• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಆಗುವ ಕನಸು ಕಾಣುತ್ತಿದ್ದ ಡಿ.ಕೆ. ಶಿವಕುಮಾರ್‌ ಗೆ ದೊಡ್ಡ ಹಿನ್ನಡೆ!

ಪ್ರತಿಧ್ವನಿ by ಪ್ರತಿಧ್ವನಿ
October 19, 2023
in Top Story, ಕರ್ನಾಟಕ
0
ಸಿಎಂ ಆಗುವ ಕನಸು ಕಾಣುತ್ತಿದ್ದ ಡಿ.ಕೆ. ಶಿವಕುಮಾರ್‌ ಗೆ ದೊಡ್ಡ ಹಿನ್ನಡೆ!
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್‌ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಕರಣ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್‌ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ನ್ಯಾಯಾಲಯ ಬಿಗ್‌ ಶಾಕ್‌ ನೀಡಿದೆ.

ADVERTISEMENT

ಇನ್ನು ಡಿ.ಕೆ. ಶಿವಕುಮಾರ್‌ ಅವರು 200 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಸಂಬಧಪಟ್ಟಂತೆ ಸಿಬಿಐ ಎಫ್ಐಆರ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಿಬಿಐ ಸಂಕಷ್ಟ ಮುಂದುವರೆದಿದೆ. ಜೊತೆಗೆ, ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆಯಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಲು ಅನುಕೂಲ ಆಗುವಂತೆ ಸಿಬಿಐ ತನಿಖೆಗೆ ಮಧ್ಯಂತರ ತಡೆಯನ್ನು ನೀಡಿತ್ತು. ಈಗ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ಕೂಡ ಹೈಕೋರ್ಟ್‌ ತೆರವು ಮಾಡಿದೆ.

2014ರಿಂದ 2018 ರವರೆಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಾಗಿತ್ತು. ಸುಮಾರು 75 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೊಪ ಇತ್ತು. ಈ ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿತ್ತು. ಸಿಬಿಐ ವಾದಕ್ಕೆ ಮನ್ನಣೆ ನೀಡಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಈಗ ಅರ್ಧಕ್ಕೆ ನಿಂತಿದ್ದ ತನಿಖೆಯನ್ನು ಸಿಬಿಐ ಮುಂದುವರೆಸಲಿದೆ. ತನಿಖೆ ಅಂತಿಮ‌ ಹಂತಕ್ಕೆ ಬಂದಿದ್ದು ಸದ್ಯದಲ್ಲೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ. ಇನ್ನು ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿದ್ದ ಡಿ.ಕೆ. ಶಿವಕುಮಾರ್‌ ಅವರಿಗೆ ದೊಡ್ಡ ಹಿನ್ನಡೆ ಉಂಟಾಗಿದೆ.

Tags: BangaloreCBID.K. ShivakumarFIR
Previous Post

ಆಯುಧ ಪೂಜೆ ಸಂದರ್ಭದಲ್ಲಿ ಕುಂಕುಮ, ಅರಶಿನ, ಸುಣ್ಣ ಬಳಸುವಂತಿಲ್ಲ: ಸರ್ಕಾರದ ಆದೇಶ..!

Next Post

ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ : ಆಯನೂರು ಮಂಜುನಾಥ್

Related Posts

Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
0

ಪಹಲ್ಗಾಮ್ ದಾಳಿಯಲ್ಲಿ ಮಹಿಳೆಯರು ವಿಧವೆಯಾಗಿ ಸಿಂಧೂರವನ್ನು ಕಳೆದುಕೊಂಡರು. ಹೀಗಿದ್ದೂ, ಪ್ರತೀಕಾರಕ್ಕಾಗಿ ಭಾರತ ಕೈಗೊಂಡ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ'(Operation Sindoor) ಎಂದು ಹೆಸರಿಟ್ಟಿದ್ದೇಕೆ ಎಂದು ಸಂಸದೆ ಜಯಾ ಬಚ್ಚನ್...

Read moreDetails

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025
Next Post
ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ : ಆಯನೂರು ಮಂಜುನಾಥ್

ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ : ಆಯನೂರು ಮಂಜುನಾಥ್

Please login to join discussion

Recent News

Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada