• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ವಿರುದ್ಧ ಸಿಡಿದೆದ್ದ ಸತೀಶ್ ಜಾರಕಿಹೊಳಿ ! ಬೆಳಗಾವಿ ರಾಜಕಾರಣದಲ್ಲಿ ಹೊತ್ತಿಕೊಂಡ ಬೆಂಕಿ..! 

Chetan by Chetan
January 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಶಿ ವಿರುದ್ಧ ಸಿಡಿದೆದ್ದ ಸತೀಶ್ ಜಾರಕಿಹೊಳಿ ! ಬೆಳಗಾವಿ ರಾಜಕಾರಣದಲ್ಲಿ ಹೊತ್ತಿಕೊಂಡ ಬೆಂಕಿ..! 
Share on WhatsAppShare on FacebookShare on Telegram

ಸದ್ಯ ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ (Satish jarakiholi) ನಡುವೆ ಜಟಾಪಟಿ ಏರ್ಪಟ್ಟಿದೆ.ಬೆಳಗಾವಿ (Belagavi) ಜಿಲ್ಲಾ ರಾಜಕಾರಣದಲ್ಲಿ ಹಸ್ತ ಕ್ಷೇಪದ ವಿಚಾರವಾಗಿ ಡಿಕೆಶಿ ಹಾಗೂ ಸತೀಶ್ ನಡುವೆ ತಿಕ್ಕಾಟ ಜೋರಾಗಿದೆ.

ADVERTISEMENT

ಬೆಳಗಾವಿ ಡಿಸಿಸಿ ಕಚೇರಿಯನ್ನ ಲಕ್ಷ್ಮೀ ಹೆಬ್ಬಾಳಕರ್ (Lakshmi hebbalkar) ಕಟ್ಟಿದ್ದಾರೆ ಎಂದು ತಮ್ಮ ಭಾಷಣದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿದ್ದಾರೆ. ಇದರಿಂದ ತೀವ್ರ ಸಿಡಿಮಿಡಿಗೊಂಡ ಸಚಿವ ಸತೀಶ್ ಜಾರಕಿಹೊಳಿ,ಸಭೆಯಲ್ಲಿ ಎದ್ದು ಬಂದು ಮೈಕ್ ಹಿಡಿದ ಸತೀಶ್ ಜಾರಕಿಹೊಳಿ ಪದೇ ಪದೇ ಲಕ್ಷ್ಮೀ ಹೆಬ್ಬಾಳಕರ್ ಕಟ್ಟಿದ್ರು ಅಂತ ಹೇಳಬೇಡಿ ಎಂದು ಗರಂ ಆಗಿದ್ದಾರೆ.

ಹೀಗೆ ಹೇಳಿ ಇತರರನ್ನ ಅವಮಾನಿಸಬೇಡಿ.ಡಿಸಿಸಿ ಕಚೇರಿ ಕಟ್ಟಡಕ್ಕೆ ನಾನೂ ಹಣ ನೀಡಿದ್ದೇನೆ.ರಮೇಶ್ ಜಾರಕಿಹೊಳಿ (Ramesh jarakiholi) ಕಟ್ಟಡ ನಿರ್ಮಾಣಕ್ಕೆ ಜಾಗ ನೀಡಿದ್ದರು.ನನ್ನ ಸ್ವಂತ ದುಡ್ಡಿನಲ್ಲಿ ಮೂರು ಕೋಟಿ ನೀಡಿದ್ದೇನೆ ಎಂದು ಸತ್ಯ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. 

ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಲು ಯತ್ನಿಸಿದ್ದಾರೆ.ಅಂತಿಮವಾಗಿ ವೇದಿಕೆಯಲ್ಲಿ ಪರಿಸ್ಥಿತಿ ಬೇರೆ ಕಡೆ ಹೋಗುತ್ತಿರುವುದನ್ನ ಅರಿತು ಕಾರ್ಯಕ್ರಮದ ಉಸ್ತುವಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Tags: ಡಿಕೆ ಶಿವಕುಮಾರ್ಡಿಸಿಸಿ ಕಛೇರಿಬೆಳಗಾವಿ ರಾಜಕಾರಣಲಕ್ಷ್ಮಿ ಹೆಬ್ಬಾಳ್ಕರ್ಸತೀಶ್ ಜಾರಕಿಹೊಳಿ
Previous Post

ಸರ್ಕಾರಕ್ಕಿಂತ ಪಕ್ಷ ದೊಡ್ಡದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ತ್ಯಾಗದ ಮಾತು..!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ತ್ಯಾಗದ ಮಾತು..!

ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ತ್ಯಾಗದ ಮಾತು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada