• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆ (channapattana bi election) ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಯಾರು ಸ್ಪರ್ಧೆ ಮಾಡಬೇಕೆಂಬುದು ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP yogeshwar) ತಿಳಿಸಿದ್ರು.

ADVERTISEMENT

ಈ ಬಗ್ಗೆ ದೆಹಲಿಯಲ್ಲಿ (Delhi) ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಇತ್ತೀಚೆಗೆ ಡಿಸಿಎಂ (Dcm) ವಾರದಲ್ಲಿ ಎರಡು ದಿನ ಠಿಕಾಣಿ ಹೂಡುತ್ತಿದ್ದಾರೆ. ಚನ್ನಪಟ್ಟಣಕ್ಕೆ ಈವರೆಗೂ ತಿರುಗಿನೋಡದವರು ಈಗ ಮತ್ತೆ ಬಂದಿದ್ದಾರೆ. ಜನ ಅವರಿಗೆ ಸರಿಯಾಗಿ ಉತ್ತರಿಸುತ್ತಾರೆ ಎಂದು.

ಇನ್ನು ಕಾಂಗ್ರೆಸ್ (Congress) ನಿಂದ ಡಿಕೆಶಿ ಕುಟುಂಬದವರೆ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ ಅಥವಾ ಡಿಕೆಶಿ ಕುಟುಂಬದಿಂದ ಯಾರೇ ನಿಂತರೆ, ನಮ್ಮ ಕಡೆಯಿಂದ ದೊಡ್ಡ ಹೋರಾಟ ನಡೆಯಲಿದೆ ಎಂದು ಡಿ.ಕೆ ಶಿವಕುಮಾರ್‌ಗೆ (Dk shivakumar) ಟಾಂಗ್ ಕೊಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಬೈ ಎಲೆಕ್ಷನ್ಡಿಕೆ ಶಿವಕುಮಾರ್ಡಿಕೆ ಸುರೇಶ್ಮಾಜಿ ಸಚಿವ ಯೋಗೇಶ್ವರ್ಸಿಪಿ ಯೋಗೇಶ್ವರ್
Previous Post

ದರ್ಶನ್ ಅಭಿಮಾನಿಗಳಿಗೆ ವಿಜಯ ಲಕ್ಷ್ಮಿ ಪರೋಕ್ಷ ಸಂದೇಶ ! ಇನ್ಸ್ಟಾಗ್ರಾಂ ಪೋಲ್ಡ್ ವೈರಲ್ !

Next Post

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

Related Posts

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?
ರಾಜಕೀಯ

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

by ಪ್ರತಿಧ್ವನಿ
May 20, 2026
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾರ್ಡಿಕ್ ಶೃಂಗಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ, ಕಾನೂನಿನ ಆಡಳಿತ ಹಾಗೂ ಜನಪರ ಮೌಲ್ಯಗಳೇ ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳನ್ನು ಸಹಜ ಪಾಲುದಾರರನ್ನಾಗಿಸಿವೆ” ಎಂದು...

Read moreDetails
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
Next Post
ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada