• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದೇ ವೇದಿಕೆಯಲ್ಲಿ ಡಿಕೆಶಿ & ಅಮಿತ್ ಶಾ..! ಕಾಂಗ್ರೆಸ್ ಪಾಳಯದಲ್ಲಿ ಕೊತ-ಕೊತ..! 

Chetan by Chetan
February 27, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಒಂದೇ ವೇದಿಕೆಯಲ್ಲಿ ಡಿಕೆಶಿ & ಅಮಿತ್ ಶಾ..! ಕಾಂಗ್ರೆಸ್ ಪಾಳಯದಲ್ಲಿ ಕೊತ-ಕೊತ..! 
Share on WhatsAppShare on FacebookShare on Telegram

ಮಹಾ ಕುಂಭಮೇಳದ (Maha kumbh) ಹಿನ್ನಲೆ ಕಳೆದ ವಾರ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಪ್ರಯಾಗರಾಜ್ ಗೆ ಭೇಟಿ ನೀಡಿ ಪುಣ್ಯಸ್ನಾನದಲ್ಲಿ (Holy dip) ಭಾಗಿಯಾಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ ಡಿಕೆಶಿ ಕೊಯಮತ್ತೂರಿನ ಈಶಾ ಫೌಂಡೇಶನ್ (Isha foundation) ನ ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ .

ADVERTISEMENT

ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಅಸಮಾಧಾನಗೊಂಡಿದ್ದಾರೆ. ಸದ್ಯ ಕಾಂಗ್ರೆಸ್ ಆಂತರಿಕ ಪರಿಸ್ಥಿತಿ ನೋಡಿದ್ರೆ, ಈ ಕಿಡಿ ಮತ್ತಷ್ಟು ಧಗಧಗಿಸುವಂತೆ ಭಾಸವಾಗುತ್ತಿದೆ. 

ಇನ್ನು ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದರು. ಈ ವೇಳೆ ಡಿಕೆ ಶಿವಕುಮಾರ್, ಅಮಿತ್ ಶಾ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. 

ಯಾಕಂದ್ರೆ ಈ ಬಗ್ಗೆ ಮೊನ್ನೆಯಷ್ಟೇ ಮಾತಾಡಿದ್ದ ಡಿಸಿಎಂ ಡಿಕೆ, ನಾನಿನ್ನೂ ಅಮಿತ್ ಶಾರನ್ನ ಭೇಟಿಯಾಗಿಲ್ಲ. ಆಗಲೇ ಬಿಜೆಪಿಗೇ ಸೇರುತ್ತೇನೆಂಬ ಚರ್ಚೆಯಾಗ್ತಿದೆ ಅಂತ ಹೇಳಿದ್ರು. ಈಗ ಖುದ್ದು ಅಮಿತ್ ಶಾ ಜೊತೆ ಕಾಣಿಸಿಕೊಂಡಿದ್ದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. 

ಆದ್ರೆ ಉಭಯ ನಾಯಕರು ಒಂದೇ ವೇದಿಕೆಯಲ್ಲಿ ಅಕ್ಕ- ಪಕ್ಕ ಕುಳಿತಿದ್ರೂ ಪರಸ್ಪರ ಯಾವುದೇ ಮಾತುಕತೆ ನಡೆಸಿಲ್ಲ.

Tags: ಅಮಿತ್ ಶಾಈಶಾ ಫೌಂಡೇಶನ್ಜಗ್ಗಿ ವಾಸುದೇವ್ಡಿಕೆ ಶಿವಕುಮಾರ್ಮಹಾ ಶಿವರಾತ್ರಿಸದ್ಗುರು
Previous Post

ಈಶಾ ಫೌಂಡೇಶನ್ಗೆ ಬೇಟಿ ನೀಡಿದ ಡಿಕೆ ಶಿವಕುಮಾರ್.

Next Post

ವಿರಾಟ್ ಕೊಹ್ಲಿಯ 82 ಅಂತರರಾಷ್ಟ್ರೀಯ ಶತಕಗಳ ಸಾಧನೆ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ವಿರಾಟ್ ಕೊಹ್ಲಿಯ 82 ಅಂತರರಾಷ್ಟ್ರೀಯ ಶತಕಗಳ ಸಾಧನೆ

ವಿರಾಟ್ ಕೊಹ್ಲಿಯ 82 ಅಂತರರಾಷ್ಟ್ರೀಯ ಶತಕಗಳ ಸಾಧನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada