• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ನಟ್‌ ಬೋಲ್ಟ್‌ ಹೇಳಿಕೆ ವಿವಾದ- ಹೇಳಿಕೆ ಸಮರ್ಥಿಸಿಕೊಂಡ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
March 5, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar)ಇತ್ತೀಚೆಗೆ ಚಿತ್ರರಂಗದ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದ್ದರು. ನಟ್ಟು, ಬೋಲ್ಟ್‌, ಟೈಟ್ ಮಾಡ್ತೀನಿ ಅನ್ನೋ ಎಚ್ಚರಿಕೆ ನುಡಿಗಳನ್ನು ನುಡಿದಿದ್ದರು.

ADVERTISEMENT

ಹೀಗೆ ಡಿಸಿಎಂ ವಾರ್ನಿಂಗ್ ಕೊಟ್ಟಿದ್ದು, ಕನ್ನಡಚಿತ್ರಕ್ಕೆ. ಆದರೀಗ ಡಿಕೆಶಿ ಆಡಿದ ಮಾತುಗಳು ಟೀಕೆಗೆ ಗುರಿಯಾಗಿವೆ. ಇದೀಗ ಡಿಕೆಶಿ ಹೇಳಿಕೆಯನ್ನ ಸಚಿವ ಚಲುವರಾಯಸ್ವಾಮಿ (Minister Chaluvarayaswamy) ಸಮರ್ಥಿಸಿಕೊಂಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಭೆಗೆ ಎಲ್ಲರೂ ಬಂದಿಲ್ಲ ಎಂಬ ಕಾರಣಕ್ಕೆ ಹೇಳಿಕೆ ನೀಡಿದ್ದಾರೆ. ಈ ವಿಚಾರವನ್ನ ವಿಕೋಪಕ್ಕೆ ತೆಗೆದುಕೊಂಡು ಹೋಗುವ ಅಗತ್ಯ ಇಲ್ಲ ಅಂತಾ ಹೇಳಿದ್ದಾರೆ..

ಇನ್ನು ಸ್ಯಾಂಡಲ್​ವುಡ್​ ನಟ-ನಟಿಯರ (Sandalwood Actors) ನಟ್ಟು-ಬೋಲ್ಟು ಟೈಟ್​ ಮಾಡುವ ಹೇಳಿಕೆ ರಾಜ್ಯದಲ್ಲಿ ಭಾರೀ ಸದ್ದು ಮಾಡ್ತಿದೆ. ಇದರಿಂದ ಹಿಂದೆ ಸಾಧುಕೋಕಿಲಾ (Sadukokila) ಕೈವಾಡ ಇರುವ ಅಂತೆಕಂತೆಗಳು ಗಾಂಧಿನಗರದಲ್ಲಿ (Gandhinagar) ಜೋರಾಗಿ ಹರಿದಾಡ್ತಿದೆ. ಇದರ ಬೆನ್ನಲ್ಲೇ ಸಾಧು ಕೋಕಿಲಾ ಡಿಸಿಎಂ ಡಿಕೆಶಿ ಪರ ಬ್ಯಾಟ್​ ಬೀಸಿದ್ದಾರೆ. ಡಿ.ಕೆ ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನೂ ಇಲ್ಲ. ಎಲ್ಲರೂ ಕಾರ್ಯಕ್ರಮಕ್ಕೆ ಬರಬೇಕು ಎನ್ನುವುದಷ್ಟೇ ಅವರ ಉದ್ದೇಶ ಎಂದು ಸಮರ್ಥಿಕೊಂಡಿದ್ದಾರೆ. ಇನ್ನು ಖ್ಯಾತ ಕಲಾವಿದರೂ ಕೂಡ ಡಿಕೆಶಿ ಹೇಳಿಕೆ ಸರಿಯಾಗೇ ಇದೆ ಎಂದು ತಲೆಯಾಡಿಸಿದ್ದಾರೆ.

ಕೆಲವರು ಡಿಸಿಎಂ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ರೆ. ಇನ್ನೂ ಕೆಲವರು ಆ ರೀತಿ ಮಾತನಾಡಿದ್ದು ತಪ್ಪು ಎಂದಿದ್ದಾರೆ. ಖ್ಯಾತ ನಿರ್ದೇಶಕ, ಟಿ.ಎಸ್​.ನಾಗಾಭರಣ (TS Nagabharana), ಕಲಾವಿದರೂ ಒಂದಾಗಿರಬೇಕು ಅನ್ನೋದು ಒಳ್ಳೆಯದು. ಆದ್ರೆ, ಅವರು ಬರಲಿಲ್ಲ ಎಂಬ ಕಾರಣಕ್ಕೆ ಧಮ್ಕಿ ಹಾಕೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

Tags: BJPChaluvanarayanaswamyCongress PartydcmDK Shivakumarkannada cinemaSadukokilasandalwoodT.S Nagabharana
Previous Post

ಚಿಕನ್ ಸೇವನೆ ತಕ್ಷಣ ಸ್ಥಗಿತಗೊಳಿಸಿ: ಹೊಸ ರೋಗದ ಪ್ರಭಾವ

Next Post

BSY ಲಿಂಗಾಯತ ಅಲ್ಲ ಎಂದ ಯತ್ನಾಳ್‌ಗೆ ಬಿ.ವೈ ವಿಜಯೇಂದ್ರ ತಿರುಗೇಟು

Related Posts

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ
Top Story

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ

by ಪ್ರತಿಧ್ವನಿ
June 25, 2026
0

ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ (Revenge Pornography), ಸೆಕ್ಸ್‌ಟಾರ್ಷನ್ (Sextortion) ಹಾಗೂ ಖಾಸಗಿ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

June 25, 2026
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

June 25, 2026
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

June 25, 2026
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
Next Post

BSY ಲಿಂಗಾಯತ ಅಲ್ಲ ಎಂದ ಯತ್ನಾಳ್‌ಗೆ ಬಿ.ವೈ ವಿಜಯೇಂದ್ರ ತಿರುಗೇಟು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada