• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
August 29, 2022
in ಕರ್ನಾಟಕ, ರಾಜಕೀಯ
0
ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು
Share on WhatsAppShare on FacebookShare on Telegram

ಇನ್ನು ಮುಂದೆ ನಾವು ಬಿಜೆಪಿಯವರಿಗೆ ನಿರಂತರವಾಗಿ ಪ್ರಶ್ನೆ ಕೇಳುತ್ತಾ ಇರುತ್ತೇವೆ ಅವರಿಗೆ ನೈತಿಕತೆ ಇದ್ದರೆ ಉತ್ತರಸಿಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹಿರಂಗ ಸವಾಲ್ ಎಸೆದಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಡಿಕೆಶಿ ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿಯವರು ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನು ಕಟ್ಟಿದ್ದಾರೆ. ಅವರ ಪ್ರಣಾಳಿಕೆಯಲ್ಲಿ ಇದಿದ್ದು ಶೇ.90ರಷ್ಟು ಸುಳ್ಳು ಚುನಾವಣೆ ಸಮಯದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇರೆ ವಿಚಾರಗಳನ್ನ ಮುನ್ನೆಲೆಗೆ ತಂದು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಶೇ. 90 ರಷ್ಟು ಇದ್ದಿದ್ದು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು ಮುನ್ನಲೆಗೆ ತಂದು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ.
1/3 pic.twitter.com/xXSDtflcxl

— DK Shivakumar (@DKShivakumar) August 29, 2022

ಅಭಿವರದ್ದಿ ಹೆಸರಿನಲ್ಲಿ ಸುಳ್ಳನ್ನು ಹೇಳುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡುವೀರಾ. ಉದ್ಯೋಗ ಸೃಷ್ಟಿ ಬಗ್ಗೆ ನೀವು ಕೊಟ್ಟ ಭರವಸೆ ಏನಾಯ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಒಂಗಡದ ವಿದ್ಯಾರ್ಥಿಗಳಿಗೆ ನೀಡಿದ್ದೇವೆ ಎನ್ನಲಾದ 4,500 ಕೋಟಿ ಹಣ ಎಲ್ಲಿಗೆ ಹೋಯಿತ್ತು ಎಂದು ಪ್ರಶ್ನಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಪ್ರಣಾಳಿಕೆಯಲ್ಲಿ ನೀವು ನೀಡಿದ ಭರವಸೆಗಳಲ್ಲಿ ಒಂದನ್ನಾದರೂ ನಿಜವ್ವನಾಗಿಸಿದ್ದೀರ. ನಾಡು ನುಡಿಗೆ ನಿಮ್ಮ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಇಂದು ರಾಜ್ಯ ದೇಶಕ್ಕೆ ರಾಜಧಾನಿಯಾಗಿದೆ ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನಿಸುತ್ತೀವಿ ನಿಮ್ಮಗೆ ನೈತಿಕತೆ ಇದ್ದರೆ ಉತ್ತರಿಸಿ ಎಂದು ಸವಾಲ್ ಹಾಕಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ?

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು?

ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು?

ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ 4,500 ಕೋಟಿ ಹಣ ಎಲ್ಲಿದೆ?

2/3

— DK Shivakumar (@DKShivakumar) August 29, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

Next Post

ಸಿದ್ದರಾಮಯ್ಯ ಯಾರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ : ಸಚಿವ ಸೋಮಣ್ಣ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಸಿದ್ದರಾಮಯ್ಯ ಯಾರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ : ಸಚಿವ ಸೋಮಣ್ಣ

ಸಿದ್ದರಾಮಯ್ಯ ಯಾರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ : ಸಚಿವ ಸೋಮಣ್ಣ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada