• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: “ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು.

ADVERTISEMENT

ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ.ಅದು ಅವರ ಹಕ್ಕು.ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನಿಮಗೂ ಹೆಚ್ಚು ಅನುಕೂಲ ಆಗುವ ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಎಂದು ಡಿಕೆಶಿ ಮನವಿ ಮಾಡಿದ್ದರೆ.: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣ: ವಿಚಾರಣೆಗೆ ಹಾಜರಾಗಲು ಇಡಿ ನೋಟೀಸ್”ರಾಜ್ಯದಲ್ಲಿ ಸೋಮವಾರದಿಂದ ಹೆಚ್ಚು ಮಳೆ ಬೀಳುತ್ತಿದ್ದು,ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ.

ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ.ಮಳೆಯೇ ನಮಗೆ ಆಧಾರ ಎಂದು ಅವರು ಹೇಳಿದ್ದಾರೆ.

ನಾನು ತಮಿಳುನಾಡಿನ ಬಳಿ ಮನವಿ ಮಾಡಿಕೊಳ್ಳುತ್ತೇನೆ. ನಿಮ್ಮ ಹಿತಾಸಕ್ತಿ ಕಾಪಾಡುವುದಕ್ಕಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡಿ. ಈ ಯೋಜನೆ ನಮಗಿಂತ ನಿಮಗೆ ಹೆಚ್ಚು ಅನುಕೂಲವಾಗುತ್ತದೆ. ಈ ಅಣೆಕಟ್ಟಿನಲ್ಲಿ ಸಂಗ್ರಹವಾದ ನೀರನ್ನು ನಿಮಗೂ ನೀಡಲಾಗುವುದು. ಬೆಂಗಳೂರಿನಲ್ಲಿ ಕನ್ನಡಿಗರು,ತಮಿಳಿಗರು,ಆಂಧ್ರದವರು ಸೇರಿದಂತೆ ಉತ್ತರ ಭಾರತದ ರಾಜ್ಯಗಳ ಜನರಿದ್ದಾರೆ. ಎಲ್ಲರಿಗೂ ಕುಡಿಯುವ ನೀರು ಲಭಿಸಲಿದೆ. ಹೀಗಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯದ ಪರವಾಗಿ ವಿನಮ್ರವಾಗಿ ಮನವಿ ಮಾಡುತ್ತೇವೆ” ಎಂದು ತಿಳಿಸಿದರು.: ಮಲೆನಾಡಿನ ಭಾಗಗಳಲ್ಲಿ ಮುಂದುವರೆದ ಭಾರೀ ಮಳೆಮಳೆ ಇದೇ ರೀತಿ ಬಿದ್ದರೆ, ತಮಿಳುನಾಡಿಗೆ ನೀರು ಬಿಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಬಿಡುತ್ತೇವೆ. ನಾವು ಬಿಡಲೇಬೇಕು.ಒಳಹರಿವು ಹೆಚ್ಚಳವಾದರೆ ನಾವು ನೀರನ್ನು ಹರಿಸಲೇಬೇಕು.ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ” ಎಂದು ತಿಳಿಸಿದರು

Tags: CM Siddaramaiah‌Congress PartyDCM D.K Shivakumar
Previous Post

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್ ! 

Next Post

ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ : ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ !

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ : ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ !

ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ : ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada