• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

ಪ್ರತಿಧ್ವನಿ by ಪ್ರತಿಧ್ವನಿ
July 12, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಡಿ.ಕೆ ಶಿವಕುಮಾರ್ (D.K Shivakumar)ಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ರೀತಿ ಅವಮಾನ ಮಾಡಿಸಿಕೊಂಡು ಡಿಕೆಶಿ ಹೇಗೆ ಸುಮ್ಮನೆ ಇರುತ್ತಾರೆ ಎಂದು ಎಮ್‍ಎಲ್‍ಸಿ ಕುಟುಕಿದ ಸಿ.ಟಿ ರವಿ (C.T Ravi).

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ, ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಅವರಿಗೆ ಶಾಸಕರ ಬೆಂಬಲವೇ ಇಲ್ಲ ಎಂದು ಹೇಳಿದ್ದಾರೆ. 136 ಶಾಸಕರು ಅವರ ಅಧ್ಯಕ್ಷತೆಯಲ್ಲೇ ಗೆದ್ದಿದ್ದು. ಇದು ಶಾಲಿನಲ್ಲಿ ಸುತ್ತಿ ಹೊಡೆಯೋದಲ್ಲ, ಹಾಗೇ ಹೊಡೆದಿರೋದು ಎಂದು ವ್ಯಂಗ್ಯವಾಡಿದ್ದಾರೆ.

ಶಾಲಿನಲ್ಲಿ ಸುತ್ತಿ ಹೊಡುದ್ರೆ ಶಾಲು ಅಂತ ಹೇಳ್ಬೋದು, ಇದು ಹಾಗಲ್ಲ, ಡೈರೆಕ್ಟ್. ಇದನ್ನು ಡಿ.ಕೆ ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೆ ಅಪಚಾರ ಎಂದು ಹೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮಾಧ್ಯಮಗಳ ಜೊತೆ ಮಾತಾಡುತ್ತ, ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ಅನ್ನೋದು ಸುಳ್ಳು. ಡಿ.ಕೆ.ಶಿವಕುಮಾರ್​ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ. ಇರೋ ಬೆಂಬಲಿಗರ ಸಂಖ್ಯೆ ಕಡಿಮೆ ಇದೆ. ಅವರಿಗೆ ಕೆಲವರು ಬೆಂಬಲ ನೀಡಿದ್ದಾರೆ. ಸುರ್ಜೇವಾಲಾ ಯಾರಿಗೂ ಅಧಿಕಾರ ಬದಲಾವಣೆ ಪ್ರಶ್ನೆ ಕೇಳಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದ್ದರು.

Tags: BJPbr patil cm siddaramaiahCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videoCongress GovtCT RaviDelhiDK ShivakumarINC CongressINC Karnatakakarnataka cm siddaramaiahMallikarjun KhargeRahul GandhisiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speech
Previous Post

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

Next Post

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada