• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in ಇದೀಗ, ಕರ್ನಾಟಕ, ರಾಜಕೀಯ
0
ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು
Share on WhatsAppShare on FacebookShare on Telegram

ADVERTISEMENT

 

ಬೆಂಗಳೂರು: ಅಪಾರ್ಟ್ ಮೆಂಟ್ ಅಸೋಸಿಯೇಷನ್ ಖಜಾಂಜಿ ಪತ್ರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಡಿಮಿಡಿಗೊಂಡಿದ್ದಕ್ಕೆ ಆಕ್ಷೇಪ ತೋರಿ ನೀವು ಮಿನಿಸ್ಟರ್ ಹೊರತು ಮಾಸ್ಟರ್ ಅಲ್ಲ ಎಂದಿದ್ದ ಉದ್ಯಮಿ ಮೋಹನ್ ದಾಸ್ ಪೈಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಡಿಕೆಶಿ, ಮೋಹನ್ ದಾಸ್ ಪೈ ಹಿರಿಯರಿದ್ದಾರೆ, ಸಲಹೆ ಕೊಡುತ್ತಾರೆ. ಆದರೆ ನನಗೆ ಬೆದರಿಕೆ ಹಾಕೋಕೆ, ಎಚ್ಚರಿಕೆ ಕೊಡೋಕೆ ಆಗಲ್ಲ ಅಲ್ವಾ..? ನಾನಿರೋದೆ ಜನರಿಗೋಷ್ಕರ. ಅಪಾರ್ಟ್ ಮೆಂಟ್ ಜನರಿಗೆ ರಕ್ಷಣೆ ಮಾಡಬೇಕು ಎಂದು ಕಾನೂನು ಜಾರಿ ಮಾಡುತ್ತಿದ್ದೇವೆ. ಯಾರೋ ಒಬ್ಬ ಅಸೋಸಿಯೇಷನ್ ಅವನು ಬೆದರಿಕೆ ಹಾಕಿದ್ರೆ ಹೇಗೆ…? ನಾವು ಯಾರಿಗೋಷ್ಕರ ಕಾನೂನು ತರುತ್ತಿದ್ದೇವೆ..? ಯಾರದ್ದೋ ಒತ್ತಡಕ್ಕೆ ಮಣಿಯಲು ಆಗಲ್ಲ ಎಂದು ಪೈ ಮಾತಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Shamanuru Shivashankarappa Passes Away: ವಿಧಾನಸಭೆಯಲ್ಲಿ ಶಾಮನೂರು ಶಿವಶಂಕರಪ್ಪಗೆ ಸಂತಾಪ #pratidhvani #rip

ಇನ್ನು ಸೋಷಿಯಲ್ ಮೀಡಿಯಾದಲ್ಲೂ ಡಿಕೆಶಿ ಮಾತಿಗೆ ಅನೇಕರು ಕಿಡಿಕಾರಿದ್ದರು. ಈ ಬಗ್ಗೆ ಮಾತನಾಡಿದ ಅವರು, ನಾನು ಹಳ್ಳಿಯವನಿದ್ದೇನೆ.. ಮುಂದೆ ನಮ್ರತೆಯಿಂದ ಕಲಿತುಕೊಳ್ಳೋನಾ ಬಿಡಿ ಎಂದಿದ್ದಾರೆ.

2 ದಿನದ ಹಿಂದೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಅಪಾರ್ಟ್ ಮೆಂಟ್ ಅಸೋಷಿಯೇಷನ್ ಖಜಾಂಚಿ ಕಿರಣ್ ಹೆಬ್ಬಾರ್ ಪತ್ರ ನೋಡಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನನ್ನು ಹೆದರಿಸಲು ಬರಬೇಡಿ. ನಾನು ಯಾವನಿಗೂ ಹೆದರಲ್ಲ. ಕಿರಣ್ ಹೆಬ್ಬಾರ್ ಎನ್ನುವವರು ಪತ್ರ ಬರೆದಿದ್ದಾರೆ. ಕೆಲವರಿಗೆ ನಾನು ಯಾರು ಅನ್ನೋದೇ ಗೊತ್ತಿಲ್ಲ. ಆತ ಕಾಂಗ್ರೆಸ್ ಸರ್ಕಾರ ಕೆಲಸ ಮಾಡಿಲ್ಲ ಎಂದು ವಾರ್ನ್ ಮಾಡಿ ಪತ್ರ ಬರೆದಿದ್ದಾನೆ. ಬೇಸಿಕ್ ಕಾಮನ್ ಸೆನ್ಸ್ ಇಟ್ಕೊಂಡು ನನ್ನ ಹತ್ತಿರ ಡೀಲ್ ಮಾಡಬೇಕು. ನನಗೆ ವಾರ್ನ್ ಮಾಡೋದು,

DK Shivakumar: ನ್ಯಾಷನಲ್‌ ಹೆರಾಲ್ಡ್‌ ಕೇಸ್: ವಿಚಾರಣೆಗೆ ಸಮಯಾವಕಾಶ ಕೇಳುತ್ತೇನೆ..! #dkshivakumar

 

ಎಚ್ಚರಿಕೆ ಕೊಡೋದು ನಡೆಯಲ್ಲ . ಪ್ರಧಾನಿ, ಹೋಂ ಮಿನಿಸ್ಟರ್ ಗೆ ಹೆದರದೇ ಜೈಲಿಗೆ ಹೋದವನು ನಾನು‌. ಇವನು ಯಾರು ಹೆಬ್ಬಾರ್ ಗೆ ಹೆದರುತ್ತೀನಾ..? ನಿಮ್ಮ ವಾರ್ನಿಂಗ್ ಗೆ ನಾವು ಹೆದರಲ್ಲ. ನಿಮಗೆ ಸರ್ವೀಸ್ ಗೆ ಮಾಡಿದ್ರೆ ನಾಲ್ಕು ವೋಟ್ ಬರುತ್ತೆ ಎಂದು ನಾವು ಕೆಲಸ ಮಾಡಿಲ್ಲವೇ. ನಿಮಗೆ ಕೊಟ್ಟಿರುವ ಮಾತು ಉಳಿಸಿಕೊಂಡಿಲ್ವಾ..? ಈ ಸರ್ಕಾರವನ್ನ ಹೆದರಿಸೋಕೆ ಬರಬೇಡಿ. ನಿಮ್ಮ ಸಮಸ್ಯೆ ಹೇಳಿಕೊಳ್ಳಿ, ನಿಮ್ಮ ಕೆಲಸ ಮಾಡಿಸಿಕೊಳ್ಳಿ. ಬಿಜೆಪಿಗೆ ಹೆಚ್ಚು ವೋಟು ಬೆಂಗಳೂರಿನಲ್ಲಿ ತಾನೇ ಕೊಟ್ಟಿದ್ದು ? ಭ್ರಮೆ ಬೇಡ.. ಬೆದರಿಕೆ ಹಾಕೋದು ನಮ್ಮ ಸರ್ಕಾರದ ವಿರುದ್ಧ ನಡೆಯಲ್ಲ . ನಾನು ನೇರ ದಿಟ್ಟವಾಗಿ ಮಾತಾನಾಡ್ತೀನಿ. ಬೇಜಾರ್ ಮಾಡಿಕೊಳ್ಳಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು - Pratidhvani

Tags: DK ShivakumarMohandas Pai
Previous Post

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

Next Post

45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada