• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿಯಲ್ಲಿ ರಾಹುಲ್​ ಜೊತೆಗೆ ಡಿ.ಕೆ ಶಿವಕುಮಾರ್​ ಚರ್ಚೆ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ದೆಹಲಿಯಲ್ಲಿ ರಾಹುಲ್​ ಜೊತೆಗೆ ಡಿ.ಕೆ ಶಿವಕುಮಾರ್​ ಚರ್ಚೆ..
Share on WhatsAppShare on FacebookShare on Telegram

ADVERTISEMENT

ದೆಹಲಿ ಪ್ರವಾಸದಲ್ಲಿ ಇರುವ ಡಿಸಿಎಂ ಡಿ.ಕೆ ಶಿವಕುಮಾರ್​ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನವದೆಹಲಿ‌ಯಲ್ಲಿ ‌ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್​, ಕಾಂಗ್ರೆಸ್ ಕಚೇರಿ ನಮಗೆಲ್ಲ ಟೆಂಪಲ್ ಇದ್ದ ಹಾಗೆ. ಜನರಲ್ ಸೆಕ್ರೆಟರಿಯನ್ನು ಭೇಟಿ ಮಾಡಿದ್ದೇನೆ. ಹೊಸ ಕಾಂಗ್ರೆಸ್ ಕಚೇರಿ ಭೂಮಿ ಪೂಜೆಗೆ ಆಹ್ವಾನ ಕೊಟ್ಟಿದ್ದೇನೆ. ಪಕ್ಷದ ಬೆಳವಣಿಗೆ ಬಗ್ಗೆ ಹೈ ಕಮಾಂಡ್‌ ಅವರಿಗೆ ಗೊತ್ತಿದೆ. ಪ್ರತಿ ವಿಧಾನಸಭೆಯಲ್ಲಿ ಕೆಲಸ ಮಾಡಲು ಜಿಲ್ಲಾ ಮಂತ್ರಿಗಳಿಗೆ ಡೈರೆಕ್ಷನ್ ಕೊಟ್ಟಿದ್ದೇವೆ. ಎಲ್ಲಾ ಮಂತ್ರಿಗಳು ವರ್ಕರ್ಸ್ ಮೀಟಿಂಗ್ ಮಾಡಬೇಕು. ಅದರ ವರದಿ ಮತ್ತು ಫೋಟೋಸ್ ಗಳನ್ನು ಕಳಿಸಿ ಕೊಡಲು ತಿಳಿಸಿದ್ದಾರೆ.

Assembly Session:  ಏಯ್‌ ಸದನದಲ್ಲಿ ತಾಯಿ ಬಗ್ಗೆ ಮಾತ್ನಾಡ್ಬೇಡ  ನೀನು ....! #pratidhvani

ಸಿಎಂ ಕುರ್ಚಿ ಬದಲಾವಣೆ ಕುರಿತ ವಿಚಾರವಾಗಿ ಮಾತನಾಡಿ, ಸದ್ಯಕ್ಕೆ ಅದರ ಬಗ್ಗೆ ಸುದ್ದಿ ಇಲ್ಲ, ಯಾವ ವಿಚಾರದ ಬಗ್ಗೆನೂ ಮಾತನಾಡಲು ಹೋಗಲ್ಲ. ಲೋಕಲ್ ಎಲೆಕ್ಷನ್ ಬಗ್ಗೆ ಕೆಲಸ ಮಾಡಲು ಹೇಳಿದ್ದಾರೆ ಎಂದಿರುವ ಡಿ.ಕೆ ಶಿವಕುಮಾರ್​, ರಾಮನಗರ ಹೆಸರು ಬದಲಾವಣೆ ವಿಚಾರದಲ್ಲಿ ಮಾತನಾಡಿ, ಅದು ನಮ್ಮ ಸ್ಟೇಟ್ ಸಬ್ಜೆಕ್ಟ್. ಕುಮಾರಸ್ವಾಮಿ ಹೋಮ್ ಮಿನಿಸ್ಟರ್ ಭೇಟಿ ಮಾಡಿ ಪ್ರಯತ್ನ ಪಟ್ಟು ಬರೆದಿದ್ದಾರೆ. ಇದು ರಾಜ್ಯದ ಸಬ್ಜೆಕ್ಟ್, ಅದರನ್ನು ಕೇಳುವ ಅವಶ್ಯಕತೆ ಇಲ್ಲ. ನಮಗೂ ಕಾನೂನು ಗೊತ್ತಿದೆ, ಹೇಗೆ ಇಂಪ್ಲಿಮೆಂಟ್ ಮಾಡಬೇಕು ಮಾಡ್ತೀವಿ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಒತ್ತುವರಿ ಆರೋಪ – ಅಲರ್ಟ್ ಆದ ಕೇಂದ್ರ ಸರ್ಕಾರ..! HDK ಗೆ ಟೆನ್ಷನ್..?!

Next Post

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

Related Posts

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯ ವ್ಯಾಪಾರಿಗಳಿಗೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನಿಮಗೆ ಹೊಸ ಯೋಚನೆಗಳು ಕೈಗೂಡುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗಿನ ನಿಮ್ಮ...

Read moreDetails
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
Next Post
IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ - ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada