• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾಕುಂಭ ಮೇಳಕ್ಕೆ ಹೊರಟ ಡಿಸಿಎಂ – ಪುಣ್ಯ ಸ್ನಾನದ ಬಗ್ಗೆ ಡಿಕೆ ಏನಂದ್ರು..? 

Chetan by Chetan
February 9, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಹಾಕುಂಭ ಮೇಳಕ್ಕೆ ಹೊರಟ ಡಿಸಿಎಂ – ಪುಣ್ಯ ಸ್ನಾನದ ಬಗ್ಗೆ ಡಿಕೆ ಏನಂದ್ರು..? 
Share on WhatsAppShare on FacebookShare on Telegram

ಡಿಸಿಎಂ ಡಿ.ಕೆ ಶಿವಕುಮಾರ್ (Dcm Dk Shivakumar) ಇಂದು ಬೆಂಗಳೂರಿನಿಂದ ಪ್ರಯಾಗರಾಜ್ (Prayagaraj) ಕಡೆ ಹೊರಟಿದ್ದಾರೆ. ಮಹಾ ಕುಂಭಮೇಳದಲ್ಲಿ (Maha kumbh 2025) ಭಾಗಿಯಾಗುವ ಸಲುವಾಗಿ ಡಿಸಿಎಂ ಡಿಕೆ ಶಿವಕುಮಾರ್ (Dcm dk Shivakumar) ಕುಟುಂಬ ಸಮೇತರಾಗಿ ಉತ್ತರಪರದೇಶಕ್ಕೆ ತೆರಳಿದ್ದಾರೆ. 

ADVERTISEMENT

ಇಂದು (ಫೆ 9) ಬೆಳಗ್ಗೆ 5:30ಕ್ಕೆ ಮನೆಯಿಂದ ಕುಟುಂಬ ಸಮೇತ ಹೊರಟ್ಟಿದ್ದಾರೆ. ಈ ವೇಳೆ ಮಾತ್ನಾಡಿದ ಅವರು, ನಮ್ಮ ರಾಜ್ಯದಲ್ಲೂ ನಡೆಯುವ ಕಾವೇರಿ ಕುಂಭಮೇಳದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ. 

ಈಗಾಗಲೇ ಕೆಲವು ಸ್ವಾಮೀಜಿಗಳು ಮಾತುಕತೆ ನಡೆಸಿದ್ದಾರೆ.ಇದಾದ ನಂತರ ಗ್ಲೋಬಲ್ ಇನ್ವೆಸ್ಟೆಂಟ್ ಮೀಟಿಂಗ್ ಇದೆ. ಅದರಲ್ಲೂ ಸಹ ನಾನು ಭಾಗವಹಿಸುತ್ತೇನೆ. ಹೀಗಾಗಿ ಇನ್ನು ನಾಲ್ಕು ದಿನ ಫುಲ್ ಬ್ಯೂಸಿ ಆಗಿರುವೆ ಎಂದು ಡಿಕೆಶಿ ಹೇಳಿದ್ದಾರೆ.

ಇನ್ನು ಈ ಹಿಂದೆ ಬಿಜೆಪಿ ನಾಯಕರು ಡಿಕೆ ಕುಂಭಮೇಳಕ್ಕೆ ಹೋಗುವ ಬಗ್ಗೆ ಟೀಕೆ ಮಾಡಿದ ವೇಳೆ ಗರಂ ಆಗಿದ್ದ ಡಿಕೆ, ನನ್ನ ಧರ್ಮ, ನಂಬಿಕೆ, ಆಚರಣೆಯ ಬಗ್ಗೆ ಯಾರೂ ಕೂಡ ಮಾತನಾಡಬಾರದು ಎಂದು ಕೌಂಟರ್ ಕೊಟ್ಟಿದ್ದರು. 

Tags: ಡಿಕೆ ಶಿವಕುಮಾರ್ಪುಣ್ಯ ಸ್ನಾನಪ್ರಯಾಗರಾಜ್ಮಹಾ ಕುಂಭಮೇಳ
Previous Post

ಟಿಕೆಟ್ ದರ ಹೆಚ್ಚಿಸಿದ ನಮ್ಮ ಮೆಟ್ರೋ..! ಇನ್ಮುಂದೆ ಮೆಟ್ರೋ ಪ್ರಯಾಣ ಕೂಡ ದುಬಾರಿ ! 

Next Post

ಟೀ-ಷರ್ಟ್.. ಪೋಸ್ಟರ್ ನಲ್ಲಿ ಮುಂದಿನ ಸಿಎಂ ಬರಹ – ವಾಲ್ಮೀಕಿ ಜಾತ್ರೆಯಲ್ಲಿ ರಾಜಾಜಿಸಿದ ಸತೀಶ್ ಜಾರಕಿಹೊಳಿ ಫೋಟೋ! 

Related Posts

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 
Top Story

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

by ಪ್ರತಿಧ್ವನಿ
September 17, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) 76ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 1950ರ ಸೆಪ್ಟೆಂಬರ್ 17ರಂದು ಗುಜರಾತ್‌ನ ವಡನಗರದಲ್ಲಿ ಜನಿಸಿದ ಪ್ರಧಾನಿ ಮೋದಿಗೆ ದೇಶದ...

Read moreDetails
ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

September 17, 2026
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

September 17, 2026
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

September 17, 2026
ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

September 17, 2026
Next Post
ಟೀ-ಷರ್ಟ್.. ಪೋಸ್ಟರ್ ನಲ್ಲಿ ಮುಂದಿನ ಸಿಎಂ ಬರಹ – ವಾಲ್ಮೀಕಿ ಜಾತ್ರೆಯಲ್ಲಿ ರಾಜಾಜಿಸಿದ ಸತೀಶ್ ಜಾರಕಿಹೊಳಿ ಫೋಟೋ! 

ಟೀ-ಷರ್ಟ್.. ಪೋಸ್ಟರ್ ನಲ್ಲಿ ಮುಂದಿನ ಸಿಎಂ ಬರಹ - ವಾಲ್ಮೀಕಿ ಜಾತ್ರೆಯಲ್ಲಿ ರಾಜಾಜಿಸಿದ ಸತೀಶ್ ಜಾರಕಿಹೊಳಿ ಫೋಟೋ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada