• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಏನೆಲ್ಲಾ ಮಾತಾಡಿದ್ರೂ ಗೊತ್ತಾ..?

Any Mind by Any Mind
September 23, 2023
in ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಏನೆಲ್ಲಾ ಮಾತಾಡಿದ್ರೂ ಗೊತ್ತಾ..?
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ರಾಜ್ಯಾದ್ಯಂತ ಕಾವೇರಿ ನೀರಿನ ವಿಚಾರ ಸಾಕಷ್ಟು ಕಾವೇರಿದೆ. ಸುಪ್ರೀಂ ಕೋರ್ಟ್‌ ಆದೇಶದಂತೆ ಪ್ರತಿದಿನ 5,000 ಕ್ಯೂಸೆಕ್ಸ್‌ ನೀರು ಬೀಡುವಂತೆ ಆದೇಶಿಸಲಾಗಿದೆ. ನಮಗೆ ಇಲ್ಲಿ ಕುಡಿಲು ನೀರಿಲ್ಲ, ಪರಿಸ್ಥಿತಿ ಹೀಗಿರುವಾಗ ಎಲ್ಲಿಂದ ನೀರು ಬಿಡುವುದು..? ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇನ್ನು ಕಾವೇರಿ ವಿಚಾರವಾಗಿ ಮಾಜಿ ಸಿಎಂ ಹೆಚ್‌ಡಿಕೆ ದೆಹಲಿಯಿಂದ ಬಂದ ಕೂಡಲೇ ಕಾವೇರಿ ಹೋರಾಟದ ಪಾಳಯಕ್ಕೆ ಧುಮುಕಿದ್ದಾರೆ. ಇನ್ನು ಈ ದಿನ ಏನೆಲ್ಲಾ ಮಾತನಾಡಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಸುಪ್ರೀಂ ಕೋರ್ಟ್‌ ಆದೇಶದಂತೆ ನೀರು ಬಿಡುವ ವಿಚಾರ:

ಸುಪ್ರೀಂಕೋರ್ಟ್ ತೀರ್ಪಿನಂತೆ ನೀರು ಬಿಡಬೇಕು.ಇಲ್ಲದಿದ್ದರೇ ನ್ಯಾಯಾಂಗ ನಿಂದನೆ ಆಗುತ್ತೆ ಅಂತಾ ರಾಜ್ಯ ಸರ್ಕಾರದವರು ಹೇಳ್ತಿದ್ದಾರೆ.ತಮಿಳುನಾಡಿಗೆ ನೀರು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ.ಸುಪ್ರೀಂಗೆ ನೀರು ಬಿಡಲು ಆಗಲ್ಲ ಎಂದು ಮೇಲ್ಮನವಿ ಸಲ್ಲಿಸಿ.2016 ತೀರ್ಪು ಪ್ರಸ್ತಾಪಿಸಿ ರಾಜ್ಯ ಸರ್ಕಾರಕ್ಕೆ ಹೆಚ್ಡಿಕೆ ಸಲಹೆ.
ಪಾಲಿಸಲು ಆಗದ ತೀರ್ಪನ್ನ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಆಗಲ್ಲ.ಆಂಧ್ರದ ನೀರಾವರಿ ಪ್ರಕರಣ ಸಂಬಂಧ ಆ ನ್ಯಾಯಮೂರ್ತಿ ಉದಮ್ ಮಲ್ಲಿಕ್ ಹೇಳಿದ್ದರು.ಸೆ.22, 2016 ನ್ಯಾಯಾಲಯ ಅದನ್ನ ಎತ್ತಿಹಿಡಿದಿತ್ತು.ಅದೇ ರೀತಿ ರಾಜ್ಯ ಸರ್ಕಾರ ನೀರು ಬಿಡಲು ಆಗಲ್ಲ ಎಂದು ಮೇಲ್ಮನವಿ ಸಲ್ಲಿಸಲಿ.

ಟ್ರಿಬ್ಯನಲ್ ರಚನೆ ಮಾಡಿಕೊಂಡಿದ್ದೇ ಈಗ ನೀರು ಬಿಡುವುದಕ್ಕೆ ಸಮಸ್ಯೆಯಾಗ್ತಿದೆ

1989ರ ವರೆಗೆ ಯಾವ ಮುಖ್ಯಮಂತ್ರಿಗಳು ಟ್ರಿಬ್ಯನಲ್ ಗೆ ಅವಕಾಶ ಕೊಟ್ಟಿರಲಿಲ್ಲ.ಅವರು ಕೇಳಿದಾಗ 3-4ಟಿಎಂಸಿ ನೀರು ಬಿಡ್ತಿದ್ರು.ಆದಾದ ಬಳಿಕ ಬಂದ ಸರ್ಕಾರ ತಮಿಳುನಾಡು ಜೊತೆ ಸಮನ್ವಯ ನಡೆಸಲಿಲ್ಲ.ಆಗ ಅವರು ಸುಪ್ರೀಂ ಕೋರ್ಟ್ ಗೆ ಹೋಗಿ ಟ್ರಿಬ್ಯುನಲ್ ರಚನೆ ಮಾಡಿದ್ರು.ಅಂದಿನ ಸಿಎಂ ಮಾಡಿದ ನಿರ್ಲಕ್ಷ್ಯ ಈ ಟ್ರಿಬ್ಯುನಲ್ ರಚನೆ.
ಟ್ರಿಬಿನಲ್ ರಚನೆ ಆದಮೇಲೆ ಜಯಲಲಿತಾ ಹಾಗೂ ಕರುಣಾನಿಧಿ ಒತ್ತಡಗಳಿಗೆ ಮಣಿದು ರಾಜ್ಯಕ್ಕೆ ಅನ್ಯಾಯ ಮಾಡಿದ್ರು.ನಮ್ಮ ರಾಜ್ಯದ ರೈತರ ಉಳಿಸಲು ದೇವೇಗೌಡರು ಹೋರಾಟ ಮಾಡಿದ್ದಾರೆ.ಅವರ ಮಾರ್ಗದರ್ಶನವನ್ನ ಕೆಲವರು ನಿರ್ಲಕ್ಷ್ಯ ಮಾಡಿದ್ರು.ಅದರ ಪರಿಣಾಮ ನಮಗೆ ಹಲವು ರೀತಿಯ ಪೆಟ್ಟು ಬಿದ್ದಿದೆ‌.1994ರಲ್ಲಿ ದೇವೇಗೌಡರು ಸಿಎಂ ಆದಾಗಲೂ ನೀರಿನ ಕೊರತೆ ಇತ್ತು.ಆಗ ದೇವೇಗೌಡರು ವಾಸ್ತವ ಸ್ಥಿತಿ ಅವರಿಗೆ ಮನವರಿಕೆ ಮಾಡಿದ್ರು.ಅವರ ಮನವಿಗೆ ಸ್ಪಂದಿಸಿ ಕೇವಲ 5ಟಿಎಂಸಿ ನೀರು ಬಿಟ್ಟಿದ್ರು.ಅಗಲೂ ಕೆಲವರು ದೇವೇಗೌಡರ ವಿರುದ್ಧ ಹೋರಾಟ ಮಾಡಿದ್ರು.ಬಳಿಕ ಅದೇ ದಿನ ಸುರಿದ ಮಳೆಗೆ ಡ್ಯಾಂ ತುಂಬೋಯ್ತು.

ಮಳೆ ಇಲ್ಲದ ಕಾರಣ ನೀರನ್ನ ಉಳಿಸಿಕೊಳ್ಳುವ ಅಗತ್ಯ ಇದೆ

ಕಳೆದ ನಾಲ್ಕು ವರ್ಷ ಮಳೆ ಆಗಿದ್ದರಿಂದ ರೈತರು ಆತಂಕ ಪಡುವ ಅಗತ್ಯ ಇರಲಿಲ್ಲ.ಈವರ್ಷ ಮಳೆ ಇಲ್ಲದೇ ರೈತರ ಬೆಳೆ ಉಳಿಸಿಕೊಳ್ಳುವ ಅನಿವಾರ್ಯತೆ ಇದೆ.ತಮಿಳುನಾಡು ಈಗ ಒತ್ತಡ ಹೇರುತ್ತಿದೆ.ಈ ಸಂದರ್ಭದಲ್ಲಿ ನಮ್ಮ ನೀರನ್ನ ಉಳಿಸಿಕೊಳ್ಳಬೇಕು.ನಾವು ರಾಜಕಾರಣಕ್ಕೆ ಬರೋದಕ್ಕೂ ಮುಂಚೆಯೇ ಈ ನೀರಿನ ವಿವಾದ ಇದೆ.ಈ ಅನ್ಯಾಯವನ್ನ ಯಾವ ಸರ್ಕಾರವೂ ಸರಿಪಡಿಸಿಲ್ಲ.ಈಗ ರೈತರು ಈ ಬಗ್ಗೆ ದೊಡ್ಡ ಹೋರಾಟ ಆರಂಭವಾಗಿದೆ.ಪಕ್ಷ ಬೇಧ ಮರೆತು ಎಲ್ಲರೂ ಹೋರಾಟಕ್ಕೆ ಬಂದಿದ್ದಾರೆ‌.ಒಂದು ಕಡೆ ರಾಜ್ಯದಲ್ಲಿ ಬರಗಾಲ ಇದೆ.ಸರ್ಕಾರವೇ ಕೊಟ್ಟ ಮಾಹಿತಿ ಪ್ರಕಾರ.40ಲಕ್ಷ ಎಕ್ಟೇರ್ ಬೆಳೆ ನಾಶ ಆಗಿದೆ.30ಸಾವಿರ ಕೋಟಿ ರೈತರಿಗೆ ನಷ್ಟ ಉಂಟಾಗಿದೆ.ಇಂತಹ ಪರಿಸ್ಥಿತಿಯಲ್ಲಿ ರೈತರ ಪ್ರಮುಖ ಬೆಳೆ ಒಣಗ್ತಿದೆ.ಭತ್ತ, ಕಬ್ಬು ಪ್ರಮುಖ ಬೆಳೆಗಳು ನಷ್ಟ ಆಗಿದೆ.ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗ್ತಿದ್ದಾರೆ.ಕಾವೇರಿ ನಿರ್ವಹಣಾ ಪ್ರಾಧಿಕಾರದ ಮುಂದೆ ವಿಷಯ ಪ್ರಸ್ತಾಪಿಸಲು ಅಧಿಕಾರಿಗಳು ಲಘುವಾಗಿ ನಡೆದುಕೊಂಡಿದ್ದಾರೆ‌.ಕಳೆದ ತಿಂಗಳು ನಡೆದ ಮೊದಲ ಸಭೆಯಲ್ಲಿ ತಮಿಳುನಾಡಿನ 10ಜನ ಅಧಿಕಾರಿಗಳು ಭಾಗಿಯಾದ್ರೆ.ನಮ್ಮ ಅಧಿಕಾರಿಗಳು ಬೆರಳೆಣಿಕೆಯಷ್ಟು ಮಾತ್ರ ಭಾಗಿಯಾಗ್ತಾರೆ‌.

Tags: #hdkumaraswamy#jds#kaveri#kumaraswamyಎಚ್ ಡಿ ಕುಮಾರಸ್ವಾಮಿ
Previous Post

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಬೃಹತ್ ಪ್ರತಿಭಟನೆ; ನಾಯಕರ ಬಂಧನ ಬಿಡುಗಡೆ

Next Post

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada