• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆ (channapattana bi election) ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಯಾರು ಸ್ಪರ್ಧೆ ಮಾಡಬೇಕೆಂಬುದು ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP yogeshwar) ತಿಳಿಸಿದ್ರು.

ADVERTISEMENT

ಈ ಬಗ್ಗೆ ದೆಹಲಿಯಲ್ಲಿ (Delhi) ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಇತ್ತೀಚೆಗೆ ಡಿಸಿಎಂ (Dcm) ವಾರದಲ್ಲಿ ಎರಡು ದಿನ ಠಿಕಾಣಿ ಹೂಡುತ್ತಿದ್ದಾರೆ. ಚನ್ನಪಟ್ಟಣಕ್ಕೆ ಈವರೆಗೂ ತಿರುಗಿನೋಡದವರು ಈಗ ಮತ್ತೆ ಬಂದಿದ್ದಾರೆ. ಜನ ಅವರಿಗೆ ಸರಿಯಾಗಿ ಉತ್ತರಿಸುತ್ತಾರೆ ಎಂದು.

ಇನ್ನು ಕಾಂಗ್ರೆಸ್ (Congress) ನಿಂದ ಡಿಕೆಶಿ ಕುಟುಂಬದವರೆ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ ಅಥವಾ ಡಿಕೆಶಿ ಕುಟುಂಬದಿಂದ ಯಾರೇ ನಿಂತರೆ, ನಮ್ಮ ಕಡೆಯಿಂದ ದೊಡ್ಡ ಹೋರಾಟ ನಡೆಯಲಿದೆ ಎಂದು ಡಿ.ಕೆ ಶಿವಕುಮಾರ್‌ಗೆ (Dk shivakumar) ಟಾಂಗ್ ಕೊಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಬೈ ಎಲೆಕ್ಷನ್ಡಿಕೆ ಶಿವಕುಮಾರ್ಡಿಕೆ ಸುರೇಶ್ಮಾಜಿ ಸಚಿವ ಯೋಗೇಶ್ವರ್ಸಿಪಿ ಯೋಗೇಶ್ವರ್
Previous Post

ದರ್ಶನ್ ಅಭಿಮಾನಿಗಳಿಗೆ ವಿಜಯ ಲಕ್ಷ್ಮಿ ಪರೋಕ್ಷ ಸಂದೇಶ ! ಇನ್ಸ್ಟಾಗ್ರಾಂ ಪೋಲ್ಡ್ ವೈರಲ್ !

Next Post

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

April 23, 2026
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
Next Post
ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada