Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ : ಡಿ.ಕೆ.ಶಿವಕುಮಾರ್‌

ಪ್ರತಿಧ್ವನಿ

ಪ್ರತಿಧ್ವನಿ

December 1, 2022
Share on FacebookShare on Twitter

ಚುನಾವಣೆ ಸಮಯದಲ್ಲಿ ರಾಜ್ಯದ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ. ಮಹಾರಾಷ್ಟ್ರದ ಯಾವುದೇ ಪಕ್ಷದವರಾಗಿರಲಿ ಗಡಿ ವಿವಾದದ ಹೆಸರಲ್ಲಿ ಶಾಂತಿ ಕದಡುವುದು, ಇದರಲ್ಲಿ ಭಾಗಿಯಾಗುವುದು ಸರಿಯಲ್ಲ. ನಮ್ಮ ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಮೇಲಿರುವ ಕಳಂಕ ಮರೆಮಾಚಿಕೊಳ್ಳಲು ಇದನ್ನು ದೊಡ್ಡದಾಗಿ ಮಾಡುತ್ತಿದ್ದಾರೆ. ಇದರ ಹಿಂದೆ ಸಂಚು ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲ ನಮ್ಮವರೇ. ಬೆಳಗಾವಿಯಲ್ಲಿ ನಾವು ಸುವರ್ಣಸೌಧ ಕಟ್ಟಿದ್ದು, ಯಾರೂ ಶಾಂತಿ ಭಂಗ ಕೆಲಸ ಮಾಡಬಾರದು ಎಂದಿದ್ದಾರೆ.

ಬಿಜೆಪಿಗೆ ಸಾಲು, ಸಾಲು ರೌಡಿ ಶೀಟರ್ ಗಳ ಸೇರ್ಪಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ಎಂದು ಛೇಡಿಸಿದ್ದಾರೆ.

ಚುನಾವಣೆಗಾಗಿ ಬಿಜೆಪಿ ಸಿದ್ಧಾಂತ ಮರೆಯುತ್ತಿದೆಯೇ ಎಂಬ ಪ್ರಶ್ನೆಗೆ, ಬಿಜೆಪಿಗೆ ಯಾವಾಗ ಯಾವ ಸಿದ್ಧಾಂತ ಇತ್ತು? ಅವರು ಸಿದ್ಧಾಂತದ ಬಗ್ಗೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ. ಬದುಕಿನ ಮೇಲೆ ರಾಜಕಾರಣ ಮಾಡಿಲ್ಲ. ಜನರ ಹೊಟ್ಟೆ ತುಂಬಿಸಿ, ಅವರಿಗೆ ಉದ್ಯೋಗ ಕೊಟ್ಟು, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಬೇಕು ಎಂಬುದು ಅವರಲ್ಲಿ ಇಲ್ಲ. ಅವರಿಗೇನಿದ್ದರೂ ಭಾವನೆಗಳ ವಿಚಾರದ ಮೇಲಷ್ಟೇ ಆಸಕ್ತಿ ಎಂದು ಕಿಡಿಕಾರಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ
ರಾಜಕೀಯ

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ

by ಪ್ರತಿಧ್ವನಿ
March 22, 2023
ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’
Top Story

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

by ಕೃಷ್ಣ ಮಣಿ
March 21, 2023
ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI
Top Story

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

by ನಾ ದಿವಾಕರ
March 22, 2023
ಮೈಸೂರಿನಲ್ಲಿ ಜೆಡಿಎಸ್​ ಪಕ್ಷದ ಐತಿಹಾಸಿಕ ಪಂಚರತ್ನ ಸಮಾರೋಪ..! ವಿಶೇಷತೆ ಗೊತ್ತಾ..?
Top Story

ಮೈಸೂರಿನಲ್ಲಿ ಜೆಡಿಎಸ್​ ಪಕ್ಷದ ಐತಿಹಾಸಿಕ ಪಂಚರತ್ನ ಸಮಾರೋಪ..! ವಿಶೇಷತೆ ಗೊತ್ತಾ..?

by ಕೃಷ್ಣ ಮಣಿ
March 26, 2023
AARADHYA | ಪೆಂಟಗನ್ ಸಿನಿಮಾದ ಪುಟ್ಟ ಪ್ರತಿಭೆಯ ಸಿಹಿ ಮಾತು.. #PRATIDHVANI
ಇದೀಗ

AARADHYA | ಪೆಂಟಗನ್ ಸಿನಿಮಾದ ಪುಟ್ಟ ಪ್ರತಿಭೆಯ ಸಿಹಿ ಮಾತು.. #PRATIDHVANI

by ಪ್ರತಿಧ್ವನಿ
March 23, 2023
Next Post
ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಿಎಂ ಬೊಮ್ಮಾಯಿ

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಿಎಂ ಬೊಮ್ಮಾಯಿ

ಕಾಶ್ಮೀರ್‌ ಫೈಲ್ಸ್‌ ಚಿತ್ರವನ್ನು ಕೊಳಕು, ಫ್ಯಾಸಿಸಂ ಎಂದಿದ್ದನ್ನು ಸಮರ್ಥಿಸಿದ ಇಸ್ರೇಲಿ ನಿರ್ದೇಶಕ ನಾದವ್‌ ಲ್ಯಾಪಿಡ್

ನನ್ನ ಟೀಕೆ ಸಂತ್ರಸ್ತ ಕಾಶ್ಮೀರಿ ಪಂಡಿತರ ಕುರಿತಾಗಿರಲಿಲ್ಲ; ಇಸ್ರೇಲಿ ನಿರ್ದೇಶಕ ನಾದವ್‌ ಲ್ಯಾಪಿಡ್‌ ಸ್ಪಷ್ಟೀಕರಣ

ಮತದಾರರ ಪಟ್ಟಿಯಲ್ಲಿ ಆದ ತಪ್ಪುಗಳನ್ನು ಸರಿಪಡಿಸುತ್ತೇವೆ : ಡಾ || ಕೆ.ವಿ. ರಾಜೇಂದ್ರ

ಮತದಾರರ ಪಟ್ಟಿಯಲ್ಲಿ ಆದ ತಪ್ಪುಗಳನ್ನು ಸರಿಪಡಿಸುತ್ತೇವೆ : ಡಾ || ಕೆ.ವಿ. ರಾಜೇಂದ್ರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist