• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಂಗೆ ಯಾವುದೇ ಅಸೂಹೆ ಇಲ್ಲ.. CD ಶಿವಕುಮಾರ್ ಸುತ್ತಮುತ್ತ ಬರೀ ಟೆರರಿಸ್ಟ್ ಗಳೇ ಇದ್ದಾರೆ : ಮಾಜಿ ಸಿಎಂ HDK

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೆಲವೇ ದಿನಗಳಲ್ಲಿ ಜೆಡಿಎಸ್ ಕಣ್ಮರೆ : ಕೈ ಮುಖಂಡ ರಮೇಶ್ ಬಾಬು ತೀವ್ರ ವಾಗ್ದಾಳಿ
Share on WhatsAppShare on FacebookShare on Telegram

ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕೌಂಟರ್ ಅಟ್ಯಾಕ್ ಮುಂದುವರೆಸಿದ್ದಾರೆ.ಫೋನ್ ಟ್ಯಾಪ್ ಮಾಡಲು ಹೆಚ್.ಡಿ ಕುಮಾರಸ್ವಾಮಿ ಏನು ಟೆರರಿಸ್ಟಾ ಎಂದು ಹೇಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಬಳೀ ಇರುವವರೆಲ್ಲಾ ಟೆರರಿಸ್ಟ್ ಗಳೆ. ಡಿಕೆಶಿ ಸುತ್ತಾಮುತ್ತಾ ಟೆರರಿಸ್ಟ್ ಗಳಿದ್ದಾರೆ. ಟೆರರಿಸ್ಟ್ ಗಳ ಯಾರಾದ್ರೂ ಟಚ್ ಮಾಡಿದ್ದಾರಾ.? ಪ್ರಜ್ವಲ್ ಪ್ರಕರಣದಲ್ಲಿ ಯಾರನ್ನಾದ್ರೂ ಬಂಧಿಸಿದ್ದಾರಾ ಎಂದು ಕಿಡಿಕಾರಿದರು.

ADVERTISEMENT

ಪ್ರಜ್ವಲ್ ಕೇಸ್ ನಿಂದ ಹೆಚ್ ಡಿ ದೇವೇಗೌಡರ ಫ್ಯಾಮಿಲಿಗೆ ಡ್ಯಾಮೇಜ್ ಆಗಿರೋದು ಸತ್ಯ. ಕುಟುಂಬಕ್ಕೆ ಡ್ಯಾಮೇಜ್ ಮಾಡಲೇಂದೇ ದೊಡ್ಡ ಸಂಚು ಮಾಡಿದ್ದರು ಎಂದರು.ಅಸೂಯೆಗೆ ಮದ್ದಿಲ್ಲ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ಕೊಟ್ಟ ಹೆಚ್ ಡಿಕೆ, ವಿಡಿಯೋ ಹಂಚಿಕೆ ಮಾಡಿದವರ ವಿರುದ್ದ ಕ್ರಮ ಆಗಲಿ. ವಿಡಿಯೋ ಮಾಡಿದ್ದಕ್ಕಿಂತ ಹಂಚಿದ್ದು ಅಪರಾಧ . ಪೆನ್ ಡ್ರೈವ್ ವೈರಲ್ ನ ರೂವಾರಿ ಕಾರ್ತಿಕ್ ಗೌಡ. ಡಿಕೆ ಸುರೇಶ್ ರನ್ನ ಕಾರ್ತಿಕ್ ಭೇಟಿ ಮಾಡಿದ್ದ. ವಿಡಿಯೋ ಸಿಡಿಯನ್ನ ಡಿಕೆ ಶೀವಕುಮಾರ್ ಕಾಪಿ ಮಾಡಿದ್ದಾರೆ. ಪ್ರಜ್ವಲ್ ಅಪರಾಧ ಸಾಬೀತಾದರೇ ಶಿಕ್ಷೆ ನೀಡಿ ಎಂದರು

Tags: Congress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪ
Previous Post

Toothache remedies:ಹಲ್ಲು ನೋವಿನ ಸಮಸ್ಯೆಗೆ ತಕ್ಷಣದ ಪರಿಹಾರ.!

Next Post

Mango Health Benefits:ಮಾವಿನ ಹಣ್ಣು ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ.!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
Mango Health Benefits:ಮಾವಿನ ಹಣ್ಣು ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ.!

Mango Health Benefits:ಮಾವಿನ ಹಣ್ಣು ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada