• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಇವತ್ತು RCB ಸಂಭ್ರಮ ಹೇಗಿರುತ್ತೆ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
June 4, 2025
in Top Story, ಕರ್ನಾಟಕ, ಕ್ರೀಡೆ, ವಿದೇಶ
0
ಬೆಂಗಳೂರಲ್ಲಿ ಇವತ್ತು RCB ಸಂಭ್ರಮ ಹೇಗಿರುತ್ತೆ ಗೊತ್ತಾ..?
Share on WhatsAppShare on FacebookShare on Telegram

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಟ್ರೋಫಿ ತನ್ನದಾಗಿಸಿಕೊಂಡಿದ್ದು, ಇವತ್ತು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮನೆ ಮಾಡಲಿದೆ. ಗುಜರಾತ್​ನ ಅಹಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್​ ವಿರುದ್ಧ ಭರ್ಜರಿ ಜಯ ದಾಖಲಿಸಿ ತವರಿಗೆ ಆಗಮಿಸುತ್ತಿದ್ದು, ವಿಕ್ಟರಿ ಪರೇಡ್​ ಮಾಡಲು ಸಕಲ ತಯಾರಿಗಳು ನಡೆದಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಆರ್​ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರಿನಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿದೆ.

ADVERTISEMENT
IPL Final RCB vs PBKS:ಕಮಲ್‌ ಹಾಸನ್‌ ಹೇಳಿಕೆಗೆ ಖಡಕ್‌  RCB ಫ್ಯಾನ್ಸ್ ವಾರ್ನೀಂಗ್‌..! #kamalhaasan

ಆರ್​ಸಿಬಿ ತಂಡದ ಷಡ್ಯೂಲ್ ನೋಡೋದಾದ್ರೆ ಮಧ್ಯಾಹ್ನ 1 ಘಂಟೆಗೆ ವಿಶೇಷ ವಿಮಾನದ ಮೂಲಕ ಹೆಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಲಿರುವ ಟೀಂ ಆಟಗಾರರು ಹಾಗು ಸಹಾಯಕ ಸಿಬ್ಬಂದಿ, ಕೋಚ್​, ಆಡಳಿತಾಧಿಕಾರಿಗಳು,


ತಾಜ್‌ವೆಸ್ಟೆಂಡ್‌ ಹೊಟೇಲ್‌ನಲ್ಲಿನ ವಿಶ್ರಾಂತಿ ಪಡೆಯಲಿದ್ದಾರೆ. ಮಧ್ಯಾಹ್ನ 3 ಘಂಟೆಗೆ ವಿಧಾನಸೌಧದ ಮುಂಭಾಗದಿಂದ ವಿಕ್ಟರಿ ಪರೇಡ್​ ಆರಂಭ ಆಗಲಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ತನಕ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಲಾಗುತ್ತದೆ.

ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಕ್ಟರಿ ಪ್ರೋಗ್ರಾಂ ನಡೆಯಲಿದೆ. 18 ವರ್ಷಗಳ ಅಭಿಮಾನಗಳ ಕಾಯುವಿಕೆಗೆ ಫುಲ್​ ಸ್ಟಾಪ್​ ಬಿದ್ದಿದ್ದು, ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ವಿರಾಟ್​ ಕೊಹ್ಲಿ ಮತನಾಡಲಿದ್ದಾರೆ. ಈಗಾಗಲೇ ಚಿಕ್ಕಸ್ವಾಮಿ ಸ್ಟೇಡಿಯಂ ಕಡೆಗೆ ಅಭಿಮಾನಿಗಳು ಹರಿದು ಬರುತ್ತಿದ್ದು, ಸುಮಾರು 40 ಸಾವಿರ ಅಭಿಮಾನಿಗಳಿಗೆ ಉಚಿತ ಪ್ರವೇಶ ಸಿಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮಕ್ಕೆ ಕರ್ನಾಟಕ ಕ್ರಿಕೆಟ್​ ಅಕಾಡೆಮಿ ಯಾವುದೇ ಟಿಕೆಟ್​ ನಿಗದಿ ಮಾಡಿರದ ಕಾರಣಕ್ಕೆ ಅಭಿಮಾನಿಗಳಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎನ್ನುವ ಮಾಹಿತಿ ಸಿಕ್ಕಿದೆ.

ಫೈನಲ್​ ಪಂದ್ಯದಲ್ಲಿ ಗೆದ್ದು ಐಪಿಎಲ್​ ಕಪ್​ ಜೊತೆಗೆ ಬರ್ತಿರೋ RCB ತಂಡವನ್ನು ಸ್ವಾಗತಿಸಲು ಲಕ್ಷಾಂತರ ಜನರು ಸೇರುವ ಸಾಧ್ಯತೆ ಇದ್ದು, ವಿಕ್ಟರಿ ಪರೇಡ್​ಗಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಮಾಡಿಕೊಂಡಿದ್ದಾರೆ. ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಗಂಣದವರೆಗೂ ನಡೆಯುವ ಪರೇಡ್ ಪೊಲೀಸ್​ ಕಣ್ಗಾವಲಿನಲ್ಲಿ ನಡೆಯಲಿದೆ. 3 ಜನ ಡಿಸಿಪಿಗಳು, 9 ಜನ ಎಸಿಪಿಗಳು, 12 ಜನ ಇನ್ಸ್ ಪೆಕ್ಟರ್ ಗಳು ಹಾಗೂ ಸಂಚಾರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. CTO ಜಂಕ್ಷನ್ ಹಾಗೂ ಕಾಫಿ ಬೋರ್ಡ್​ ಜಕ್ಷನ್​ನಲ್ಲಿ ಬ್ಯಾರಿಕೇಡ್ ಹಾಕುವ ಮೂಲಕ ಜನರನ್ನು ನಿಯಂತ್ರಿಸಲು ಸಿದ್ಧತೆಗಳು ನಡೆದಿವೆ.

Tags: ipl 2025 winner rcblive rcb win celebrationpbks vs rcbpbks vs rcb liveRCBrcb championsrcb fans celebrationrcb ipl 2025 winrcb trophy celebrationrcb vs pbksrcb vs pbks finalrcb vs pbks liveRCB winrcb win celebrationrcb win celebration livercb win finalrcb win iplrcb win ipl 2025rcb win ipl 2025 livercb win ipl 2025 statusrcb win ipl trophyrcb win matchrcb win todayrcb wins ipl 2025
Previous Post

ವಿಜಯ್ ಮಲ್ಯ ಚೋರ್ ಅಂದ್ರೆ ಓಕೆ..! ಆರ್.ಸಿ.ಬಿ ಚೋರ್ ಅಂದಿದ್ದು ಯಾಕೆ ..?! ಡೆಲ್ಲಿ ಸಿಎಂ ರೇಖಾ ಗುಪ್ತ ವಿವಾದಾತ್ಮಕ ಟ್ವೀಟ್ ! 

Next Post

RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada