Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್ : ಡಿ.ಕೆ.ಶಿವಕುಮಾರ್‌

ಪ್ರತಿಧ್ವನಿ

ಪ್ರತಿಧ್ವನಿ

November 25, 2022
Share on FacebookShare on Twitter

ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪುನರುಚ್ಚರಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

Nalin Kumar Kateel..ಒಬ್ಬ ವಿದೂಷಕ : Siddaramaiah

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ಡಿಕೆಶಿ ಮನೆಗೆ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Vishnuvardhan Smaraka | ಇಂತಹ ಶ್ರೇಷ್ಠ ವ್ಯಕ್ತಿಗೆ ಕರ್ನಾಟಕ ರತ್ನ ಪ್ರಶಸ್ತಿ ಸರ್ಕಾರ ನೀಡಿಲ್ಲ ಯಾಕೆ..? |
ಸಿನಿಮಾ

Vishnuvardhan Smaraka | ಇಂತಹ ಶ್ರೇಷ್ಠ ವ್ಯಕ್ತಿಗೆ ಕರ್ನಾಟಕ ರತ್ನ ಪ್ರಶಸ್ತಿ ಸರ್ಕಾರ ನೀಡಿಲ್ಲ ಯಾಕೆ..? |

by ಪ್ರತಿಧ್ವನಿ
January 28, 2023
ರಾಜಕೀಯ

KARNATAKA CONGRESS ‘ಪ್ರಜಾ ಧ್ವನಿ’ ಯಾತ್ರೆಯ ”ದೊಡ್ಡಬಳ್ಳಾಪುರ ‘ ಸಮಾವೇಶ’ PrajaDhwaniYatre

by ಪ್ರತಿಧ್ವನಿ
January 24, 2023
ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ
ಕರ್ನಾಟಕ

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
January 29, 2023
D BOSS | ನಮ್ಮ ತಂದೆ 5 ಎಕರೆ ಜಮೀನು ಮಾಡಿದ್ದಿದ್ರೆ ನಾನು ಇಂಡಸ್ಟ್ರಿಗೆ ಬರುತ್ತಾ ಇರಲಿಲ್ಲ
ಸಿನಿಮಾ

D BOSS | ನಮ್ಮ ತಂದೆ 5 ಎಕರೆ ಜಮೀನು ಮಾಡಿದ್ದಿದ್ರೆ ನಾನು ಇಂಡಸ್ಟ್ರಿಗೆ ಬರುತ್ತಾ ಇರಲಿಲ್ಲ

by ಪ್ರತಿಧ್ವನಿ
January 27, 2023
Kiccha Sudeep | KCC : ಕ್ಯಾಮರಾ ಸ್ನೇಹಿತರೆ ನನ್ ಮೇಲೆ ಸ್ಟ್ರೈಕ್ ಮಾಡ್ಬೇಡಿ! | Pratidhvani
ಸಿನಿಮಾ

Kiccha Sudeep | KCC : ಕ್ಯಾಮರಾ ಸ್ನೇಹಿತರೆ ನನ್ ಮೇಲೆ ಸ್ಟ್ರೈಕ್ ಮಾಡ್ಬೇಡಿ! | Pratidhvani

by ಪ್ರತಿಧ್ವನಿ
January 25, 2023
Next Post
ಕುಮಾರಸ್ವಾಮಿ ಮಾತಿಗೆ ಸಿಡಿಮಿಡಿ.. ಹೋರಾಟಗಾರನ ನಿಂದನೆ.. ಸಚಿವರಿಗೆ ಸಂಕಷ್ಟ

ಕುಮಾರಸ್ವಾಮಿ ಮಾತಿಗೆ ಸಿಡಿಮಿಡಿ.. ಹೋರಾಟಗಾರನ ನಿಂದನೆ.. ಸಚಿವರಿಗೆ ಸಂಕಷ್ಟ

ನಾವು ಒಂದಿಂಚೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ : ಏಕನಾಥ್‌ ಶಿಂಧೆ

ನಾವು ಒಂದಿಂಚೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ : ಏಕನಾಥ್‌ ಶಿಂಧೆ

ಸಚಿನ್‌ ಪೈಲಟ್‌ ಒಬ್ಬ ಉತ್ತಮ ನಾಯಕ : ಸಚಿವ ರಾಜೇಂದ್ರ ಸಿಂಗ್‌

ಸಚಿನ್‌ ಪೈಲಟ್‌ ಒಬ್ಬ ಉತ್ತಮ ನಾಯಕ : ಸಚಿವ ರಾಜೇಂದ್ರ ಸಿಂಗ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist