• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿಯಲ್ಲಿ ರಾಹುಲ್​ ಜೊತೆಗೆ ಡಿ.ಕೆ ಶಿವಕುಮಾರ್​ ಚರ್ಚೆ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ದೆಹಲಿಯಲ್ಲಿ ರಾಹುಲ್​ ಜೊತೆಗೆ ಡಿ.ಕೆ ಶಿವಕುಮಾರ್​ ಚರ್ಚೆ..
Share on WhatsAppShare on FacebookShare on Telegram

ADVERTISEMENT

ದೆಹಲಿ ಪ್ರವಾಸದಲ್ಲಿ ಇರುವ ಡಿಸಿಎಂ ಡಿ.ಕೆ ಶಿವಕುಮಾರ್​ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನವದೆಹಲಿ‌ಯಲ್ಲಿ ‌ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್​, ಕಾಂಗ್ರೆಸ್ ಕಚೇರಿ ನಮಗೆಲ್ಲ ಟೆಂಪಲ್ ಇದ್ದ ಹಾಗೆ. ಜನರಲ್ ಸೆಕ್ರೆಟರಿಯನ್ನು ಭೇಟಿ ಮಾಡಿದ್ದೇನೆ. ಹೊಸ ಕಾಂಗ್ರೆಸ್ ಕಚೇರಿ ಭೂಮಿ ಪೂಜೆಗೆ ಆಹ್ವಾನ ಕೊಟ್ಟಿದ್ದೇನೆ. ಪಕ್ಷದ ಬೆಳವಣಿಗೆ ಬಗ್ಗೆ ಹೈ ಕಮಾಂಡ್‌ ಅವರಿಗೆ ಗೊತ್ತಿದೆ. ಪ್ರತಿ ವಿಧಾನಸಭೆಯಲ್ಲಿ ಕೆಲಸ ಮಾಡಲು ಜಿಲ್ಲಾ ಮಂತ್ರಿಗಳಿಗೆ ಡೈರೆಕ್ಷನ್ ಕೊಟ್ಟಿದ್ದೇವೆ. ಎಲ್ಲಾ ಮಂತ್ರಿಗಳು ವರ್ಕರ್ಸ್ ಮೀಟಿಂಗ್ ಮಾಡಬೇಕು. ಅದರ ವರದಿ ಮತ್ತು ಫೋಟೋಸ್ ಗಳನ್ನು ಕಳಿಸಿ ಕೊಡಲು ತಿಳಿಸಿದ್ದಾರೆ.

Assembly Session:  ಏಯ್‌ ಸದನದಲ್ಲಿ ತಾಯಿ ಬಗ್ಗೆ ಮಾತ್ನಾಡ್ಬೇಡ  ನೀನು ....! #pratidhvani

ಸಿಎಂ ಕುರ್ಚಿ ಬದಲಾವಣೆ ಕುರಿತ ವಿಚಾರವಾಗಿ ಮಾತನಾಡಿ, ಸದ್ಯಕ್ಕೆ ಅದರ ಬಗ್ಗೆ ಸುದ್ದಿ ಇಲ್ಲ, ಯಾವ ವಿಚಾರದ ಬಗ್ಗೆನೂ ಮಾತನಾಡಲು ಹೋಗಲ್ಲ. ಲೋಕಲ್ ಎಲೆಕ್ಷನ್ ಬಗ್ಗೆ ಕೆಲಸ ಮಾಡಲು ಹೇಳಿದ್ದಾರೆ ಎಂದಿರುವ ಡಿ.ಕೆ ಶಿವಕುಮಾರ್​, ರಾಮನಗರ ಹೆಸರು ಬದಲಾವಣೆ ವಿಚಾರದಲ್ಲಿ ಮಾತನಾಡಿ, ಅದು ನಮ್ಮ ಸ್ಟೇಟ್ ಸಬ್ಜೆಕ್ಟ್. ಕುಮಾರಸ್ವಾಮಿ ಹೋಮ್ ಮಿನಿಸ್ಟರ್ ಭೇಟಿ ಮಾಡಿ ಪ್ರಯತ್ನ ಪಟ್ಟು ಬರೆದಿದ್ದಾರೆ. ಇದು ರಾಜ್ಯದ ಸಬ್ಜೆಕ್ಟ್, ಅದರನ್ನು ಕೇಳುವ ಅವಶ್ಯಕತೆ ಇಲ್ಲ. ನಮಗೂ ಕಾನೂನು ಗೊತ್ತಿದೆ, ಹೇಗೆ ಇಂಪ್ಲಿಮೆಂಟ್ ಮಾಡಬೇಕು ಮಾಡ್ತೀವಿ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಒತ್ತುವರಿ ಆರೋಪ – ಅಲರ್ಟ್ ಆದ ಕೇಂದ್ರ ಸರ್ಕಾರ..! HDK ಗೆ ಟೆನ್ಷನ್..?!

Next Post

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

Related Posts

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
0

ಗಂಡು ಮಕ್ಕಳಮೇಲೆ ರೇಗುವುದು ಜಾಸ್ತಿ ಮಾತು ಮಾತಿಗೆ ಹೆಣ್ಣನ್ನು ಸಂಪ್ರದಾಯ ಪದ್ಧತಿ ಆಚರಣೆ ನಡೆ ನುಡಿ ಮೈಮಾಟ ಸ್ವತಂತ್ರ ಅಳು ನಗು ಎಲ್ಲದರಲ್ಲೂ ಕಟ್ಟಿ ಹಾಕುವ ಸಮಾಜ...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
Next Post
IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ – ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

IPL ಪಂದ್ಯಗಳ ಟಿಕೆಟ್ ದರ ಕಡಿಮೆ ಮಾಡಿ - ಫ್ರಾಂಚೈಸಿ ಗೆ RCB ಅಭಿಮಾನಿಗಳ ಆಗ್ರಹ 

Recent News

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada