• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಟ್ ಕಾಯಿನ್ ಪ್ರಕರಣ ಕೇಂದ್ರ ತನಿಖಾ ಸಂಸ್ಥೆಗೆ : ಈ ಬಗ್ಗೆ ಮಾಹಿತಿ ಕೋರಿ RTI ಅರ್ಜಿ – ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
November 5, 2021
in ಕರ್ನಾಟಕ, ರಾಜಕೀಯ
0
ಹಾನಗಲ್‌ ಉಪಚುನಾವಣೆ  ಗೆಲುವಿಗೆ, ಕ್ಷೇತ್ರದ ಮತದಾರರಿಗೆ ಸಲ್ಯೂಟ್‌ ಮಾಡಿದ : DK Shivakumar
Share on WhatsAppShare on FacebookShare on Telegram

ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಸಿಬಿಐ ಹಾಗೂ ಇಡಿಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದು ಈ ಬಗ್ಗೆ ಅಧಿಕೃತ ಮಾಹಿತಿಗಾಗಿ ಆರ್ಟಿಐ ಅರ್ಜಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಟ್ ಕಾಯಿನ್ ನಲ್ಲಿ ಯಾವ ರಾಜಕಾರಣಿ ಇದ್ದಾರೆ ಎಂಬ ಸುದ್ದಿಯ ಬಗ್ಗೆ ನಾನು ಮಾತನಾಡುತ್ತಿಲ್ಲ. ಆದರೆ ಈ ಪ್ರಕರಣದ ತನಿಖೆಯನ್ನು ಇಡಿ, ಸಿಬಿಐಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳಿಗೆ ಬರೆದಿರುವ ಪತ್ರದ ಕುರಿತಾಗಿ ಸರ್ಕಾರ ವಿವರಣೆ ನೀಡಲಿ ಎಂದಿದ್ದಾರೆ.

ಇದೇ ವೇಳೆ ಪೆಟ್ರೋಲ್, ಡೀಸೆಲ್ ದರ ಇಳಿಕೆ ವಿಚಾರವಾಗಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಜನರು ಕೊಟ್ಟ ಉತ್ತರ ನೋಡಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಿದ್ದಾರೆ. ಇವಾಗ ಅವರಿಗೆ ತಿಳುವಳಿಕೆ ಬಂದಿದೆ. ಆದರೆ ಗ್ಯಾಸ್, ಕಬ್ಬಿಣ, ಸಿಮೆಂಟ್ ದರ ಕಡಿಮೆ ಅಗಿಲ್ಲ ಅಂದ್ರೆ ಬೇರೆ ಚುನಾವಣೆಯಲ್ಲಿ ಉತ್ತರ ಸಿಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags: BJPCongress PartyRTIಕೇಂದ್ರ ತನಿಖಾ ಸಂಸ್ಥೆಡಿಕೆ ಶಿವಕುಮಾರ್‌ನರೇಂದ್ರ ಮೋದಿಬಿಜೆಪಿಬಿಟ್ ಕಾಯಿನ್ ಹಗರಣಸಿದ್ದರಾಮಯ್ಯ
Previous Post

ಹಾನಗಲ್ ಗೆದ್ದ ಕಾಂಗ್ರೆಸ್ಗೆ ಸಿಂದಗಿಯಲ್ಲಿ ಸೋಲು; ಒಂದು ಕಡೆ ವರ್ಕೌಟ್ ಆದ ಸಿದ್ದು-ಡಿಕೆಶಿ ಪ್ಲಾನ್ ಮತ್ತೊಂದು ಕಡೆ ಆಗಲಿಲ್ಲ ಯಾಕೆ?

Next Post

ಪುನೀತ್ ರಾಜಕುಮಾರ್ ನುಡಿನಮನ; ಹಣದಿಂದ ತುಂಬಿದ್ದ ಮರುಭೂಮಿಯಲ್ಲಿ ಅವರು ಓಯಸಿಸ್‌ನಂತೆ ಇದ್ದರು – ನಟ ಚೇತನ್ ಅಹಿಂಸಾ

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ಪುನೀತ್ ರಾಜಕುಮಾರ್ ನುಡಿನಮನ; ಹಣದಿಂದ ತುಂಬಿದ್ದ ಮರುಭೂಮಿಯಲ್ಲಿ ಅವರು ಓಯಸಿಸ್‌ನಂತೆ ಇದ್ದರು – ನಟ ಚೇತನ್ ಅಹಿಂಸಾ

ಪುನೀತ್ ರಾಜಕುಮಾರ್ ನುಡಿನಮನ; ಹಣದಿಂದ ತುಂಬಿದ್ದ ಮರುಭೂಮಿಯಲ್ಲಿ ಅವರು ಓಯಸಿಸ್‌ನಂತೆ ಇದ್ದರು – ನಟ ಚೇತನ್ ಅಹಿಂಸಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada