ನಮ್ಮದು ಶಾಂತಿಯುತ ದೇಶ. ಅ ವಿಚಾರವನ್ನು ಭಾರತ ಪ್ರಸ್ತಾಪ ಮಾಡಬೇಕಿತ್ತು. ತನ್ನ ನಿಲುವನ್ನು ವಿಶ್ವಸಂಸ್ಥೆಯಲ್ಲಿ ಬಹಿರಂಗವಾಗಿ ಹೇಳಬೇಕಿತ್ತು. ಆದರೆ ವಿದೇಶಾಂಗ ನೀತಿಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ವಿರೋಧಿಸುವ ಭರದಲ್ಲಿ ಮೋದಿ ವಿದೇಶಾಂಗ ನೀತಿಯೇ ಸರಿಯಿಲ್ಲ ಎಂದಿದ್ದು, ವಿಶ್ವಸಂಸ್ಥೆಯಲ್ಲಿ ಭಾರತದ ನಿಲುವನ್ನೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಅಲ್ಲದೇ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಕಾಲದ ಆಲಿಪ್ತ ನೀತಿ ಬಗ್ಗೆ ಪ್ರಸ್ತಾಪಿಸಿದೆ.
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
ಮುಂಬೈ : ಟ್ರಾಪೀಕ್ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...
Read moreDetails





