• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಸಿಎಂ ಎಸ್.ಎಂ ಕೃಷ್ಣ ನೆನೆದು ಡಿಕೆಶಿ ಭಾವುಕ ! ಕಣ್ಣೀರು ಹಾಕಿದ ಬಂಡೆ!

Chetan by Chetan
December 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಾಜಿ ಸಿಎಂ ಎಸ್.ಎಂ ಕೃಷ್ಣ ನೆನೆದು ಡಿಕೆಶಿ ಭಾವುಕ ! ಕಣ್ಣೀರು ಹಾಕಿದ ಬಂಡೆ!
Share on WhatsAppShare on FacebookShare on Telegram

ಮಾಜಿ ಮುಖ್ಯಮಂತ್ರಿ ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ, ಅವರನ್ನು ನೆನೆದು ಡಿಸಿಎಂ ಡಿಕೆ ಶಿವಕುಮಾರ್ ಭಾವುರಾಗಿ ಕಣ್ಣೀರು ಹಾಕಿದ್ದಾರೆ.

ADVERTISEMENT

ಬೆಂಗಳೂರಿನ ಸದಾಶಿವ ನಗರದ ಕೃಷ್ಣ ಅವರ ನಿವಾಸಕ್ಕೆ ಆಗಮಿಸಿದ್ದ ಡಿಕೆ ಶಿವಕುಮಾರ್, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಮಾತನಾಡಿದ ಡಿಕೆ, ಕೃಷ ಅವರ ಜೊತೆಗಿನ ರಾಜಕೀಯ ಹಾಗೂ ವಯಕ್ತಿಕ ಒಡನಾಟವನ್ನು ನೆನಪಿಸಿಕೊಂಡು ದುಃಖತಪ್ತರಾದರು.

ಎಸ್.ಎಂ ಕೃಷ್ಣ ಅವರು ಡಿಕೆ ಶಿವಕುಮಾರ್ ಪಾಲಿಗೆ ರಾಜಕೀಯ ಗುರುವಿನಂತೆ. ಜೊತೆಗೆ ವಯಕ್ತಿಕವಾಗಿ ಡಿಕೆ ಶಿವಕುಮಾರ್ ಕೃಷ್ಣ ಅವರಿಗೆ ಸಂಬಂಧಿ ಕೂಡ ಹೌದು. ಅವರು ನಂಗೆ ತಂದೆ ಸಮಾನರು ಎಂದು ಡಿಕೆ ಕಣ್ಣೀರು ಹಾಕಿದ್ದಾರೆ.

Tags: ಎಸ್ ಎಂ ಕೃಷ್ಣ ನಿಧನಡಿಕೆ ಶಿವಕುಮಾರ್ ಕಣ್ಣೀರುಡಿಕೆ ಶಿವಕುಮಾರ್ ಭಾವುಕಡಿಸಿಎಂ ಡಿಕೆ ಶಿವಕುಮಾರ್ಮಾಜಿ ಸಿಎಂ ಎಸ್ ಎಂ ಕೃಷ್ಣ
Previous Post

ಎಸ್.ಎಂ.ಕೃಷ್ಣ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ – ಸಚಿವ ಪ್ರಿಯಾಂಕ್ ಖರ್ಗೆ ! 

Next Post

ನಾಮಿನೇಷನ್ ವಿಚಾರದಲ್ಲಿ ಕಿತ್ತಾಡಿದ ಧನರಾಜ್ – ರಜತ್ – ಕಾರ್ತಿಕ್ ಎಂಟ್ರಿಗೆ ಸ್ಪರ್ಧಿಗಳು ಶಾಕ್.!

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
ನಾಮಿನೇಷನ್ ವಿಚಾರದಲ್ಲಿ ಕಿತ್ತಾಡಿದ ಧನರಾಜ್ – ರಜತ್ – ಕಾರ್ತಿಕ್ ಎಂಟ್ರಿಗೆ ಸ್ಪರ್ಧಿಗಳು ಶಾಕ್.!

ನಾಮಿನೇಷನ್ ವಿಚಾರದಲ್ಲಿ ಕಿತ್ತಾಡಿದ ಧನರಾಜ್ - ರಜತ್ - ಕಾರ್ತಿಕ್ ಎಂಟ್ರಿಗೆ ಸ್ಪರ್ಧಿಗಳು ಶಾಕ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada