• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ಕೊಡ್ತಿನಿ: ಡಿಸಿಎಂ ಡಿಕೆಶಿ ಗರಂ

Any Mind by Any Mind
October 16, 2023
in ಕರ್ನಾಟಕ
0
ಕಾಂಗ್ರೆಸ್‌ 141 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಡಿಕೆಶಿ
Share on WhatsAppShare on FacebookShare on Telegram

ADVERTISEMENT

“ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ ಹಾಗೂ ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

‘ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಮಾಡುವ ಟಾಸ್ಕ್ ನೀಡಿದೆ’ ಎಂಬ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ಹೈಕೋರ್ಟ್ ತಡೆಯಾಜ್ಞೆ ತೆರವಿಗೆ ಸಿಬಿಐ ಮಾಡಿದ್ದ ಮನವಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ‘ಶಿವಕುಮಾರ್ ಎಲ್ಲಿಯೂ ಓಡಿ ಹೋಗೋಲ್ಲ’ ಎಂದು ಹೇಳಿರುವ ಬಗ್ಗೆ ಗಮನ ಸೆಳೆದಾಗ, “ಹೌದು, ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ. ನ್ಯಾಯಾಲಯದ ವಿಚಾರಣೆ, ನೆಲದ ಕಾನೂನನ್ನು ನಾನು ಗೌರವಿಸುತ್ತೇನೆ” ಎಂದರು.

“ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ಅವರಂತೆ ನಾನು ಮಾತನಾಡುವುದಿಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಅವರಂತೆ ಮಾತನಾಡಲು ಸಾಧ್ಯವಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ” ಎಂದು ತಿಳಿಸಿದರು.

ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ, ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದರು.

“ಬಿಜೆಪಿಯವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲಾ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ” ಎಂದೂ ಹೇಳಿದರು.

ವೇಣುಗೋಪಾಲ್ ಅವರ ಆಗಮನ ಹಾಗೂ ಪಕ್ಷದ ನಾಯಕರ ಸಭೆ ಕುರಿತು ಕೇಳಿದಾಗ, “ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾನು ಪಕ್ಷದ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲೋಕಸಭೆ ಕ್ಷೇತ್ರಗಳಿಗೆ ಹೋಗಿ ವರದಿ ನೀಡುವಂತೆ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದೆವು. ಈ ಪ್ರಕ್ರಿಯೆ ತಡವಾಗುತ್ತಿರುವುದರಿಂದ ಅದನ್ನು ತ್ವರಿತವಾಗಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

ನಿಗಮ-ಮಂಡಳಿಗಳಲ್ಲಿ ಶಾಸಕರಿಗೆ ಮಾತ್ರ ಸ್ಥಾನವೇ? ಕಾರ್ಯಕರ್ತರಿಗೂ ಸ್ಥಾನ ಸಿಗುತ್ತದೆಯೋ ಎಂದು ಕೇಳಿದಾಗ, “ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ನೀಡಬೇಕು. ಪಕ್ಷ ಎಂದರೆ ಎಲ್ಲರೂ ಸೇರುತ್ತಾರೆ. ಎಲ್ಲರಿಗೂ ಸ್ಥಾನಮಾನ ನೀಡಬೇಕು. ಈ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ಒಂದೆರಡು ದಿನದಲ್ಲಿ ಚರ್ಚೆ ಮಾಡುತ್ತೇವೆ” ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣ ಕಳ್ಳತ!

Next Post

ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿದ್ದರಾಮಯ್ಯ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿದ್ದರಾಮಯ್ಯ

ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿದ್ದರಾಮಯ್ಯ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada