇನ್ನು ಇದೇ ವೇಳೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (H D. kumaraswamy) ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ರು. ಕುಮಾರಸ್ವಾಮಿ ವಿನಾಃ ಕಾರಣ ಕಾಂಗ್ರಸ್ ಪಕ್ಷವನ್ನ ಅಥವಾ ತಮ್ಮನ್ನ ಎಳೆದು ತರ್ತಾರೆ ಅಂತ ಕಿಡಿಕಾರಿದ್ರು.

ಚನ್ನಪಟ್ಟಣ ಮತದಾರರನ್ನ ಉದ್ದೇಶಿಸಿ ಮಾತನಾಡಿದ ಡಿಕೆ ಇದು ಮಾಜಿ ಮುಖ್ಯಮಂತ್ರಿಗಳ ಕ್ಷೇತ್ರ. ಈ ಕ್ಷೇತ್ರದಲ್ಲಿ ಒಂದು ಗುರುಭವನ ಇಲ್ಲ, ನಾವೇ ಅವರನ್ನ ಮುಖ್ಯಮಂತ್ರಿ ಮಾಡಿದವು. ಆದ್ರೆ ಪ್ರಯೋಜನ ಆಗಲಿಲ್ಲ. ಶೀಘ್ರದಲ್ಲೇ ಜಾಗ ಗುರುತು ಮಾಡಿ ಗುರುಭವನ ನಿರ್ಮಾಣ ಮಾಡಿಕೊಡ್ತವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ರು.

Tags: ಚನ್ನಪಟ್ಟಣ ಬೈ ಎಲೆಕ್ಷನ್ಡಿಸಿಎಂ ಡಿಕೆ ಶಿವಕುಮಾರ್ಸಿಎಂ ಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಭಗವಾನ್ ಹೆಸರು ಇಟ್ಕೊಂಡಿದ್ದಾರೆ – ಮೊದಲು ಭಗವಂತನಲ್ಲಿ ನಂಬಿಕೆಯಿಡಲಿ – ಬಸವರಾಜ ಬೊಮ್ಮಾಯಿ !

Next Post

ತನ್ನದೇ ಗನ್​ನಿಂದ ಶೂಟ್ ಮಾಡಿಕೊಂಡ ನಟ ಗೋವಿಂದ;ಆಸ್ಪತ್ರೆಗೆ ದಾಖಲು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ತನ್ನದೇ ಗನ್​ನಿಂದ ಶೂಟ್ ಮಾಡಿಕೊಂಡ ನಟ ಗೋವಿಂದ;ಆಸ್ಪತ್ರೆಗೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada